ನಾಯಕರು ಅಗೌರವ ತರುವ ಮಾತು ಆಡದಿರಿ: ನಂಜಾವಧೂತ ಸ್ವಾಮೀಜಿ
Aug 25 2024, 01:52 AM ISTಒಕ್ಕಲಿಗ ಸಮುದಾಯಕ್ಕೆ ಪ್ರಪಂಚದಲ್ಲಿಯೇ ಒಂದು ಘನತೆ, ಗೌರವವಿದೆ. ರಾಜಕೀಯ ಕಾರಣಕೋಸ್ಕರ ಬೇರೆ ಬೇರೆ ಪಕ್ಷದಲ್ಲಿರುವ ನಾಯಕರು ಮಾತನಾಡುವಾಗ ಎಚ್ಚರಿಕೆವಹಿಸಿ, ಸಮಾಜದ ಮನಸ್ಸುಗಳಿಗೆ ನೋವಾಗದಂತೆ ಮಾಡುವುದು ಅತ್ಯಂತ ಸೂಕ್ತ .