• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳುವುದು ಶಿಕ್ಷಕರ ಹೊಣೆ: ಸ್ವರ್ಣವಲ್ಲೀ ಸ್ವಾಮೀಜಿ

Jun 17 2024, 01:34 AM IST
ಮಕ್ಕಳಿಗೆ ಹವ್ಯಕ ಶ್ರೇಷ್ಠತೆಯನ್ನು ತಿಳಿಸುವ ಕೆಲಸ ಆಗಬೇಕು. ಸಮಾಜದ ಸಮಸ್ಯೆಗಳ ಅರಿವು ಅಗತ್ಯವಿದೆ.

ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಚನ್ನವೀರ ಸ್ವಾಮೀಜಿ

Jun 16 2024, 01:47 AM IST
ಇಂದಿನ ಒತ್ತಡಯುಕ್ತ ಬದುಕಿಗೆ ಶರಣರ ತತ್ವಗಳು ಪೂರಕವಾಗಿದ್ದು, ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಅವುಗಳನ್ನು ಆಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮಹಾಲಿಂಗಪೂರದ ಮಹಾಲಿಂಗೇಶ್ವರ ಮಠದ ಚನ್ನವೀರ ಸ್ವಾಮಿಗಳು ಹೇಳಿದರು.

ಗುರು ಹಿರಿಯರ ಮಾತು ಪಾಲಿಸಿದಾಗ ಉತ್ತಮ ಭವಿಷ್ಯ: ಶ್ರೀ ಪ್ರಸನ್ನನಾಥ ಸ್ವಾಮೀಜಿ

Jun 16 2024, 01:47 AM IST
ಶಿವಮೊಗ್ಗದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಉತ್ತಮ ಚಿಂತೆಗಳಿಂದ ನೆಮ್ಮದಿ ಬದುಕು ಸಾಧ್ಯ-ಬಸವಾನಂದ ಸ್ವಾಮೀಜಿ

Jun 15 2024, 01:02 AM IST
ಪ್ರಳಯದ ಚಿಂತೆ ಮಾಡುವವರು ಒಳ್ಳೆಯ ಬದುಕಿನ ಚಿಂತನೆಗೆ ಮುಂದಾದರೆ ಮನುಕುಲವೇ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಮನಗುಂಡಿ ಬಸವಾಶ್ರಮದ ಬಸವಾನಂದ ಮಹಾಸ್ವಾಮಿಗಳು ನುಡಿದರು.

ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲವರೆ ಇರಲಿ: ಡಾ.ಶ್ರೀ ಬಸವಮರುಳಸಿದ್ದ ಸ್ವಾಮೀಜಿ

Jun 15 2024, 01:00 AM IST
ಚಿಕ್ಕಮಗಳೂರು, ರಾಷ್ಟ್ರೀಕೃತ ಬ್ಯಾಂಕುಗಳೂ ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಲ್ಲವರನ್ನೆ ಕಡ್ಡಾಯ ವಾಗಿ ನಿಯೋಜಿಸಬೇಕೆಂದು ಬಸವತತ್ತ್ವ ಪೀಠದ ಅಧ್ಯಕ್ಷ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು.

ಸ್ತ್ರೀಯರಿಗೆ ಬಸವಣ್ಣರಿಂದ ಧಾರ್ಮಿಕ ಸ್ವಾತಂತ್ರ್ಯ ದೊರೆತಿದೆ: ಸಿದ್ಧಲಿಂಗ ಸ್ವಾಮೀಜಿ

Jun 14 2024, 01:12 AM IST
ಪ್ರಪಂಚದಲ್ಲೆ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದ ಮೊದಲಿಗರು ಬಸವಣ್ಣನವರು ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಸಕಲೇಶಪುರದಲ್ಲಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ವಿದ್ಯೆ ಅಗತ್ಯವಿದೆ: ವೀರೇಶಾನಂದ ಸ್ವಾಮೀಜಿ

Jun 13 2024, 12:49 AM IST
ವಿವೇಕವಿಲ್ಲದೇ ನಾವು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ರಾಮಕೃಷ್ಣ ಮಠದ ವೀರೇಶಾನಂದ ಸ್ವಾಮೀಜಿ ಹೇಳಿದರು. ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ವಿದ್ಯೆಯ ಅಗತ್ಯವಿದೆ ಎಂದು ತಿಳಿಸಿದರು.

ಸಾಮೂಹಿಕ ವಿವಾಹಗಳು ಬಡವರಿಗೆ ಆಶಾದೀಪ: ಮಾದಾರ ಚನ್ನಯ್ಯ ಸ್ವಾಮೀಜಿ

Jun 12 2024, 12:40 AM IST
ರೋಣ ತಾಲೂಕಿನ ಸವಡಿ ಗ್ರಾಮದ ಶ್ರೀ ಮರುಳ‌ ಸಿದ್ದೇಶ್ವರ ಮಠ ಆವರಣದಲ್ಲಿ ಸೋಮಯ್ಯ ಸ್ವಾಮಿಗಳ 27ನೇ ಪುಣ್ಯಾರಾಧನೆ ಹಾಗೂ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.

ಜಗತ್ತಿನಲ್ಲಿ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ: ಸಿದ್ದರಾಮೇಶ್ವರ ಸ್ವಾಮೀಜಿ

Jun 11 2024, 01:36 AM IST
ತಾಯಿ ಎನ್ನುವ ಎರಡು ಅಕ್ಷರಕ್ಕಿಂತಹ ದೊಡ್ಡದು ಯಾವುದೂ ಇಲ್ಲ. ಅಂತಹ ಗುಣವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮೆಲ್ಲರ ಬದುಕು ಸಾರ್ಥಕವಾಗುತ್ತದೆ.

ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಹತ್ಯೆ..!

Jun 11 2024, 01:31 AM IST

ಅನ್ನದಾನೇಶ್ವರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶಿವಾನಂದ ಸ್ವಾಮೀಜಿ (90) ಕೊಲೆಯಾದವರು. ಮಠದ ಕೊಠಡಿಯಲ್ಲಿರುವ ಮಂಚದ ಮೇಲೆ ರಕ್ತಸಿಕ್ತವಾಗಿದ್ದ ಶ್ರೀಗಳ ಶವ ಪತ್ತೆಯಾಗಿದೆ.  

  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 90
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved