• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್- ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ

Sep 20 2024, 09:10 AM IST

ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಅವರು ಗವಿಸಿದ್ಧೇಶ್ವರ ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಿಕೊಂಡು ಒಂದಾಗಿ ಬಾಳುವಂತೆ ಸೂಚಿಸಿದ್ದಾರೆ.

ಮಕ್ಕಳಲ್ಲಿ ಸನಾತನ ಸಂಸ್ಕೃತಿ, ಸಂಸ್ಕಾರ ಬೆಳೆಸದಿದ್ದರೆ ದೇಶ ವಿನಾಶಕ್ಕೆ ಹೋಗುತ್ತದೆ: ಸಾಲೂರು ಮಠದ ಸ್ವಾಮೀಜಿ

Sep 19 2024, 01:50 AM IST
ಪ್ರಸ್ತುತ ಈಗ ಎಲ್ಲರದೂ ಧಾವಂತದ ಬದುಕು. ಅವಿಭಕ್ತ ಕುಟುಂಬಗಳೇ ಇಲ್ಲ. ಎಲ್ಲಾ ವಿಘಟನೆಗಳೇ. ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಹಕ್ಕು ಬಂದ ನಂತರ ದೇಶದಲ್ಲಿ 3 ಲಕ್ಷ ಪ್ರಕರಣಗಳು ನ್ಯಾಯಾಲಯದ ಮುಂದಿವೆ. ಜೀವನ ನಶ್ವರ, ಮಾಡಿದ ಕೆಲಸ ಮಾತ್ರ ಉಳಿಯುತ್ತದೆ. ಆದ್ದರಿಂದ ಎಲ್ಲರನ್ನು ಇದನ್ನು ಆರ್ಥ ಮಾಡಿಕೊಂಡು ಜೀವನಸಾಗಿಸಬೇಕು.

ಮಾನವ ಸರಪಳಿಗೆ ಹಿರೇಕಲ್ಮಠ ಸ್ವಾಮೀಜಿ ಚಾಲನೆ

Sep 16 2024, 01:53 AM IST
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನ್ಯಾಮತಿ ತಾಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಮಾನವಸರಪಳ್ಳಿ ಕಾರ್ಯಕ್ರಮಕ್ಕೆ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಚಾಲನೆ ನೀಡಿದರು.

2ಎ ಮೀಸಲಾತಿಗೆ ಪಕ್ಷಾತೀತ ಹೋರಾಟಕ್ಕೆ ಸಿದ್ಧರಾಗಿ: ಜಯಮೃತ್ಯುಂಜಯ ಸ್ವಾಮೀಜಿ

Sep 16 2024, 01:46 AM IST
ಸಿಂಧನೂರು ವಾಸವಿ ಕಲ್ಯಾಣ ಮಂಪಟದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಮಾತನಾಡಿದರು.

ಧರ್ಮ ಕುರಿತು ಮಾತನಾಡುವ ರಾಜಕಾರಣಿ ಅಲಕ್ಷಿಸಿ: ಡಾ.ಬಸವ ಮರುಳಸಿದ್ಧ ಸ್ವಾಮೀಜಿ

Sep 15 2024, 01:56 AM IST
ರಾಜಕಾರಣಿಗಳು ಧರ್ಮದ ಬಗ್ಗೆ ಮಾತನಾಡಬಾರದು. ಧರ್ಮದ ಬಗ್ಗೆ ಮಾತನಾಡದಿರೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರಲಿದೆ ಎಂದು ಬಸವ ಕೇಂದ್ರದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.

ಡೊಂಗರಕೇರಿ ದೇವಳಕ್ಕೆ ಶ್ರೀಮದ್ ಸದ್ಯೋಜಾತ್ ಸ್ವಾಮೀಜಿ ಭೇಟಿ

Sep 14 2024, 01:46 AM IST
ಸಮಾಜದ ಮಹಿಳಾ ವೃಂದದ ಪೂರ್ಣ ಕುಂಭ ಹಾಗೂ ಸಮಾಜ ಬಾಂಧವರಿಂದ ಭಕ್ತಿ ಪೂರ್ವಕ ಗೌರವದೊಂದಿಗೆ ಅವರನ್ನು ಸ್ವಾಗತಿಸಲಾಯಿತು. ಗುರುಗಳಿಗೆ ಫಲ ಸಮರ್ಪಣೆ ಹಾಗೂ ಪಾದಪೂಜೆ ಸಲ್ಲಿಸಲಾಯಿತು.

ಸಚಿವೆ ಹೆಬ್ಬಾಳಕರ್ ನಿವಾಸಕ್ಕೆಮರಾಠಾ ಸಮಾಜದ ಸ್ವಾಮೀಜಿ ಭೇಟಿ

Sep 13 2024, 01:40 AM IST
ಗವೀಪುರಂ ಗೋಸಾಯಿ ಸಂಸ್ಥಾನ ಶ್ರೀ ಭವಾನಿ ದತ್ತ ಪೀಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿಯವರು ಗುರುವಾರ ಸೌಹಾರ್ದಯುತ ಭೇಟಿ ನೀಡಿದರು.

ದೇಶದ ಪ್ರತಿಯೊಬ್ಬರು ರೈತರನ್ನು ಗೌರವಿಸಿ : ಸ್ವಾಮೀಜಿ ಸಲಹೆ

Sep 12 2024, 01:47 AM IST
Everyone in the country should respect the farmers: Swamiji advises

ಲಿಂಗಧಾರಣೆ ಮಾಡಿ ಧರ್ಮ ಉಳಿಸಿ: ಸಿದ್ದಲಿಂಗ ಸ್ವಾಮೀಜಿ

Sep 11 2024, 01:14 AM IST
ಮಾಗಡಿ: ಪ್ರತಿಯೊಬ್ಬ ಲಿಂಗಾಯತರು ಲಿಂಗಧಾರಣೆ ಮಾಡಿಕೊಳ್ಳುವ ಮೂಲಕ ನಮ್ಮ ಸಮಾಜದ ಧರ್ಮ ಉಳಿಸಿ ಬೆಳೆಸಬೇಕಿದೆ ಎಂದು ಚಕ್ರಬಾವಿ ಮರಳು ಸಿದ್ದೇಶ್ವರ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

‘ಅನ್ನ’ಕ್ಕಾಗಿ ಹಂಬಲಿಸಿದ ಜನಗಳ ದೃಶ್ಯಕಾವ್ಯ: ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ

Sep 09 2024, 01:37 AM IST
ಮೈಸೂರಿನ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ಬಹಳ ಶ್ರಮ ಮತ್ತು ಶ್ರದ್ಧೆಯಿಂದ ನಿರ್ಮಿಸಿರುವ ಈ ಚಿತ್ರವು ಆಶಯ ಮತ್ತು ಪ್ರಯೋಗಾತ್ಮಕ ನೆಲೆಯಿಂದ ಮಹತ್ವದ ಕೃತಿ. ಶೋಷಿತ ಜನಗಳು ಹಸಿವಿನ ವಿರುದ್ಧ ಹೋರಾಟ ಮಾಡಿದರು. ಜೋಳ, ರಾಗಿ, ಸೊಪ್ಪು ತಿಂದು ಬದುಕುಳಿದರು. ಹಬ್ಬಗಳಲ್ಲಿ ಮಾತ್ರ ಸಿಗುತ್ತಿದ್ದ ಅನ್ನ ಗಗನಕುಸುಮವಾಗಿತ್ತು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 104
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved