• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲಿಕಾರ್ಜುನ ಶ್ರೀ ಸಮಾಜದ ಸೇವೆ ಮಾಡುತ್ತ ಸವೆದರು: ಡಾ.ಬಸವಕುಮಾರ ಸ್ವಾಮೀಜಿ

Jul 06 2025, 01:48 AM IST
ಇಂದಿನ ಕಾಲದಲ್ಲಿ ಯಾವುದೇ ಘಟನೆ ನಡೆದರೂ ಕ್ಷಣಮಾತ್ರದಲ್ಲಿ ಜಗತ್ತಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತದೆ. ಆದರೆ ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳು ಎಷ್ಟೇ ದೊಡ್ಡ ಕೆಲಸ ಮಾಡಿದರೂ ಸಹ ಅದನ್ನು ತಾನು ಮಾಡಿದ್ದು ಎಂದು ಗುರುತಿಸಿಕೊಳ್ಳಲಿಲ್ಲ. ಸುಮ್ಮನೇ ಸಮಾಜ ಕಾರ್ಯವನ್ನು ಮಾಡುತ್ತ ಸಾಗಿದರು.

ಉಡುಪಿ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಅಸ್ತಂಗತ

Jul 04 2025, 11:53 PM IST
ಹಂಗಾರಕಟ್ಟೆಯಲ್ಲಿರುವ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ (55) ಶುಕ್ರವಾರ ಹರಿಪಾದ ಸೇರಿದರು. ಅವರು ಕೆಲವು ತಿಂಗಳಿಂದ ತೀವ್ರ ಅನಾರೋಗ್ಯ ಪೀಡಿತರಾಗಿದ್ದರು.

ಸಂಸ್ಕಾರದೊಂದಿಗೆ ಜ್ಞಾನ ಬಿತ್ತುವುದೇ ಅಕ್ಷರಾಭ್ಯಾಸ: ಗುಣನಾಥ ಸ್ವಾಮೀಜಿ

Jul 04 2025, 12:32 AM IST
ಮಕ್ಕಳಿಗೆ ಸಂಸ್ಕಾರವನ್ನು ಕೊಡುವ ಜೊತೆಗೆ ವಿಶೇಷ ಜ್ಞಾನವನ್ನು ಬಿತ್ತುವ ಕಾರ್ಯಕ್ರಮ ಅಕ್ಷರ ಅಭ್ಯಾಸ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಿರೂರು ಸ್ವಾಮೀಜಿ ಭೇಟಿ

Jul 02 2025, 11:52 PM IST
ಉಡುಪಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಉಡುಪಿಯ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪುರ ಪ್ರವೇಶಿಸಿ ದೇವರ ದರ್ಶನ ಪಡೆದರು.

ಹಳಕಟ್ಟಿಯವರ ತತ್ವಾದರ್ಶ ಎಲ್ಲರಿಗೂ ದಾರಿದೀಪವಾಗಲಿ: ಡಾ.ಬಸವಪ್ರಭು ಸ್ವಾಮೀಜಿ

Jul 02 2025, 11:50 PM IST
ಡಾ.ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯಕ್ಕೆ ತನ್ನದೇ ಆದ ಬಹುದೊಡ್ಡ ಕೊಡುಗೆ ನೀಡುವ ಮೂಲಕ ತಾನೇ ಉರಿದು ಜಗತ್ತಿಗೆ ಬೆಳಕು ನೀಡಿದ ಮಹಾನ್ ಚೇತನವಾಗಿದ್ದಾರೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಬಣ್ಣಿಸಿದರು.

ಕನ್ನಡದ ಅಸ್ಮಿತೆಯನ್ನು ಕಾಪಾಡಿದ ಫ.ಗು.ಹಳಕಟ್ಟಿ: ಡಾ.ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ

Jul 02 2025, 11:49 PM IST
ಕನ್ನಡ ಸಾಹಿತ್ಯ ಪರಂಪರೆಗೆ ದೊಡ್ಡ ಕೊಡುಗೆಯಾದ ವಚನಗಳನ್ನು ಸಂರಕ್ಷಿಸುವ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ಡಾ.ಫ.ಗು.ಹಳಕಟ್ಟಿಯವರ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಶಿವಮೊಗ್ಗ ಬಸವ ಕೇಂದ್ರ ಡಾ.ಶ್ರೀ ಬಸವ ಮರಳಸಿದ್ದ ಸ್ವಾಮೀಜಿ ಹೇಳಿದರು.

ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಕೆಪಿಸಿಸಿ ನಿಯೋಗಕ್ಕೆ ಪುತ್ತಿಗೆ ಸ್ವಾಮೀಜಿ ಸಲಹೆ

Jul 02 2025, 11:48 PM IST
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೋಮು ಸೌಹಾರ್ದದ ಬಗ್ಗೆ ಅಧ್ಯಯನಕ್ಕೆ ಬಂದಿರುವ ಕೆಪಿಸಿಸಿ ಸತ್ಯಶೋಧನಾ ನಿಯೋಗವು ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಗಿಡನೆಟ್ಟು ಪೋಷಿಸಿ, ವಾತಾವರಣ ತಂಪಾಗಿಸಿ: ಪೇಜಾವರ ಸ್ವಾಮೀಜಿ ಕರೆ

Jul 02 2025, 11:48 PM IST
ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದಲ್ಲಿ ಮಂಗಳವಾರ, ಹರಿಪಾದ ಸೇರಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮ ನೆರವೇರಿತು.

ಸಾರ್ವಜನಿಕ ಬದುಕಿನಲ್ಲಿ ಸವಾಲುಗಳೇ ಸಾಧನೆಯ ಮೂಲ: ಸೌಮ್ಯನಾಥ ಸ್ವಾಮೀಜಿ

Jul 01 2025, 12:47 AM IST
ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಕಳೆದ 40 ವರ್ಷಗಳ ಹಿಂದೆ ಸಾಮಾನ್ಯ ಮಗ್ಗದ ಕೂಲಿ ಕೆಲಸಕ್ಕೆ ಬಂದ ನಾನು, ಕೆಲಸದ ಮೂಲಕ ಬೆಳೆಸಿದ್ದೇನೆ. ಸಾಧನೆಯ ಹಂಬಲ ನನ್ನ ಬದುಕನ್ನು ಬದಲಿಸಿದೆ.

ಅನಾಥ ಮಕ್ಕಳ ಪೋಷಣೆಗೆ ಸಹಕಾರ ಅಗತ್ಯ: ಚನ್ನವೀರ ಸ್ವಾಮೀಜಿ

Jul 01 2025, 12:47 AM IST
ಹತ್ತಾರು ದಶಕಗಳಿಂದ ಶ್ರೀಮಠದಲ್ಲಿ 300 ಮಕ್ಕಳನ್ನು ಹೊಂದಿರುವ ಅನಾಥ ಆಶ್ರಮ ಗುರುಕುಲಕ್ಕೆ ಪ್ರತಿವರ್ಷ ದಾನಿ ವಿಜಯಕುಮಾರ ಸೂರ್ಯಕಾಂತ ಬಿರಾದಾರ ಸುಮಾರು ₹15 ಲಕ್ಷಕ್ಕೂ ಹೆಚ್ಚು ಖರ್ಚಿನಲ್ಲಿ ವರ್ಷಕ್ಕೆ ಬೇಕಾಗುವ ದವಸ ಧಾನ್ಯ ನೀಡುವ ಮೂಲಕ ಮಹಾಪೋಷಕರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved