• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸ್ವಾವಲಂಬಿ ಬದುಕಿಗೆ ಸಹಕಾರಿ ಸಂಘಗಳು ನೆರವಾಗಲಿ: ಅಮರೇಶ್ವರ ಸ್ವಾಮೀಜಿ

May 16 2024, 12:53 AM IST
ಸೊರಬ ಪಟ್ಟಣದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ೧೭ನೇ ಶಾಖೆಯನ್ನು ಜಡೆ ಹಿರೆಮಠದ ಘನಬಸವ ಅಮರೇಶ್ವರ ಸ್ವಾಮೀಜಿ ಉದ್ಘಾಟಿಸಿದರು.

ಕೂಡಿ ಬಾಳುವುದೇ ನಿಜವಾದ ಧರ್ಮ: ಈಶ್ವರಾನಂದಪುರಿ ಸ್ವಾಮೀಜಿ ಅಭಿಮತ

May 16 2024, 12:45 AM IST
ಕೂಡಿ ಬಾಳುವುದೇ ನಿಜವಾದ ಧರ್ಮವಾಗಿದೆ. ಬೀರದೇವರು ಕೂಡಿ ಬಾಳುವುದನ್ನು ಹೇಳಿಕೊಟ್ಟಿದ್ದಾರೆ ಎಂದು ಕೆಲ್ಲೋಡು ಈಶ್ವರಾನಂದಪುರಿ ಸ್ವಾಮೀಜಿ ನುಡಿದಿದ್ದಾರೆ.

ಮನಸ್ಸಿನ ಮಾಲಿನ್ಯ ನಿವಾರಣೆಗೆ ವಚನ ಸಾಹಿತ್ಯವೇ ಮಾರ್ಗಸೂಚಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

May 15 2024, 01:40 AM IST
ಕಳ್ಳರು ಕದಿಯಲಾಗದ, ಅಣ್ಣ-ತಮ್ಮಂದಿರು ಪಾಲು ಕೇಳಲಾಗದ, ಬಳಸಿದಷ್ಟು ವ್ಯಯವಾಗದ ಒಳ್ಳೆಯ ವಿದ್ಯೆ, ಜ್ಞಾನ ಸಂಪತ್ತು ಬಸವಾದಿ ಶಿವಶರಣರ ವಚನ ಸಾಹಿತ್ಯವೇ ಆಗಿದ್ದು, ಮನಸ್ಸಿನ ಮೈಲಿಗೆ ತೊಳೆದು ನಮ್ಮ ಬಾಳಿಗೆ ಬೆಳಕು ನೀಡುವ ಸಾಧನವಾಗಿದೆ. ಆಂತಹ ವಚನ ಸಾಹಿತ್ಯವನ್ನು ಪ್ರತಿಯೊಬ್ಬ ಶಿವಶರಣ ನಿತ್ಯವು ಬಾಳಿನಲ್ಲಿ ಅಳವಡಿಸಿಕೊಂಡು ಬದುಕಬೇಕಿದೆ.

ಪ್ರತಿ ನಿತ್ಯ ಸಂದ್ಯಾವಂದನೆ, ಗಾಯತ್ರಿ ಉಪಾಸನೆ ಮಾಡಬೇಕು: ಶ್ರೀ ವಿಜಯ ಮಾರುತಿ ಸ್ವಾಮೀಜಿ ಸಲಹೆ

May 15 2024, 01:38 AM IST
ನರಸಿಂಹರಾಜಪುರ, ಪ್ರತಿಯೊಬ್ಬರೂ ಸಂಧ್ಯಾವಂದನೆ, ಗಾಯಿತ್ರಿ ಉಪಾಸನೆ ಮಾಡಬೇಕು ಎಂದು ಬೆಲಗೂರು ಕ್ಷೇತ್ರದ ಶ್ರೀ ಮಾರುತಿ ಪೀಠದ ವಿಜಯ ಮಾರುತಿ ಸ್ವಾಮೀಜಿ ತಿಳಿಸಿದರು.

ಗುರು-ವಿರಕ್ತ ಪರಂಪರೆ ಬೇರೆಯಲ್ಲ: ಶ್ರೀಶೈಲ ಡಾ.ಚನ್ನಸಿದ್ದರಾಮ ಸ್ವಾಮೀಜಿ

May 15 2024, 01:32 AM IST
ಶ್ರೀಶೈಲಕ್ಕೂ ಮಲೆನಾಡಿನ ಮಲ್ಲವರಿಗೂ ಅವಿನಾಭಾವ ಸಂಬಂಧವಿದೆ. ಅಲ್ಲಮಾಪ್ರಭುರವರ ಶ್ರೀಶೈಲದಲ್ಲಿ ಐಕ್ಯರಾಗಿದ್ದು ಈ ಎಲ್ಲಾ ಭಕ್ತರ ಅಪೇಕ್ಷೆಯು ಧರ್ಮದ ತಿಳಿವಳಿಕೆ ಮತ್ತು ಧರ್ಮ ಜಾಗೃತಿಯೊಂದಿಗೆ ಭಕ್ತರ ಮನೆಯಲ್ಲಿ ಧರ್ಮ ಪ್ರಚಾರ ಮಾಡುವ ಮೂಲಕ ಶ್ರೀಶೈಲ ಶ್ರೀಗಳ ನಡಿಗೆ ಮಲೆನಾಡ ಭಕ್ತರ ಕಡೆಗೆ ಎಂಬ ಧ್ಯೇಯದೊಂದಿಗೆ ಒಂದು ವಾರ ಕಾಲ ಮಲೆನಾಡಿನ ವ್ಯಾಪ್ತಿಯ ಭಕ್ತರ ಮನೆ ಮನೆಗಳಿಗೆ ಭೇಟಿ ನೀಡಿ ಧರ್ಮಬೋಧನೆಯಲ್ಲಿ ತೊಡಗಿರುವೆ.

ಕಾಯಕತತ್ವ ಪಾಲಿಸಿ ಬಸವ ಜಯಂತಿ ಆಚರಿಸಿ: ಶ್ರೀಚಂದ್ರಶೇಖರ ಸ್ವಾಮೀಜಿ

May 15 2024, 01:31 AM IST
ಕಾಯಕವೇ ಕೈಲಾಸ ಎಂದು ದುಡಿಮೆ ಮಹತ್ವವನ್ನು ಅಣ್ಣನವರು ಸಾರಿದ್ದಾರೆ. ಇಂದಿನ ಯುವಜನತೆ ಯಾವುದೇ ಕೆಲಸವನ್ನು ಮೇಲು-ಕೀಳೆಂದು ನೋಡದೆ ದುಡಿಯುವ ಮೂಲಕ ತಮ್ಮ ಬದುಕು ಹಸನಾಗಿಸಿಕೊಳ್ಳಬೇಕು. ದುಡಿದು ತಿನ್ನುವುದು ಪ್ರಸಾದ ದುಡಿಯದೆ ತಿನ್ನುವುದು ಕೂಳು ಎಂಬ ಸಿದ್ದಗಂಗಾಶ್ರೀಗಳ ವಾಣಿಯನ್ನು ಅರಿತಾಗ ಮಾತ್ರ ಸಾರ್ಥಕ ಬದುಕು ನಡೆಸಲು ಸಾಧ್ಯ.

ಹಿಂದು ಧರ್ಮ ಪ್ರಚಾರ, ರಕ್ಷಣೆಗೆ ಶ್ರಮಿಸಿದ ಶಂಕರರು: ನಿತ್ಯಸ್ಥಾನಂದ ಸ್ವಾಮೀಜಿ

May 14 2024, 02:01 AM IST
‘ಕನ್ನಡದಲ್ಲಿ ಶ್ರೀಶಂಕರ-ಶಾಂಕರ ತತ್ವಗಳ ಭಾವಾನುವಾದ’ ಸೇರಿದಂತೆ ವಿವಿಧ 15 ಪುಸ್ತಕಗಳನ್ನು ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವರು ಕೊಟ್ಟ ದೇಹ ಸಮಾಜ ಸೇವೆಗೆ ಇರಲಿ: ಗವಿಸಿದ್ದೇಶ್ವರ ಸ್ವಾಮೀಜಿ

May 14 2024, 01:12 AM IST
ಇಳಕಲ್ಲ: ದೇವರು ಕೊಟ್ಟ ಈ ದೇಹವನ್ನು ದೇವರ ಸೇವೆ ಮತ್ತು ಸಮಾಜ ಸೇವೆಗೆ ಗೆ ಮುಡಿಪಾಗಿಡಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು-ಆನಂದವನದ ಸ್ವಾಮೀಜಿ

May 14 2024, 01:09 AM IST
ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿಂದ ಉಸಿರಿರುವವರೆಗೂ ಹೆಸರು ಬರುವ ವಿದ್ಯೆ ಬರುತ್ತದೆ. ಜೀವಗಳಿಗೆ ಜೀವನ ನೀಡುವ ಏಕೈಕ ವೃತ್ತಿ ಅದು ಶಿಕ್ಷಕ ವೃತ್ತಿ, ಅದರಷ್ಟು ಪವಿತ್ರವಾದ ವೃತ್ತಿ ಇನ್ನೊಂದಿಲ್ಲ ಎಂದು ಶ್ರೀಕ್ಷೇತ್ರ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿ ಸ್ವಾಮೀಜಿ ಹೇಳಿದರು.

ಅಕ್ಷಯ ತೃತೀಯಾ ಎಲ್ಲರಿಗೂ ಅದೃಷ್ಟ ತರಲಿದೆ: ಪ್ರಭು ಸ್ವಾಮೀಜಿ

May 14 2024, 01:04 AM IST
ಅಕ್ಷಯ ತೃತೀಯಾ ಹಿಂದೂ ಮತ್ತು ಜೈನ ಧರ್ಮಿಯರಿಗೆ ಮಂಗಳಕರ ದಿನ.ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂದು ಚಿಮ್ಮಡ ಪ್ರಭು ಸ್ವಾಮೀಜಿ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved