• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಯಕದೊಂದಿಗೆ ದೇವರ ಸ್ಮರಣೆ ಅಗತ್ಯ: ಮಹಾದೇವ ಸ್ವಾಮೀಜಿ

Jun 10 2024, 12:46 AM IST
ಕಾಯಕವೇ ಕೈಲಾಸ ಎಂಬ ತತ್ವ ಅಳವಡಿಸಿಕೊಂಡು, ಕಾಯಕದೊಂದಿಗೆ ದೇವರ ಸ್ಮರಣೆ ಮಾಡಬೇಕು.

ಮಹಾತ್ಮರ ಕೆಲಸಗಳನ್ನು ಸ್ಮರಿಸಿ: ಪ್ರಭುಲಿಂಗ ಸ್ವಾಮೀಜಿ

Jun 10 2024, 12:33 AM IST
ಸುರಪುರ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮಹಿಳೆಯರಿಗೂ ಇಷ್ಟಲಿಂಗ ಪೂಜೆಗೆ ಅವಕಾಶ ನೀಡಿದ್ದ ಬಸವಣ್ಣ: ಇಮ್ಮಡಿ ಬಸವರಾಜ ಸ್ವಾಮೀಜಿ

Jun 10 2024, 12:31 AM IST
ಅನುಭವ ಮಂಟಪದ ಮೂಲಕ ಬಸವಣ್ಣನವರು ಸಮಾಜ ತಿದ್ದಿದ್ದರು. ತಮ್ಮ ವಚನಗಳ ಮೂಲಕ ಸಮಾಜವನ್ನು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಎಲ್ಲಾ ಜನಾಂಗವರು ಒಂದೇ, ಯಾರೂ ಮೇಲಲ್ಲ, ಕೀಳಲ್ಲ .

ಸಜೀವ ಸಂಸ್ಕೃತಿ ಉಳಿಸಿ, ಬೆಳೆಸುವ ದೇಶ ಭಾರತ: ಶಂಕರ ಭಾರತೀ ಸ್ವಾಮೀಜಿ

Jun 10 2024, 12:30 AM IST
ಐತಿಹಾಸಿಕ ಲೆಕ್ಕಾಚಾರದಂತೆ ವೇದಗಳು 12,000 ಸಾವಿರ ವರ್ಷಗಳಿಗಿಂತಲೂ ಪ್ರಾಚೀನ ಎಂಬುದಕ್ಕೆ ದ್ವಾಪರದಿಂದ ಇಂದಿನವರೆಗೂ ಗಾಯತ್ರಿ ಮಂತ್ರದ ಶುದ್ಧತೆ ಹಾಗೂ ಸ್ವರೂಪ ಸೇರಿ ದೈವಿಶಕ್ತಿ ಹಾಗೇ ಇದೆ. ಐತಿಹಾಸಿಕ ಇತಿಹಾಸದಂತೆ 72 ಮತಗಳಿದ್ದವು ಎನ್ನಲಾಗುತ್ತಿದ್ದು ವೇದ ವಿರೋಧಿ ಮತಗಳ ನಿಷ್ಕ್ರಿಯಗೊಳಿಸಿ ವೈದಿಕ ಮತ ಸ್ಥಾಪನೆಯಾಯಿತು.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಗುರುಪಾದ ಸ್ವಾಮೀಜಿ

Jun 10 2024, 12:30 AM IST
ಕಳೆದ 30 ವರ್ಷಗಳಿಂದ ಯೋಗಾಚಾರ್ಯ ನರಸಿಂಹ ವೈದ್ಯ ಅವರು ನಗರ ಸೇರಿ ಹಲವೆಡೆ ಉಚಿತ ಯೋಗ ತರಬೇತಿ ನಿಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಕರ ತಂಡ ಕಟ್ಟಿಕೊಂಡು ಶ್ರಮಿಸುತ್ತಿರುವುದು ಶ್ಲಾಘನೀಯ

ಆಂತರಿಕ, ಬಾಹ್ಯ ಪರಿಸರ ಚೆನ್ನಾಗಿದ್ರೆ ಆರೋಗ್ಯ ಚೆನ್ನ: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

Jun 10 2024, 12:30 AM IST
ಸಾಣೇಹಳ್ಳಿ ಶಿವಕುಮಾರ ವನದಲ್ಲಿ ಮಹಾಗನಿ, ಹಲಸು, ನೇರಲ, ಹೊಂಗೆ ಮುಂತಾದ 400 ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.

ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ತರಬೇತಿ ಕೇಂದ್ರ ಪ್ರಾರಂಭ: ಪ್ರಸನ್ನನಾಥ ಸ್ವಾಮೀಜಿ

Jun 09 2024, 01:39 AM IST
ಮೊದಲ ತರಬೇತಿ ಶಿಬಿರದಲ್ಲಿ ಪಾರಂಪರಿಕ ವೈದ್ಯ ಜ್ಞಾನವಿರುವ ನುರಿತ ವೈದ್ಯರಿಂದ ಪ್ರಾಯೋಗಿಕವಾಗಿ ಗಿಡಮೂಲಿಕೆಗಳಿಂದ ಔಷಧಿ ತಯಾರಿಸುವ ವಿಧಾನಗಳನ್ನು ಪರಿಚಯಿಸಲಾಗಿದೆ. ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.

ಪರಿಸರ ಸಂರಕ್ಷಣೆಗೆ ಎಲ್ಲರು ಆದ್ಯತೆ ನೀಡಬೇಕು: ಸ್ವಾಮೀಜಿ

Jun 07 2024, 12:31 AM IST
ಪ್ರಕೃತಿ ನಮ್ಮೆಲ್ಲರ ಆರಾಧ್ಯ ದೈವ. ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಆದ್ಯತೆ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಶುದ್ಧ ಗಾಳಿ, ಶುದ್ಧ ನೀರು ಮನುಷ್ಯನಿಗೆ ದೊರೆಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಶಾಖಾಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು.

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

Jun 06 2024, 12:30 AM IST
ಸ್ವರ್ಗದಲ್ಲಿ ನಿಸರ್ಗವಿಲ್ಲ, ನಿಸರ್ಗದಲ್ಲಿ ಸ್ವರ್ಗವಿದೆ. ಮಕ್ಕಳು ನಮ್ಮ ಭವಿಷ್ಯ, ಅವರಿಗೆ ಗಿಡ-ಮರಗಳನ್ನು ಪರಿಚಯಿಸಬೇಕು. ಅವರಲ್ಲಿ ಪರಿಸರ ಪ್ರೀತಿ ಬೆಳೆಸಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಆತ್ಮವಿಶ್ವಾಸ, ನಂಬಿಕೆ ಇದ್ದಲ್ಲಿ ಮಾತ್ರ ಸಾಧನೆ: ಪುರುಷೋತ್ತಮಾನಂದಪುರಿ ಸ್ವಾಮೀಜಿ

Jun 03 2024, 12:31 AM IST
ಹೊಸದುರ್ಗದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತರಾದ ಆರ್.ಲಕ್ಷ್ಮಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved