• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂತ್ರಾಲಯ ಮಠಕ್ಕೆ ಮರಳಿ ಶ್ರೀಮೂಲರಾಮದೇವರನ್ನು ತಂದವರು ಶ್ರೀರಘುನಂದನ ತೀರ್ಥರು: ಶ್ರೀಸುಬುಧೇಂದ್ರ ಸ್ವಾಮೀಜಿ

Nov 24 2024, 01:47 AM IST
ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನಿಗೆ ವೈದಿಕ ವಿದ್ಯೆಗಳನ್ನು ಹೇಳಿಕೊಟ್ಟವರು ಶ್ರೀರಾಘವೇಂದ್ರ ಗುರುಗಳ ಪೂರ್ವಾಶ್ರಮದ ಹಿರಿಯರು.

ಸಂಗೀತದ ಒಂದು ಧ್ವನಿಯಲ್ಲಿ ದೇಶ ಕಟ್ಟುವ ಶಕ್ತಿಯಿದೆ: ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ

Nov 24 2024, 01:46 AM IST
ಸಂಗೀತದ ಒಂದು ಧ್ವನಿಯಲ್ಲಿ ದೇಶವನ್ನು ಕಟ್ಟುವ ಶಕ್ತಿ ಇದೆ. ಇಂಥ ಕಾರ್ಯ ಗ್ರಾಮೀಣ ವಲಯದಲ್ಲಿ ನಡೆಯುತ್ತಿರುವ ಶ್ಲಾಘನೀಯ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಮಕ್ಕಳಲ್ಲಿರುವ ಕಲೆ ಗುರುತಿಸುವುದು ಪಾಲಕರ ಕರ್ತವ್ಯ: ಶ್ರೀ ಗುಣನಾಥ ಸ್ವಾಮೀಜಿ

Nov 23 2024, 12:33 AM IST
ಚಿಕ್ಕಮಗಳೂರು, ಮಕ್ಕಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅರಿವಿಲ್ಲದೇ ಹುದುಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರ ಹಾಗೂ ಶಿಕ್ಷಕರ ಕರ್ತವ್ಯ ಎಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

ಕನಕದಾಸರ ಸಾಹಿತ್ಯ ಅದ್ಭುತವಾದ್ದು: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ

Nov 21 2024, 01:00 AM IST
ಈ ಸಂದರ್ಭ ದಾಸ ಸಂಕೀರ್ತನಕಾರ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ರಾಮಕೃಷ್ಣ ಕಾಟುಕುಕ್ಕೆ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ‘ಕನಕದಾಸ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಸೋತರೂ ಪರವಾಗಿಲ್ಲ ಕ್ರೀಡೆಯಲ್ಲಿ ಧರ್ಮ ಪಾಲಿಸಿ: ಪ್ರಸನ್ನನಾಥ ಸ್ವಾಮೀಜಿ ಸಲಹೆ

Nov 20 2024, 12:35 AM IST
ಶಿಕ್ಷಕರು ಶಾಲೆಯಲ್ಲಿ ತಂದೆ, ತಾಯಿ, ಅಕ್ಕ, ತಂಗಿ, ಅಣ್ಣ, ತಮ್ಮಂದಿರಂತೆ ಮಕ್ಕಳನ್ನು ಪ್ರೀತಿಸಬೇಕು. ಮಕ್ಕಳಿಗೆ ಸರಿಯಾದ ಪ್ರೀತಿ ಸಿಗದೆ ಪ್ರತೇಕ ಮನೋಭಾವದಲ್ಲಿ ಬೆಳೆಯುತ್ತಿದ್ದರೆ ಇದಕ್ಕಾಗಿ ಶಿಕ್ಷಕರು ಮಕ್ಕಳನ್ನು ಪ್ರೀತಿಯಿಂದ ಕಾಣಬೇಕು .

ಸರಳ ವಿವಾಹಗಳನ್ನು ಪ್ರೋತ್ಸಾಹಿಸಿ: ಸ್ವಾಮೀಜಿ ‌

Nov 19 2024, 12:50 AM IST
ಮಾಗಡಿ: ಸಮಾಜ ಸೇವಕರು ಸಾಮೂಹಿಕ ವಿವಾಹೋತ್ಸವಗಳನ್ನು ನೆರವೇರಿಸಲು ಮುಂದೆ ಬರಬೇಕಿದೆ ಎಂದು ಕಳ್ಳಿಪಾಳ್ಯದ ಶ್ರೀ ಭಕ್ತ ಮುನೇಶ್ವರಸ್ವಾಮಿ ಶಕ್ತಿ ಪೀಠಾಧ್ಯಕ್ಷರಾದ ಶ್ರೀ ರಂಗನಾಥ ಸ್ವಾಮೀಜಿ ‌ಹೇಳಿದರು.

ಕನಕದಾಸರ ತ್ವಾದರ್ಶಗಳು ಯುವ ಜನಾಂಗಕ್ಕೆ ಮಾದರಿ: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Nov 19 2024, 12:48 AM IST
ಸಂತ ಭಕ್ತ ಕನಕದಾಸರು ಶ್ರದ್ಧೆ, ಭಕ್ತಿಗೆ ಶ್ರೇಷ್ಠ ನಿದರ್ಶನ ಆಗಿದ್ದರು. ಅವರ ತತ್ವಾದರ್ಶಗಳು ಯುವ ಜನಾಂಗಕ್ಕೆ ಮಾದರಿಯಾಗಿವೆ. ಇಂದಿನ ಮಕ್ಕಳಿಗೆ ಅವುಗಳನ್ನು ಪರಿಚಯಿಸಲು ಹಾಲುಮತ ಸಮಾಜ ಶ್ರಮಿಸಬೇಕು ಎಂದು ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ಹಬ್ಬ ಹರಿದನಗಳಲ್ಲಿ ಸಂಸ್ಕಾರ ಬಿತ್ತುವ ಕಾರ್ಯವಾಗಲಿ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

Nov 19 2024, 12:46 AM IST
ಹಬ್ಬ ಹರಿದಿನಗಳಲ್ಲಿ ನಮ್ಮ ದೇಶದ ಸಾಂಸ್ಕೃತಿಕ ವೈಭವವನ್ನು ಕಾಣಬಹುದು. ನಮ್ಮ ದೇವಾಲಯಗಳು ನಮ್ಮ ಒಗ್ಗಟ್ಟಿಗೆ ಕಾರಣವಾಗಿದೆ ಎಂದು ಕನ್ಹೇರಿಮಠದ ಕಾಡಸಿದ್ದೇಶ್ವರ ಮಹಾಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಎಂದು ಹೇಳಿದರು.

ಪದವಿ ಜೊತೆ ಕೌಶಲ್ಯ ಶಿಕ್ಷಣವಿದ್ದರೆ ಮಾತ್ರ ಯಶಸ್ಸು: ಡಾ.ಬಸವಕುಮಾರ ಸ್ವಾಮೀಜಿ

Nov 19 2024, 12:45 AM IST
Success is only possible if there is skill education along with a degree: Dr. Basavakumar Swamiji

ಹರಿದಾಸರ ಸಾಹಿತ್ಯದ ಇನ್ನಷ್ಟು ಕೃತಿ ಅಧ್ಯಯನ ಅಗತ್ಯ: ಅಕ್ಷೋಭ್ಯ ರಾಮಪ್ರಿಯ ತೀರ್ಥ ಸ್ವಾಮೀಜಿ

Nov 18 2024, 01:18 AM IST

ಹರಿದಾಸರ ಕೃತಿಗಳಲ್ಲಿ ಉಲ್ಲೇಖಿಸಿರುವ ಭೌತಿಕ ವಸ್ತುಗಳ ಅಧ್ಯಯನ ಮಾಡಿ ಹರಿದಾಸ ಸಾಹಿತ್ಯದ ಇನ್ನಷ್ಟು ಕೃತಿ ರಚಿಸುವ ಅಗತ್ಯವಿದ್ದು,  ವಿದ್ವಾಂಸರ ಪಡೆ, ವಿಶ್ವವಿದ್ಯಾಲಯಗಳ ನೆರವು ಪಡೆಯಬೇಕು ಎಂದು ಬಾಳಗಾರು ಮಠ   ಪೀಠಾಧೀಶ ಅಕ್ಷೋಭ್ಯರಾಮಪ್ರಿಯತೀರ್ಥ ಸ್ವಾಮೀಜಿ ಹೇಳಿದರು.

  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 114
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved