• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುರಭ್ಯಾಸಗಳೇ ಸಂಸ್ಕೃತಿ ಎಂದು ಭಾವಿಸಿದರೆ ನೈತಿಕ ಅಧಃಪತನ-ಸ್ವಾಮೀಜಿ

Aug 28 2024, 12:52 AM IST
ನಾಗರಿಕತೆಯ ಹೆಸರಿನಲ್ಲಿ ಸಾಮಾಜಿಕ ವ್ಯವಸ್ಥೆ ನರಕವಾದರೆ, ದುರಭ್ಯಾಸಗಳೇ ಸಂಸ್ಕೃತಿ ಎಂದು ಭಾವಿಸಲು ಹೊರಟರೆ ನಾಳೆಗಳು ಮನುಷ್ಯನ ಅಧಃಪತನಕ್ಕೆ ದೊಡ್ಡ ಊರುಗೋಲಾಗುತ್ತವೆ ಎಂದು ಕೂಡಲದಗುರುನಂಜೇಶ್ವರ ಮಠದಗುರು ಮಹೇಶ್ವರ ಮಹಾಸ್ವಾಮಿಗಳು ಎಚ್ಚರಿಸಿದರು.

ಮಕ್ಕಳಿಗೆ ಸಂಸ್ಕಾರ ಕೊಡಿ, ಸಂಸ್ಕೃತಿ ಉಳಿಯುತ್ತೆ: ಶರಣ ಬಸವ ಸ್ವಾಮೀಜಿ

Aug 28 2024, 12:51 AM IST
ಕಲಾಭಾರತಿ ಕಲಾ ಸಂಘದ ನಾಲ್ವನೇ ವರ್ಷದ ಸಾಂಸ್ಕೃತಿಕ ಕಲೋತ್ಸವ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಹಾನಗಲ್ಲ ಶ್ರೀಕುಮಾರ ಸ್ವಾಮೀಜಿ ಜಯಂತಿ ಅದ್ಧೂರಿ ಆಚರಿಸೋಣ

Aug 28 2024, 12:47 AM IST
ಕಾರ್ಯಕ್ರಮ ನಾವೆಲ್ಲರೂ ಸೇರಿ ತನು-ಮನ-ಧನದಿಂದ ಸಹಾಯ ಸಹಕಾರ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸೋಣ

ಶ್ರೀಕೃಷ್ಣ ನಿತ್ಯವೂ ಉತ್ತಮೋತ್ತಮ ಕಾರ್ಯಗಳಿಗೆ ಪ್ರೇರಣೆ ನೀಡಲಿ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

Aug 27 2024, 01:39 AM IST
ಸಂಸ್ಥಾನ ಪ್ರತಿಮೆಗಳಿಗೆ ಮತ್ತು ಮೂಲ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ಸಮರ್ಪಣೆ ಮಾಡಿದರು. ಕೃಷ್ಣನಿಗೆ ಅರ್ಘ್ಯ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.

ಜಾತ್ರೆಗಳು ಧರ್ಮ ಜೋಡಿಸುವ ಕೊಂಡಿಗಳು: ಚಿದಾನಂದ ಸ್ವಾಮೀಜಿ

Aug 27 2024, 01:31 AM IST
ಜಾತ್ರೆಗಳು ಧರ್ಮವನ್ನು ಜೋಡಿಸುವ ಕೊಂಡಿಗಳಂತೆ ಕೆಲಸ ಮಾಡುತ್ತವೆ. ಇಲ್ಲಿ ಎಲ್ಲರೂ ಸಮಾನವಾಗಿ ಭಾಗಿಯಾಗುವ ಮೂಲಕ ಏಕತೆ ಪ್ರದರ್ಶಿಸುತ್ತಾರೆ. ಹಾಗಾಗಿ ಧರ್ಮ ಬೆಳೆದರೇ ಎಲ್ಲವೂ ಬೆಳೆಯುತ್ತದೆ ಎಂದು ಮಲ್ಲಾಪುರ ಗಾಳೇಶ್ವರಮಠದ ಚಿದಾನಂದ ಸ್ವಾಮೀಜಿ ನುಡಿದರು.

ಕಲ್ಯಾಣ ಕರ್ನಾಟಕ ಹಿಂದುಳಿದಿಲ್ಲ, ನಮ್ಮ ಮನಸ್ಥಿತಿ ಹಿಂದುಳಿದಿದೆ : ಸದಾಶಿವ ಸ್ವಾಮೀಜಿ

Aug 26 2024, 01:44 AM IST
ಕಲ್ಯಾಣ ಕರ್ನಾಟಕ ಯಾವುದರಲ್ಲಿಯೂ ಹಿಂದುಳಿದಿಲ್ಲ. ನಮ್ಮ ಮನಸ್ಥಿತಿ ಹಿಂದುಳಿದಿದೆ. ಇದನ್ನು ತಿದ್ದುವ ನಿಟ್ಟಿನಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸದಾಶಿವ ಸ್ವಾಮೀಜಿ ಹೇಳಿದರು.

ಮರುಳ ಶಂಕರ ದೇವರ ಬದುಕು ತೆರೆದ ಪುಸ್ತಕವಿದ್ದಂತೆ: ಶಿವಬಸವ ಸ್ವಾಮೀಜಿ

Aug 26 2024, 01:43 AM IST
ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಶಿಷ್ಯರಾಗಿದ್ದ ಮರುಳ ಶಂಕರ ದೇವರು ಮೌನವಾಗಿಯೇ ಇದ್ದುಕೊಂಡು ಪರಿಶುದ್ಧ ಮನಸಿನಿಂದ ಅವರ ಸೇವೆ ಮಾಡುತ್ತ ಭಕ್ತರನ್ನು ಉದ್ಧರಿಸಿದ್ದಾರೆ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.

ಕರ್ನಾಟಕ-ಆಂಧ್ರಕ್ಕಿದೆ ಹೊಕ್ಕಳು ಬಳ್ಳಿ ಸಂಬಂಧ: ಭೈರನಟ್ಟಿ ಸ್ವಾಮೀಜಿ

Aug 26 2024, 01:40 AM IST
ಭಾಷಾವಾರು ಪ್ರಾಂತ್ಯದ ವಿಂಗಡಣೆಯಾದ ಮೇಲೆ ಕರ್ನಾಟಕದ ಒಂದಿಷ್ಟು ಪ್ರದೇಶಗಳು ಪಕ್ಕದ ರಾಜ್ಯಗಳಿಗೆ ಸೇರಿಕೊಂಡಿವೆ. ಆದರೆ, ಆಂಧ್ರ ಮತ್ತು ಕರ್ನಾಟಕಕ್ಕೆ ಹೊಕ್ಕುಳ ಬಳ್ಳಿಯ ಸಂಬಂಧವಿದೆ ಎಂದು ಶಾಂತಲಿಂಗ ಸ್ವಾಮೀಜಿ ಹೇಳಿದರು.

ಸನಾತನ ಧರ್ಮ ಆಧುನಿಕತೆಗೆ ಬಲಿಯಾಗದೇ ಸಂಸ್ಕೃತಿ ಉಳಿಸಿಕೊಂಡಿದೆ ಸದಾಶಿವ ಸ್ವಾಮೀಜಿ

Aug 26 2024, 01:32 AM IST
ಆಧುನಿಕತೆಯ ಪ್ರಭಾವಕ್ಕೆ ಬಲಿಯಾಗದೇ ನಮ್ಮ ಸನಾತನ ಧರ್ಮ, ಸಂಸ್ಕೃತಿ, ಮೌಲ್ಯಗಳನ್ನು ಉಳಿಸಿಕೊಂಡು ಬಂದಿದೆ. ಆದ್ದರಿಂದ ಪ್ರತಿಯೊಬ್ಬರ ಮನ-ಮನೆಗಳಲ್ಲಿ ನಮ್ಮ ಸತ್ಸಂಪ್ರದಾಯವನ್ನು ಉಳಿಸಿ, ಬೆಳೆಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಶ್ರೀಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆದ ಪೂಜ್ಯ ಸದಾಶಿವ ಸ್ವಾಮೀಜಿ ಹೇಳಿದರು.

ಎಲ್ಲ ಮಠಕ್ಕೆ ಹೋಗ್ತೀವೆ, ಆದ್ರೆ ನಮ್ಮ ಸ್ವಾಮೀಜಿ ಯಾರು?: ಮಾಜಿ ಶಾಸಕ ಪಿ.ರಮೇಶ್ ಪ್ರಶ್ನೆ

Aug 25 2024, 01:59 AM IST
ಕುಂಚಿಗ ವೀರಶೈವ ಲಿಂಗಾಯತ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಮಾಜಿ ಶಾಸಕ ಎಂ.ಬಿ.ತಿಪ್ಪೇರುದ್ರಪ್ಪ ಉದ್ಗಾಟಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 104
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved