• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವದ್ಗೀತೆ ಉಳಿದಿರುವುದು ಶಂಕರ ಭಗವತ್ಪಾದರಿಂದ: ಶ್ರೀದತ್ತ ವಿಜಯಾನಂದ ಸ್ವಾಮೀಜಿ

May 14 2024, 01:01 AM IST
ಶಂಕರಾಚಾರ್ಯರು ಕಾಲ್ನಡಿಗೆಯಲ್ಲಿ ದೇಶ ಪರ್ಯಟನೆ ಮಾಡಿ ಹಿಂದೂ ಧರ್ಮ ಪುನರುತ್ಥಾನಗೊಳಿಸಿದರು. ಇಂದು ರಾಮಾನುಜರು ಅವತರಿಸಿದ ದಿನ ಕೂಡ, ಇಂತಹ ಪುಣ್ಯ ದಿನದಂದು ರಾಮಕೃಷ್ಣ - ಶಾರದಾದೇವಿನಗರ ಭಾಗದಲ್ಲಿ ವಿಪ್ರರು ಒಂದಾಗಿ ಸಮಸ್ತ ಹಿಂದೂಗಳನ್ನು ಒಗ್ಗೂಡಿಸಿ ಧರ್ಮದ ಕೆಲಸ ಮಾಡಬೇಕು.

ವೇದಿಕೆಗಳಿಂದ ಕನ್ನಡ ಕಟ್ಟುವ ಕೆಲಸ ಆಗುವುದಿಲ್ಲ-ಸಂಗನಬಸವ ಸ್ವಾಮೀಜಿ

May 13 2024, 12:04 AM IST
ಕನ್ನಡ ಕಟ್ಟುವ ಕೆಲಸ ವೇದಿಕೆಗಳಿಂದ ಆಗುವುದಿಲ್ಲ. ಮನಸ್ಸುಗಳನ್ನು ಕಟ್ಟುವುದರಿಂದ ಕನ್ನಡ ಹೆಮ್ಮರವಾಗಿ ಬೆಳೆಸಬಹುದಾಗಿದೆ ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.

ವಿಶ್ವಗುರು ಬಸವಣ್ಣನವರು ಯುಗದ ಪ್ರವರ್ತಕರು: ಕನ್ನೆಳ್ಳಿ ಸ್ವಾಮೀಜಿ

May 12 2024, 01:25 AM IST
12ನೇ ಶತಮಾನದಲ್ಲಿ ವಿಶ್ವಕ್ಕೆ ವಚನ ಸಾಹಿತ್ಯವನ್ನು ಪರಿಚಯಿಸಿದ ಕೀರ್ತಿ ಬಸವಾದಿ ಶರಣರಿಗೆ ಸಲ್ಲುತ್ತದೆ. ಜಗತ್ತಿಗೆ ಸಂಸತ್ತಿನ ಮೊದಲ ಕಲ್ಪನೆ ಕೊಟ್ಟವರು ಬಸವಣ್ಣನವರು.

ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ

May 12 2024, 01:22 AM IST
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಬಸವಣ್ಣ ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಲಿ: ಸ್ವಾಮೀಜಿ

May 12 2024, 01:17 AM IST
ಎಲ್ಲ ವರ್ಗಗಳಿಗೆ ಸಮಾನ ಹಕ್ಕಿನ ವೇದಿಕೆ ಕಲ್ಪಿಸಿ ಧಾರ್ಮಿಕ ಕಾಂತ್ರಿ ನಡೆಸಿದ ಬಸವಣ್ಣನವರು ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಬೇಕು ಎಂದು ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿವಾಚಾರ್ಯ ಸ್ವಾಮೀಜಿ

May 12 2024, 01:16 AM IST
ಪಟ್ಟಣದಲ್ಲಿ ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ

12ನೇ ಶತಮಾನದಲ್ಲೇ ಬಸವಣ್ಣರಿಂದ ಬಹು ಆಯಾಮದ ಕ್ರಾಂತಿ: ಅಮರೇಶ್ವರ ಸ್ವಾಮೀಜಿ

May 12 2024, 01:15 AM IST
ಅಸ್ಪೃಶ್ಯತೆ ನಿವಾರಣೆ, ಜಾತಿ ವ್ಯವಸ್ಥೆ ವಿರುದ್ಧ ಜಾಗೃತಿ,ಸ್ತ್ರೀ ಸಮಾನತೆ, ಲಿಂಗ ಸಮಾನತೆ, ಕಂದಾಚಾರ ವಿರುದ್ಧ ಹೋರಾಟ. ಮೌಢ್ಯ ಗಳ ಬಗ್ಗೆ ಜಾಗೃತಿ, ಶ್ರಮದ ಹಂಚಿಕೆಗಾಗಿ ಕಾಯಕದ ಕಲ್ಪನೆ, ಸಂಪತ್ತಿನ ವಿತರಣೆಗಾಗಿ ದಾಸೋಹದ ಕಲ್ಪನೆ, ಜಾತಿ ನಿರ್ಮೂಲನೆಗಾಗಿ ಸರ್ವರಿಗೂ ಇಷ್ಟಲಿಂಗ ಧಾರಣೆ, ಇಂತಹ ಹತ್ತಾರು ಆಯಾಮಗಳಲ್ಲಿ ಅವರು ಬಹು ದೊಡ್ಡ ಚಳವಳಿಯನ್ನೇ ಮಾಡಿದ್ದಾರೆ.

12ನೇ ಶತಮಾನ ಮಹತ್ತರ ಬದಲಾವಣೆಯ ಸಂಕ್ರಮಣ ಕಾಲ: ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ

May 11 2024, 01:32 AM IST
ಬಸವಣ್ಣನವರು ಬಾಲ್ಯದಿಂದಲೇ ಇವರು ವಯಸ್ಸಿಗೆ ಮೀರಿ ಕುತೂಹಲ, ಜಾಣ್ಮೆ, ಜಾಗೃತಿಗಳನ್ನು ವ್ಯಕ್ತಪಡಿಸ ತೊಡಗಿದರು. ಬಸವಣ್ಣನವರು ತನ್ನ ಎಂಟನೇ ವರ್ಷದಲ್ಲಿ ಸಾಮಾಜಿಕ, ಧಾರ್ಮಿಕ ವಿಚಾರಗಳ ಬಗ್ಗೆ ಹೆಚ್ಚಿನ ಜಾಣ್ಮೆ ಅವರಲ್ಲಿತ್ತು. ಬಸವಣ್ಣನವರ ಕ್ರಾಂತಿಕಾರಿಕ ಭಾವನೆಗಳು ಎಲ್ಲರೂ ಸಮಾನರು ಎಂಬ ಭಾವನೆ ಅಡಿಯಲ್ಲಿ ಲಿಂಗಾಯತ ಧರ್ಮ ಅಸ್ತಿತ್ವಕ್ಕೆ ತಂದಂತಹ ಮಹಾನ್ ಚೇತನ ಬಸವಣ್ಣ.

ಬಸವಣ್ಣ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ

May 11 2024, 01:31 AM IST
ಸಕಲ ಜೀವಿಗೆ ಒಳಿತು ಬಯಸಿದವರು ಬಸವಣ್ಣ. ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಒಂದು ಹೊಸ ಮನ್ವಂತರವೇ ಆಗಿದೆ. ಒಂದು ದೇಶ ತನ್ನನ್ನು ತಾನು ಪರಿಚಯಿಸಿಕೊಳ್ಳಲು ಅಲ್ಲಿನ ಸಂಸ್ಕೃತಿ ಮುಖ್ಯವಾಗುತ್ತದೆ. ನಾಡಿನ ಸಂಸ್ಕೃತಿಯೇ ವೈಶಿಷ್ಟ್ಯ ಪಡೆದುಕೊಳ್ಳುತ್ತದೆ. ಇಂತಹ ಸಾಂಸ್ಕೃತಿಕ ನಾಯಕನಾಗಿ ಇತಿಹಾಸ ಸೃಷ್ಟಿ ಮಾಡಿದವರು ಬಸವಣ್ಣ.

ಶರಣರ ವಚನಗಳು ಉತ್ತಮ ಬದುಕಿಗೆ ದಾರಿದೀಪಗಳು: ಸದಾಶಿವ ಸ್ವಾಮೀಜಿ

May 11 2024, 12:00 AM IST
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹುಲುಸೆ ಗ್ರಾಮದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved