• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.18 ರಿಂದ 24ರವರೆಗೆ ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ: ಚಂದ್ರಶೇಖರ ಸ್ವಾಮೀಜಿ

Sep 17 2025, 01:05 AM IST
ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಒಳ್ಳೆಯದು ಕಾಣುತ್ತಿಲ್ಲ. ಧರ್ಮ ಸಂದೇಶಗಳನ್ನು ಹೇಳುತ್ತಾದರೂ ಪಾಲನೆ ಮಾತ್ರ ಆಗುತ್ತಿಲ್ಲ. ಮಾತನಾಡುವ ಶಕ್ತಿ ಹೆಚ್ಚಾಗಿ ತಿದ್ದುವ ಶಕ್ತಿ ಕಡಿಮೆಯಾಗಿದೆ. ಇದರಿಂದ ಸಮಾಜದಲ್ಲಿ ಅಂಕು-ಡೊಂಕು ಹೆಚ್ಚಾಗಿದೆ. ಪ್ರಸ್ತುತ ವಚನ ಸಾಹಿತ್ಯದ ತತ್ವ, ಸಿದ್ಧಾಂತಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮನುಕುಲಕ್ಕೆ ದಾರಿದೀಪವಾಗಬೇಕು.

ಮೊಸಳೆ ಹೊಸಳ್ಳಿ ದುರಂತಕ್ಕೆ ಅಭಿನವ ಚಾರುಕೀರ್ತಿ ಭಟ್ಟಾಕರ ಸ್ವಾಮೀಜಿ ಸಂತಾಪ

Sep 17 2025, 01:05 AM IST
ಹಾಸನದ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಶ್ರೀಕ್ಷೇತ್ರ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದ 9 ಜನ ಮೃತಪಟ್ಟ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ. ಇದೊಂದು ಹೃದಯ ವಿದ್ರಾವಕ ಘಟನೆ ಎಂದಿದ್ದಾರೆ.

ಆತಿಥ್ಯ ಶಿಸ್ತಿನಿಂದ ಕೂಡಿದ್ದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ: ನಿಶ್ಚಲಾನಂದನಾಥ ಸ್ವಾಮೀಜಿ ಅಭಿಮತ

Sep 17 2025, 01:05 AM IST
ದಸರಾ ಮಾತ್ರವಲ್ಲದೇ ಇಂದು ಹೊಟೇಲ್ ಮಾಲೀಕರು ಗುಣಮಟ್ಟದ ಆಹಾರ ನೀಡುವ ಮೂಲಕ ಭಾರತದ ಆರೋಗ್ಯ ಸ್ಥಿತಿಗೆ ಕೊಡುಗೆ ನೀಡುತ್ತಿದ್ದಾರೆ. ಹೊಟೇಲ್ ಒಂದು ದಿನ ಬಂದ್ ಮಾಡಿದರೆ, ಸರ್ಕಾರ ಊಟ ನೀಡಲು ಸಾಧ್ಯವಿಲ್ಲ. ಸರ್ಕಾರದ ಬದಲು ಹೊಟೇಲ್ ಮಾಲೀಕರು ಆ ಪಾಲುದಾರಿಕೆ ವಹಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಜ್ಯೋತಿಷ್ಯಶಾಸ್ತ್ರದಲ್ಲಿ ನಂಬಿಕೆ ಅಗತ್ಯ: ಶ್ರೀ ತ್ರಿನೇತ್ರ ಮಹಂತ ಸ್ವಾಮೀಜಿ

Sep 17 2025, 01:05 AM IST
ತನ್ನ ಮೇಲೆ ನಂಬಿಕೆ, ವಿಶ್ವಾಸ ಇಲ್ಲದವರು ಯಾವುದನ್ನೂ ನಂಬುವುದಿಲ್ಲ. ಜೋತಿಷ್ಯಶಾಸ್ತ್ರದ ಉಲ್ಲೇಖವು ಪುರಾತನ ಗ್ರಂಥದಲ್ಲೂ ಬರುತ್ತದೆ. ಬುದ್ಧ ಹುಟ್ಟುವಾಗ ಆತನಿಗೆ ಸನ್ಯಾಸಿ ಯೋಗ ಇದೆ ಎಂದು ಆತನ ತಂದೆಗೆ ಜೋತಿಷ್ಯರು ತಿಳಿಸಿದ್ದರು. ಈ ರೀತಿಯ ವಿಚಾರಗಳು ಅನೇಕ ಕಡೆ ದೊರೆಯುತ್ತವೆ.

ಮೊಬೈಲ್ ಕ್ರಾಂತಿಯಿಂದ ಮಾನವ ಸಂಬಂಧಗಳು ಮಾಯ: ಕೊಟ್ಟೂರು ಮರಿ ಸ್ವಾಮೀಜಿ

Sep 15 2025, 01:01 AM IST
ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಕ್ರಾಂತಿಯಿಂದಾಗಿ ಮಾನವ ಸಂಬಂಧಗಳು ಮಾಯವಾಗುತ್ತಿವೆ.

ಧರ್ಮ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಿ: ಶಿವಾನಂದ ಸ್ವಾಮೀಜಿ

Sep 15 2025, 01:00 AM IST
ಲಿಂಗಾಯತ ಧರ್ಮದಲ್ಲಿ 99 ಉಪ ಪಂಗಡಗಳು ಇವೆ. ಆಯಾ ಪಂಗಡಗಳಿಗೆ ಅನುಗುಣವಾಗಿ ಇತರೆ ಕಾಲಂನಲ್ಲಿ ಉಪ ಪಂಗಡ ಬರೆಯಿಸಬೇಕು ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ತಿಳಿಸಿದರು.

ಪಂಚಮಸಾಲಿ ಸ್ವಾಮೀಜಿ ಒಂದಾಗಲು ಸಿದ್ಧರಿದ್ದೇವೆ: ವಚನಾನಂದಶ್ರೀ

Sep 13 2025, 02:05 AM IST
ಸಮಾಜದ ಸ್ವಾಮೀಜಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೆಲವೊಂದು ರಾಜಕಾರಣಿಗಳಿಗೆ ನಾವು ಒಂದಾಗಬಾರದು ಎಂಬ ಆಶಯವು ಇದೆ. ಆದರೆ, ಪಂಚಮಸಾಲಿ ಸಮಾಜದ ಹಿತಕ್ಕಾಗಿ ಸ್ವಾಮೀಜಿಗಳು ಒಂದಾಗಲೂ ಬದ್ಧರಾಗಿದ್ದೇವೆ ಎಂದು ವಚನಾನಂದಶ್ರೀ ಸ್ವಾಮೀಜಿ ಹೇಳಿದರು.

ಧರ್ಮಸ್ಥಳ ದೇವಸ್ಥಾನ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಮಾದರಿ ಪ್ರೇರಕ ಶಕ್ತಿ: ಎಡನೀರು ಸ್ವಾಮೀಜಿ

Sep 12 2025, 12:07 AM IST
ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಣ್ಣೂರು ಚಿಮೇನಿ ನಿತ್ಯಾನಂದ ಮಠದ ಅವಧೂತ ಶ್ರೀ ವಿನು ಸ್ವಾಮೀಜಿ ಭಕ್ತರೊಂದಿಗೆ ಸೋಮವಾರ ಧರ್ಮಸ್ಥಳ ಕ್ಷೇತ್ರಕ್ಕೆ ಕ್ಷೇತ್ರ ರಕ್ಷಾ ಯಾತ್ರೆ ಮೂಲಕ ಆಗಮಿಸಿ ಪ್ರವಚನ ಮಂಟಪದಲ್ಲಿ ಆಶೀರ್ವಚನ ನೀಡಿದರು.

ಶಾಸಕ ಸಂಗಮೇಶ್‌ ಮತಾಂತರ ಹೊಂದಲಿ: ಸಿದ್ದಲಿಂಗ ಸ್ವಾಮೀಜಿ ಸವಾಲು

Sep 12 2025, 12:06 AM IST
ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ ಅವರು ಮುಂದಿನ ಜನ್ಮದವರೆಗೆ ಕಾಯದೆ ತಕ್ಷಣ ಯಾವುದಾದರೂ ಮಸೀದಿಗೆ ಹೋಗಿ ಮತಾಂತರಗೊಳ್ಳಲಿ. ಕೇವಲ ರಾಜಕೀಯಕ್ಕಾಗಿ ಅವರು ಈ ರೀತಿ ಹಿಂದೂ ಧರ್ಮವನ್ನು ಅವಹೇಳನ ಮಾಡಬೇಕಾಗಿಲ್ಲ ಎಂದು ಶಿವಸೇನಾ (ಏಕನಾಥ ಶಿಂಧೆ) ಕರ್ನಾಟಕದ ರಾಜ್ಯಾಧ್ಯಕ್ಷ, ಜೇವರ್ಗಿಯ ಶ್ರೀ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸವಾಲು ಹಾಕಿದ್ದಾರೆ.

ಆದರ್ಶ ವ್ಯಕ್ತಿತ್ವ ಕಟ್ಟಿಕೊಳ್ಳಲು ಪ್ರೇರಣೆ ನುಲಿಯ ಚಂದಯ್ಯ: ಡಾ. ಮಹಾಂತ ಸ್ವಾಮೀಜಿ

Sep 11 2025, 01:00 AM IST
೧೨ನೇ ಶತಮಾನದ ಶರಣರ ಕಾಲಘಟ್ಟದಲ್ಲಿ ಕಾಯಕದ ಮೂಲಕ ತಳ ಸಮುದಾಯವೂ ಕೂಡ ಆದರ್ಶದ ವ್ಯಕ್ತಿತ್ವ ಕಟ್ಟಿಕೊಳ್ಳಲು ಪ್ರೇರಣೆ ನೀಡಿದ ನೂಲಿ ಚಂದಯ್ಯ ಅವರು ಮಹಾನ್ ಶರಣರಾಗಿದ್ದರು ಎಂದು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved