• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದ ಶಾಂತಿ, ಸಾಮರಸ್ಯ ಕಾಪಾಡುವವರು ನಿಜವಾದ ಸ್ವಾಮೀಜಿ

Nov 10 2024, 01:34 AM IST
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ವತಿಯಿಂದ ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ ರಾಜಗುರುತಿಲಕ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೆಯ ಜಯಂತಿ ಹಾಗೂ ವಿಚಾರ ಸಂಕಿರಣ ಸಮಾರಂಭದಲ್ಲಿ ವಿದ್ಯಾವಾರಿಧಿ ಡಾಕ್ಟರೇಟ್ ಪದವಿ ಪಡೆದ ಶಾಂತಮಲ್ಲಿಕಾರ್ಜುನಸ್ವಾಮಿ ಅವರನ್ನು ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಧರ್ಮ ಮಾರ್ಗದಲ್ಲಿ ನಡೆದರೆ ಶಾಂತಿ, ನೆಮ್ಮದಿ: ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ

Nov 10 2024, 01:32 AM IST
ವಿಜ್ಞಾನ ಮತ್ತು ತಂತ್ರಜ್ಞಾನದ ಫಲವಾಗಿ ಮನುಷ್ಯ ಇಂದು ಸದೃಢನಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಆಧ್ಯಾತ್ಮಿಕ ಭಕ್ತಿಯ ಬೇರುಗಳ ಜೊತೆ ಬದುಕುವ ಪ್ರವೃತ್ತಿ ರೂಢಿಸಿಕೊಂಡಲ್ಲಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.

ಕಾಸರಗೋಡಿನ ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಘಟನೆ : ಅಡೂರ್‌ ಪೊಲೀಸ್‌ ಠಾಣೆಗೆ ದೂರು

Nov 09 2024, 01:22 AM IST
ಘಟನೆ ಬಗ್ಗೆ ಹಿಂದೂ ಸಂಘಟನೆ ಸೇರಿ ಕೇರಳ ಹಾಗೂ ಕರ್ನಾಟಕ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಬೋವಿಕ್ಕಾನ, ಬದಿಯಡ್ಕ ಮತ್ತಿತರ ಕಡೆಗಳಲ್ಲಿ ಹಿಂದು ಐಕ್ಯವೇದಿ ಸಂಘಟನೆ ಪ್ರತಿಭಟನೆ ನಡೆದಿತ್ತು.

ಓಲೆಮಠದ ಡಾ.ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

Nov 09 2024, 01:11 AM IST
ತೀವ್ರ ಅಸ್ವಸ್ಥರಾದ ಶ್ರೀಗಳನ್ನು ಸವದತ್ತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದರು

ಓಲೆಮಠದ ಡಾ.ಅಭಿನವ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

Nov 09 2024, 01:09 AM IST
ಸವದತ್ತಿ ತಾಲೂಕಿನ ಗೊರವನಕೊಳ್ಳ ಹಾಗೂ ಜಮಖಂಡಿಯ ಓಲೆಮಠದ ಡಾ.ಅಭಿನವ ಚನ್ನಬಸವ ಸ್ವಾಮೀಜಿ (೬೨) ಗುರುವಾರ ರಾತ್ರಿ ಗೊರವನಕೊಳ್ಳದ ಮಠದಲ್ಲಿ ಲಿಂಗೈಕ್ಯರಾದರು.

ದೇಶದ ಆರ್ಥಿಕತೆ ಅಭಿವೃದ್ಧಿಗೆ ರೈತರು ಆಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Nov 09 2024, 01:03 AM IST
ರೈತರೇ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಮೂಲ ಬೇರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ತುರುವೇಕೆರೆಯಲ್ಲಿ ಉಡಸಲಮ್ಮ ದೇವಸ್ಥಾನದ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಬಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಆಶೀರ್ವಚನ ನೀಡಿದರು.

ಧರ್ಮಕ್ಕೂ ಬೇಕು ಕಲೆ, ಸಂಸ್ಕೃತಿಯ ಆಶ್ರಯ: ಸ್ವರ್ಣವಲ್ಲೀ ಸ್ವಾಮೀಜಿ

Nov 02 2024, 01:33 AM IST
ಕಲೆಯೇ ದೇವತ್ವದ ನೆಲೆ. ಇಂದು ಅನೇಕ ವೇದ, ಶಾಸ್ತ್ರ, ಗ್ರಂಥಗಳು ನಮ್ಮಿಂದ ದೂರವಾಗಿದೆ. ಹೊಸ ತಲೆಮಾರಿನ ಯುವ ಜನಾಂಗ ಈ ಎಲ್ಲವುಗಳ ಆರಾಧನೆಗಳಿಂದ ವಿಮುಖರಾಗುತ್ತಿದ್ದಾರೆ. ನೌಕರಿಗೆ ಸೀಮಿತಗೊಳ್ಳುತ್ತಿದ್ದಾರೆ. ಆ ದೃಷ್ಟಿಯಲ್ಲಿ ಸಂಕಲ್ಪ ಸಂಸ್ಥೆ ಗೀತೆಯ ಬಗ್ಗೆ ಸದಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ.

ವಾಲ್ಮೀಕಿ ಸಮುದಾಯದ ಪ್ರಗತಿಗೆ ಶಿಕ್ಷಣವೇ ಅಸ್ತ್ರ: ಸ್ವಾಮೀಜಿ

Oct 29 2024, 12:57 AM IST
Education is the weapon for progress of Valmiki community: Swamiji

ಸ್ವಾಮೀಜಿ ವೇಷ ತೊಟ್ಟು ವಂಚನೆ: ಮೂವರು ಪೊಲೀಸ್ ವಶಕ್ಕೆ

Oct 29 2024, 12:52 AM IST
Swamiji impersonation fraud: Three arrested by police

ಜಾತಿ ಗಣತಿ ವರದಿಗೆ ಜೈನ ಸಮಾಜದ ವಿರೋಧ-ಜೈನ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ: ಭಟ್ಟಾರಕ ಸ್ವಾಮೀಜಿ

Oct 28 2024, 09:40 AM IST

ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಹೊಂಬುಜ ಜೈನ ಮಠದ ಡಾ.ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 114
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved