• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳಿಂದಲೇ ಸ್ವಧರ್ಮ ಅಗೌರವ ದುರಂತ: ಸ್ವಾಮೀಜಿ

Sep 02 2024, 02:04 AM IST
ವಿಶ್ವದಲ್ಲಿಯೇ ಶ್ರೇಷ್ಠ ಎನಿಸಿಕೊಂಡಿರುವ ಹಿಂದೂ ಸಂಸ್ಕಾರ ಪದ್ಧತಿಯನ್ನು ಹಿಂದೂಗಳೇ ಅಗೌರವಿಸುತ್ತಿರುವುದು ದುರಂತ ಎಂದು ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಮಹಿಳೆಯರು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಬೇಕು: ಶ್ರೀ ಗುಣನಾಥ ಸ್ವಾಮೀಜಿ

Sep 02 2024, 02:00 AM IST
ಚಿಕ್ಕಮಗಳೂರು, ಒಂದು ಕಾಲದಲ್ಲಿ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತರಾಗಿದ್ದ ಮಹಿಳೆಯರು ಇಂದು ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ. ಪ್ರತಿಯೊಬ್ಬ ಮಹಿಳೆ ಮನೆಯಿಂದ ಹೊರಬಂದು ಸಾಮಾಜಿಕ ಕೆಲಸ ಮಾಡುವಂತಾದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.

ಅವಧೂತ ಪರಂಪರೆ ಸಮಾಜಕ್ಕೆ ಪ್ರೇರಣಾದಾಯಕ: ಮಧುಸೂದನಾನಂದಪುರಿ ಸ್ವಾಮೀಜಿ

Sep 01 2024, 01:52 AM IST
ಶಂಕರನಾರಾಯಣ ಅವಧೂತರು ಸಮಾಜ ಸೇವೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡಿರುವುದು ಬಹಳ ಸಂತೋಷದ ಸಂಗತಿ. ಅವರಲ್ಲಿರುವ ಅಗಾಧ ಜ್ಞಾನವನ್ನು ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಲು ಮುಕ್ತವಾಗಿಸಿದ್ದು, ಮುಂದಿನ ದಿನಗಳಲ್ಲಿ ಅವರಿಂದ ಸಮಾಜಕ್ಕೆ ಮತ್ತಷ್ಟು ಸೇವೆ ಲಭಿಸಲಿ.

ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಚನ್ನಬಸವ ಸ್ವಾಮೀಜಿ

Aug 31 2024, 01:45 AM IST
ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿರುವ ಪ್ರತಿಭೆ ಇಂದು ಪಟ್ಟಣದ ಮಕ್ಕಳಲ್ಲಿ ಕಾಣಸಿಗುತ್ತಿಲ್ಲ. ಯಾವುದಾದರೂ ಕಲೆ ಜೀವಂತವಾಗಿ ಉಳಿದಿದ್ದರೆ, ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ

Aug 31 2024, 01:36 AM IST
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

ಧ್ಯಾನದಿಂದ ಆತ್ಮಜಾಗೃತಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Aug 31 2024, 01:31 AM IST
ಧ್ಯಾನದಿಂದ ಮನಸ್ಸಿನಲ್ಲಿ ನಿಷ್ಕಲ್ಮಶ ಭಾವನೆ ಉಂಟಾಗುತ್ತದೆ. ಹೀಗಾಗಿ ದಿನಂಪ್ರತಿ ಒಂದೆರಡು ಗಂಟೆಯಾದರೂ ಧ್ಯಾನ ಮಾಡಬೇಕು ಎಂದು ಬ್ರಹ್ಮಾನಂದ ಸರಸ್ವತಿ ಶ್ರೀಗಳು ತಿಳಿಸಿದರು.

ಪ್ಯಾರಿಸ್‌ನಲ್ಲಿ ಕ್ರೀಡಾ ಜ್ಯೋತಿ ಸ್ವಾಗತಿಸಿದ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

Aug 29 2024, 12:48 AM IST

ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನ ಕ್ರೀಡಾ ಜ್ಯೋತಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಯದೇವ ಪ್ರಸಾದ ನಿಲಯಗಳಿಂದ ಶಿಕ್ಷಣ ಕ್ರಾಂತಿ: ಶ್ರಿ ಬಸವಪ್ರಭು ಸ್ವಾಮೀಜಿ

Aug 28 2024, 01:00 AM IST
ಶತಮಾನಗಳ ಹಿಂದೆಯೇ ಜಯದೇವ ಜಗದ್ಗುರು ಅವರು ಪ್ರಸಾದ ನಿಲಯ ಸ್ಥಾಪಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಲಿಂಗೈಕ್ಯ ಜಯದೇವ ಜಗದ್ಗುರು ದೂರದೃಷ್ಟಿಯಿಂದಾಗಿ ಇಲ್ಲಿ ಓದಿದ್ದ ಹಳೆಯ ವಿದ್ಯಾರ್ಥಿಗಳು ಇಂದು ದೇಶ- ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಧಕರಾಗಿ ಜೀವನ ಸಾರ್ಥಕಪಡಿಸಿಕೊಳ್ಳುತ್ತಿದ್ದಾರೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.

ಸಂವೇದನೆ ಅಭಿವ್ಯಕ್ತಿಗೆ ಸಾಹಿತ್ಯ ಹುಣ್ಣಿಮೆ ಒಳ್ಳೆಯ ವೇದಿಕೆ: ಸಾಯಿನಾಥ ಸ್ವಾಮೀಜಿ

Aug 28 2024, 12:55 AM IST
ಶ್ರಾವಣಬಂದಿದೆ. ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ. ಎಲ್ಲರೂ ಮನೆಗಳನ್ನು ಶುದ್ಧ ಮಾಡಿಕೊಂಡು ಹಬ್ಬಕ್ಕೆ ಸಿದ್ಧರಾಗುತ್ತಿದ್ದಾರೆ. ನಮ್ಮ ಮನಸ್ಸುಗಳು ಕಲುಷಿತ ವಾಗುತ್ತಿವೆ. ಮನಸ್ಸಿನ ಕೊಳೆ ತೊಳೆಯಲು ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಅರ್ಥಪೂರ್ಣ

ಕನ್ಯಾಡಿ ಕ್ಷೇತ್ರ: ಸೆ.3ರಂದು ಸ್ವಾಮೀಜಿ ಪಟ್ಟಾಭಿಷೇಕ 16ನೇ ವರ್ಧಂತಿ

Aug 28 2024, 12:53 AM IST
ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭ ಸೆ.3 ರಂದು ಬೆಳಗ್ಗೆ 11 ಗಂಟೆಗೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಜರುಗಲಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 104
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved