• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಕೆ.ಎಂ.ಉದಯ್

Dec 01 2024, 01:33 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಿ.ಪಿ. ಯೋಗೇಶ್ವರ್ ಗೆಲುವಿಗೆ ಪಕ್ಷದ ವರಿಷ್ಠರು ಕೆಲವೊಂದು ಜವಾಬ್ದಾರಿ ನೀಡಿದ್ದರು. ಅವರ ಅಣತಿಯಂತೆ ಅಭ್ಯರ್ಥಿಯ ಪರ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸಿದ್ದೇನೆ. ಮತದಾರರು ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಯೋಗೇಶ್ವರ ಅವರನ್ನು ಬೆಂಬಲಿಸಿದ್ದಾರೆ.

ಸ್ವಾಮೀಜಿ ಮೇಲೆ ಕ್ರಮಕ್ಕೆ ಮುಂದಾದರೆ ಗಂಭೀರ ಪರಿಣಾಮ: ಹಾಡ್ಯ ರಮೇಶ್ ರಾಜು ಖಂಡನೆ

Dec 01 2024, 01:33 AM IST
ಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಪಾರ್ಸಿಗಳು, ಸಿಖ್ಖರು ಇವರಿಗಿಲ್ಲದ ವಿಶೇಷ ಕಾಳಜಿ ಕೇವಲ ಮತ ಬ್ಯಾಂಕ್ ಗೋಸ್ಕರ ಮುಸಲ್ಮಾನರನ್ನೇ ವೈಭವೀಕರಿಸುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ವಿರೋಧಿ ಸರ್ಕಾರಗಳಿರುವಾಗ ಸ್ವಾಮೀಜಿ ಮಾತೆ ದೊಡ್ಡದಾಯಿತೇ ಎಂದು ಹರಿಹಾಯ್ದಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು ಖಂಡಿಸಿ ಒಕ್ಕಲಿಗರ ಪ್ರತಿಭಟನೆ

Dec 01 2024, 01:31 AM IST
ಮುಸ್ಲಿಂ ಸಮುದಾಯಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ತಮ್ಮ ಅಭಿಪ್ರಾಯವನ್ನು ಮಂಡಿಸಿರುವುದರಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ಅಡ್ಡಿ ಉಂಟಾಗುವುದಿಲ್ಲ. ಇದನ್ನೇ ದೊಡ್ಡದು ಮಾಡಿ ಸ್ವಾಮೀಜಿಗಳ ವಿರುದ್ಧ ಸೈಯದ್ ಅಬ್ಬಾಸ್ ನೀಡಿರುವ ದೂರು ಖಂಡನೀಯ.

ಅಗರ ಗ್ರಾಮ ಒಂದು ದೈವಿಕವಾದ ತಾಣ: ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

Nov 30 2024, 12:45 AM IST
ಯಳಂದೂರು ತಾಲೂಕಿನ ಅಗರ ಗ್ರಾಮವು ಅನೇಕ ದೇಗುಲಗಳ ಗ್ರಾಮವಾಗಿದೆ. ಇಲ್ಲಿ ಐತಿಹಾಸಿಕ ಹಾಗೂ ಅನೇಕ ಪೌರಾಣಿಕ ದೇಗುಲಗಳಿವೆ. ಇದೊಂದು ದೈವಿಕ ಗ್ರಾಮವಾಗಿದೆ ಎಂದು ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು. ಯಳಂದೂರಿನ ಶ್ರೀ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಇತರ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಕ್ಷ ಭೇದ ಮರೆತು ನಾಯಕ ಸಮುದಾಯ ಸಂಘಟಿತವಾಗಬೇಕು: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Nov 26 2024, 12:51 AM IST
ರಾಜಕೀಯ ಸಂದರ್ಭದಲ್ಲಿ ರಾಜಕಾರಣ ಮಾಡಿ, ರಾಜಕೀಯ ಮುಗಿದ ನಂತರ ಪಕ್ಷ ಭೇದ ಭಾವ ಮರೆತು ನೀವೆಲ್ಲರೂ ಅಣ್ಣ ತಮ್ಮಂದಿರಾಗಿ ನಮ್ಮ ನಾಯಕ ಸಮುದಾಯದ ಮುಖಂಡರು ಸಮುದಾಯದ ಪರವಾಗಿ ಸಂಘಟಿತರಾಗಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ಹನೂರಿನಲ್ಲಿ ಶ್ರೀಮಠದ 27 ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18 ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಮಾತನಾಡಿದರು.

ಶ್ರೀ ಶಿವಧೂತ ಸ್ವಾಮೀಜಿ ನೂತನ ಗದ್ದುಗೆ

Nov 26 2024, 12:47 AM IST
ತಾಲೂಕಿನ ಕಂದಿಕೆರೆ ಗ್ರಾಮದ ಶ್ರೀ ಶಿವಧೂತ ಸ್ವಾಮೀಜಿ ಆಶ್ರಮದಲ್ಲಿ ಸ್ವಾಮೀಜಿಯವರ ಗದ್ದುಗೆಯ ನೂತನ ಕಟ್ಟಡ ಉದ್ಘಾಟನೆಯನ್ನು ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ನೇರವೇರಿಸಿದರು.

ಸಂಸ್ಕಾರವನ್ನು ಯುವ ಪೀಳಿಗೆಗೂ ಕಲಿಸಬೇಕು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

Nov 26 2024, 12:46 AM IST
ಚಿಕ್ಕಮಗಳೂರು, ಒಕ್ಕಲಿಗರ ಸಂಸ್ಕೃತಿ, ಸಂಸ್ಕಾರವನ್ನು ಯುವ ಪೀಳಿಗೆಗೂ ಕಲಿಸಿ ಸಮಾಜಮುಖಿ ಕೆಲಸಗಳನ್ನು ಮಾಡಬೇಕೆಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿ ನುಡಿದರು.

ವರ್ಷ ಪೂರ್ತಿ ಕನ್ನಡ ತೇರು ಎಳೆಯುವ ಆಟೋ ಚಾಲಕರು: ಸ್ವಾಮೀಜಿ

Nov 25 2024, 01:04 AM IST
ನರಸಿಂಹರಾಜಪುರ, ಆಟೋ ಚಾಲಕರು ವರ್ಷ ಪೂರ್ತಿ ಕನ್ನಡದ ತೇರನ್ನು ಎಳೆಯುತ್ತಾರೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮೀಸೇನಭಟ್ಟಾರಕ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರಗಿ ಶರಣಬಸವೇಶ್ವರರ ಬದುಕು ಮಾದರಿ: ಮಹಾದೇವ ಸ್ವಾಮೀಜಿ

Nov 25 2024, 01:03 AM IST
ಕಲಬುರಗಿ ಶರಣಬಸವೇಶ್ವರರ ಬದುಕು ಮಾದರಿಯಾಗಿದೆ.

ಸಾಮಾಜಿಕ ಜಾಲತಾಣಗಳ ದುರ್ಬಳಕೆಯೇ ಜಾಸ್ತಿ: ಡಾ.ಬಸವಕುಮಾರ ಸ್ವಾಮೀಜಿ ಕಳವಳ

Nov 24 2024, 01:50 AM IST
ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳು ಸದ್ಬಳಕೆಗಿಂತ ದುರ್ಬಳಕೆ ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 114
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved