• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ ಸಂರಕ್ಷಣೆಯಲ್ಲಿ ಮುರುಘಾಮಠದ ಕಾಳಜಿ ಅನನ್ಯ: ಮಾದಾರ ಚೆನ್ನಯ್ಯ ಸ್ವಾಮೀಜಿ

Jun 03 2024, 12:31 AM IST
ಪರಿಸರ ಸಪ್ತಾಹದ ಅಂಗವಾಗಿ ಎಸ್‌ಜೆಎಂ ಬೃಹನ್ಮಠ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಗಿಡ ನೆಟ್ಟು, ಪೋಷಣೆ ಮಾಡಬೇಕಾದ ಹೊಣೆಗಾರಿಕೆಯ ಬಗ್ಗೆ ಅರಿವು ಮೂಡಿಸಿದರು.

ಚಂದ್ರಶೇಖರನ್‌ ಪ್ರಕರಣ ಸಿಬಿಐ ತನಿಖೆಯಾಗಲಿ: ಪ್ರಣಾವನಂದ ಸ್ವಾಮೀಜಿ

Jun 02 2024, 01:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಹಗರಣ ನಡೆದಿದೆ. ನಿಗಮದ ಹಣವನ್ನು ಬೇರೆ ರಾಜ್ಯಗಳಿಗೆ ಕಳಿಸುವುದು ಎಂದರೆ ಏನರ್ಥ? ಇದು ಇಲಾಖೆಯ ಎಂಡಿಗೆ ಗೊತ್ತಿರಲಿಲ್ಲವೇ? ಅಥವಾ ಸಚಿವರಿಗೆ ಗೊತ್ತಿಲ್ಲದೇ ಹೇಗೆ ನಡೆಯಲು ಸಾಧ್ಯ? ಎಲ್ಲರೂ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ನಂತಹ ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕಾಯಿತು.

ಸ್ವಾರ್ಥ ರಹಿತ ಸಮಾನತೆ ನಿರ್ಮಾಣವಾಗಬೇಕು: ಸ್ವಾಮೀಜಿ

Jun 01 2024, 12:45 AM IST
ಕಡೂರು, ಸಮಾಜದಲ್ಲಿ ಸ್ವಾರ್ಥ ತುಂಬಿರುವ ಇಂದಿನ ಕಾಲದಲ್ಲಿ ಧರ್ಮ ಮಾರ್ಗದಲ್ಲಿರುವ ರಾಮಾನುಜಾಚಾರ್ಯರ ಸ್ವಾರ್ಥ ರಹಿತ ಸಮಾನತೆ ನಿರ್ಮಾಣವಾಗಬೇಕು ಎಂದು ಮೇಲುಕೋಟೆ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಹೇಳಿದರು.

ಸಮಾಜ ಬಾಂಧವರ ಒಗ್ಗಟ್ಟಿಗೆ ಕ್ರೀಡಾಕೂಟ ವೇದಿಕೆ: ಸ್ವಾಮೀಜಿ

Jun 01 2024, 12:45 AM IST
ಬಸವ ಜಯಂತಿ ಅಂಗವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಅರಮೇರಿ ಕಳಂಚೇರಿ ಶ್ರೀ ಮಠದ ಗದ್ದುಗೆಗೆ ಪೂಜೆ ನೆರವೇರಿಸಿದ ಸ್ವಾಮೀಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಅಯೋಜಿಸಲಾಗಿದ್ದ ೨೦೨೪ರ ಸಾಲಿನ ಕ್ರೀಡಾಕೂಟದಲ್ಲಿ ಭಾಗವಹಿಸಿ ಭಾರದ ಗುಂಡು ಎಸೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿದರು.

ಪರಮಾತ್ಮನ ಸ್ಮರಣೆಯಿಂದ ಸಕಲ ದುಃಖ ನಿವಾರಣೆ: ಡಾ. ಶಿವಾನಂದ ಭಾರತಿ ಸ್ವಾಮೀಜಿ

May 30 2024, 12:46 AM IST
ರಾಣಿಬೆನ್ನೂರು ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದ ಸಿದ್ಧಾರೂಢ ಮಠದಲ್ಲಿ ಬುಧವಾರ 30ನೇ ವೇದಾಂತ ಪರಿಷತ್ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಯುವ ಸಮುದಾಯದ ಸೋಮಾರಿತನ ದೇಶಕ್ಕೆ ಮಾರಕ: ಸ್ವಾಮೀಜಿ

May 28 2024, 01:08 AM IST
ಯುವ ಸಮುದಾಯದಲ್ಲಿ ದುಡಿಯುವ ಪ್ರವೃತ್ತಿಗಿಂಥ ಸೋಮಾರಿ ಮನೋಭಾವ ಹೆಚ್ಚತೊಡಗಿದ್ದು, ಇದು ಹೀಗೆ ಮುಂದುವರೆದರೆ ದೇಶ ಮತ್ತು ಸಮಾಜಕ್ಕೆ ಮಾರಕವಾಗಲಿದೆ ಎಂದು ಮಾದನಹಿಪ್ಪರಗಾ ಮಠದ ಅಭಿನವ ಶಿವಲಿಂಗ ಸ್ವಾಮೀಜಿ ತೀವ್ರ ಆತಂಕ ಹೊರಹಾಕಿದರು.

ನಾಮಧಾರಿ ಸಮುದಾಯಕ್ಕೆ ಪರಿಷತ್‌ ಟಿಕೆಟ್ ನೀಡಿ: ಪ್ರಣವಾನಂದ ಸ್ವಾಮೀಜಿ

May 28 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ನಾಮಧಾರಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಜಿಲ್ಲೆಯಲ್ಲಿ ಹಲವಾರು ಸಮರ್ಥ ನಾಯಕರಿದ್ದಾರೆ. ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಶೋಚನೀಯ ಸ್ಥಿತಿಗೆ ತಲುಪಿದ ಕನ್ನಡ ಶಾಲೆಗಳು: ಸ್ವಾಮೀಜಿ

May 27 2024, 01:08 AM IST
ರಾಜ್ಯದ ಗಡಿ ಭಾಗದಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ತಮಿಳು, ತೆಲುಗು, ಮರಾಠಿ ಭಾಷೆ ಪ್ರಭಾವ ಜಾಸ್ತಿಯಾಗಿದೆ. ಕನ್ನಡ ಉಳಿಸಿ ಬೆಳೆಸಲು ಶ್ರಮ ಪಡಬೇಕಿದೆ.

ಕಾವ್ಯಕ್ಕೆ ಬಹಳಷ್ಟು ಮಹತ್ವವಿದೆ, ಕಾವ್ಯಕ್ಕೆಜೀವನದ ಅನುಭವ ಬೇಕು: ಡಾ.ಶರತ್ ಚಂದ್ರ ಸ್ವಾಮೀಜಿ

May 27 2024, 01:06 AM IST
ಪ್ರತಿ ಲೇಖಕರಿಗೂ ಜೀವನ ಅನುಭವದ ಅರಿವು ಹಾಗೂ ಕವಿತ್ವ ಎರಡು ಮುಖ್ಯ. ಕಾವ್ಯದ ರೂಪದ ಪ್ರತಿಬೆ ಪುಷ್ಪವಾಗಿ ಅರಳಿದ್ದು, ಲೇಖಕ ದೇವಣ್ಣ ಹೊಸಕೋಟೆಯವರು ನಮಗೆ ಎರಡು ಕೃತಿಗಳ ಮದ್ದು ನೀಡಿದ್ದಾರೆ. ಅಲ್ಲಮ ಮಹಾನ್ತತ್ವಜ್ಞಾನಿ. ಅಲ್ಲಮ ಚರಿತಾಮೃತ ಕೃತಿಯಲ್ಲಿ ಅವರ ಬಗೆಗಿನ ಜೀವನ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಭಾಷಾ ಶೈಲಿ ಚೆನ್ನಾಗಿ ಮೂಡಿ ಬಂದಿದೆ. ನಡುಗನ್ನಡ ಸ್ವರೂಪದಲ್ಲಿ ಕಾವ್ಯವಿದ್ದು, ಪ್ರಸಂಗಗಳನ್ನು ಬಹಳ ಭಿನ್ನವಾಗಿ ಹೇಳಿದ್ದಾರೆ.

ಮೊಟ್ಟ ಮೊದಲು ಸಮಾನತೆ ಸಾರಿದ್ದು ಬಸವಣ್ಣ: ಸಿದ್ಧಬಸವ ಕಬೀರ ಸ್ವಾಮೀಜಿ

May 27 2024, 01:03 AM IST
ಪುರುಷರಷ್ಟೇ ಸ್ತ್ರೀಯರಿಗೂ ಕೂಡ ಸಮಾನತೆ ಇದೆ ಎಂಬುದನ್ನು ಮೊಟ್ಟ ಮೊದಲು ಜನರ ಮನಗಳಿಗೆ ತಿಳಿಸಿಕೊಟ್ಟವರು ವಿಶ್ವಗುರು ಬಸವಣ್ಣನವರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 90
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved