• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಆಮಿಷಕ್ಕೆ ಬಲಿಯಾಗಬೇಡಿ: ಬಸವಜಯಮೃತ್ಯುಂಜಯ ಸ್ವಾಮೀಜಿ

Dec 03 2024, 12:33 AM IST
ಬ್ರಿಟಿಷ್ ಕಾಲದಿಂದಲೂ ದೇಶದಲ್ಲಿ ಒಡೆದಾಳುವ ನೀತಿ ಜಾರಿಯಲ್ಲಿದೆ. ಇದೇನು ಹೊಸದಲ್ಲ. ಆದರೆ, ಮೀಸಲಾತಿ ಹೋರಾಟದ ಮೂಲಕವೇ ಆಯ್ಕೆಯಾದ ಶಾಸಕರು ಆಮಿಷಕ್ಕೆ ಒಳಗಾಗಬಾರದು ಎಂದು ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ಕಿವಿಮಾತು ಹೇಳಿದರು.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಿರಿ: ಎಸ್.ಪ್ರಕಾಶ್ ಒತ್ತಾಯ

Dec 03 2024, 12:32 AM IST
ಸಚಿವ ಜಮೀರ್ ಅಹಮದ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೈ ಬಣ್ಣದ ಬಗ್ಗೆ ಮಾತನಾಡಿದಾಗ ಯಾವುದೇ ಪ್ರಕರಣ ದಾಖಲು ಮಾಡಿಲ್ಲ. ಕನಿಷ್ಠ ಪಕ್ಷ ಅವರಿಗೆ ಎಚ್ಚರಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡದೇ ಶ್ರೀಗಳು ವಿಷಯದಲ್ಲಿ ಏಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

5ಕ್ಕೆ ಡಾ.ಬಸವ ಮರುಳಸಿದ್ದ ಸ್ವಾಮೀಜಿ ದೀಕ್ಷಾ ಸಮಾರಂಭ

Dec 03 2024, 12:31 AM IST
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಮಾತನಾಡಿದರು.

ಯತ್ನಾಳ್ ಉಚ್ಚಾಟನೆಗೆ ಓಂಕಾರ ಸ್ವಾಮೀಜಿ ಆಗ್ರಹ

Dec 03 2024, 12:30 AM IST
ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದು ಬಸವ ಭಕ್ತರಿಗೆ ನೋವುಂಟುಮಾಡಿದೆ. ಯತ್ನಾಳ್ ಬಸವ ತತ್ವ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ಕೈ ಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ

Dec 03 2024, 12:30 AM IST
ಚಂದ್ರಶೇಖರನಾಥ ಸ್ವಾಮೀಜಿ ಹಿನ್ನೆಲೆ ಅವರ ಆಧ್ಯಾತ್ಮಿಕ ಚಟುವಟಿಕೆಗಳು, ಸೇವಾಪರತೆ, ಎಲ್ಲಾ ಧರ್ಮಿಯರನ್ನು ಪ್ರೀತಿಸುತ್ತಾ ಇದಿರುವುದನ್ನು ಪರಿಗಣಿಸಿ ಜೊತೆಗೆ ಅವರ ವಯಸ್ಸಿಗೆ ಅನುಗುಣವಾಗಿ ಕಾಡುತ್ತಿಹ ಕಾಯಿಲೆ ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸ್ವಾಮೀಜಿಗಳ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಬೇಕು.

ಜಾತ್ಯತೀತವಾಗಿ ಬದುಕಲು ಯೋಚಿಸಿ: ಕುದರಿಮೋತಿ ಸ್ವಾಮೀಜಿ

Dec 03 2024, 12:30 AM IST
ಭಕ್ತಿಯ ಮತ್ತೊಂದು ಹೆಸರಾಗಿರುವ ಬಸವಣ್ಣ ಹನ್ನೆರಡನೆಯ ಶತಮಾನದಲ್ಲಿ ಕೈಗೊಂಡ ಮಹಾನ್ ಕ್ರಾಂತಿಯನ್ನು ಪಾಶ್ಚಾತ್ಯ ದೇಶಗಳೂ ಗುರುತಿಸಿವೆ.

ಮಠಾಧೀಶರು,ಸಾಧು ಸಂತರು ತ್ಯಾಗದ ಮೂಲಕ ವಿಶಿಷ್ಟ ಕೊಡುಗೆ ನೀಡಿದ್ದಾರೆ-ಸ್ವಾಮೀಜಿ

Dec 02 2024, 01:19 AM IST
ಸನಾತನ ಪರಂಪರೆ ಹಾಗೂ ಧಾರ್ಮಿಕ ಇತಿಹಾಸ ಹೊಂದಿರುವ ರಾಷ್ಟ್ರದಲ್ಲಿ ಮಠಾಧೀಶರು ಹಾಗೂ ಸಾಧು ಸಂತರು ತ್ಯಾಗದ ಮೂಲಕ ವಿಶಿಷ್ಟ ಕೊಡುಗೆ ನೀಡಿದ್ದಾರೆ. ನಾವೆಲ್ಲರೂ ಅವರನ್ನು ಸ್ಮರಿಸುವ ಮೂಲಕ ಮಾರ್ಗದರ್ಶನ ಪಡೆಯಬೇಕಿದೆ ಎಂದು ಬಾಳೆಹೊನ್ನೂರು ರಂಭಾಪುರಿಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯಶ್ರೀಗಳು ತಿಳಿಸಿದರು.

ಬಸವಾದಿ ಶಿವಶರಣರು ಮಹಿಳಾ ಸಮಾನತೆಯ ಹರಿಕಾರರು-ಡಾ. ಮಲ್ಲಿಕಾರ್ಜುನ ಸ್ವಾಮೀಜಿ

Dec 02 2024, 01:18 AM IST
ಶರಣರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಮಾನತೆಯನ್ನು ಕೊಟ್ಟು ಮಹಿಳೆ ಸಮಾಜದ ಮುಖ್ಯ ವಾಹಿನಿಗೆ ಬರಲು ಕಾರಣರಾದವರು. ೧೨ನೇ ಶತಮಾನದ ಬಸವಾದಿ ಶಿವಶರಣರು ಮಹಿಳಾ ಸಮಾನತೆಯ ಹರಿಕಾರರು ಎಂದು ಧಾರವಾಡದ ಮುರುಘಾಮಠ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಜಿಯವರು ಹೇಳಿದರು.

ಮಕ್ಕಳು ತಂದೆ, ತಾಯಿ ಬಗ್ಗೆ ಗೌರವ ಬೆಳೆಸಿಕೊಳ್ಳಲಿ: ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ

Dec 02 2024, 01:16 AM IST
ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗ ಮಾಡಿ ಯಾವುದೇ ರೀತಿಯ ಉನ್ನತ ಹುದ್ದೆಗೆ ಹೋದರೂ ತಂದೆ- ತಾಯಿ, ಗುರು- ಹಿರಿಯರನ್ನು ಮರೆಯಬಾರದು.

ನಾವು ಎಷ್ಟೇ ಭಾಷೆ ಕಲಿತಿದ್ದರೂ ನಮ್ಮ ಜೀವನದ ಭಾಷೆ ಕನ್ನಡ: ಶ್ರೀಇಳೈ ಅಳ್ವಾರ್‌ ಸ್ವಾಮೀಜಿ

Dec 01 2024, 01:35 AM IST
ಕರ್ನಾಟಕ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆ ಬಳಸುವ ಮೂಲಕ ನಿತ್ಯದ ಹಬ್ಬವಾಗಬೇಕು. ಸಾವಿರಾರು ವರ್ಷದ ಇತಿಹಾಸವಿರುವ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 114
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved