• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣರ ವಚನ ಅರ್ಥೈಸಿಕೊಂಡರೇ ಬಾಳು ಬಂಗಾರ: ಡಾ.ಸಿದ್ದರಾಮ ಸ್ವಾಮೀಜಿ

May 09 2024, 01:01 AM IST
ಅನುಭಾವ ಚಿಂತನ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ ಮಾತನಾಡಿದರು.

ಬಸವಣ್ಣ ತತ್ವಗಳ ಆಚರಣೆ ಅವಶ್ಯಕ: ಯತಿಶ್ವರಾನಂದ ಸ್ವಾಮೀಜಿ

May 09 2024, 01:00 AM IST
ಸಿಂಧನೂರಿನ ಆರ್.ಜಿ.ಎಂ.ಶಾಲಾ ಮೈದಾನದಲ್ಲಿ ಬಸವ ಜಯಂತಿ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿರುವ 3ನೇ ದಿನದ ಪ್ರವಚನ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಣಾಧಿಕಾರಿ ಟಿ. ಅಯ್ಯಪ್ಪ ಉದ್ಘಾಟಿಸಿದರು.

ತಾಯಂದಿರು ಸಂಸ್ಕೃತಿ, ಸಂಸ್ಕಾರದ ಹರಿಕಾರರು: ಅರಮೇರಿ ಕಳಂಚೇರಿ ಸ್ವಾಮೀಜಿ

May 08 2024, 01:00 AM IST
ಗಣಗೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಳಿಸಿರುವ 200 ವರ್ಷಗಳ ಇತಿಹಾಸ ಇರುವ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ ಮಂಗಳವಾರ ನಡೆಯಿತು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.

ಸಮಾಜಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಕೊಡುಗೆ ಅಪಾರ

May 07 2024, 01:03 AM IST
ಪಟ್ಟಣದ ಕೋಟೆ ಭಾಗದಲ್ಲಿರುವ ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ನಂತರ ಒಂದು ತಿಂಗಳ ಜಂಗಮ ಆರಾಧನೆಯನ್ನು 55 ಕಿಂತ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.

ದುಷ್ಟರನ್ನು ಶಿಕ್ಷಿಸಲು ಅವತರಿಸಿದ ರೂಪವೇ ಕಾಳಿ: ಸ್ವಾಮೀಜಿ

May 07 2024, 01:02 AM IST
ದುಷ್ಟರನ್ನು ಶಿಕ್ಷಿಸಲು ಅವತರಿಸಿದ ರೂಪವೇ ಕಾಳಿ. ಇದು ದೇವಿಯ ರುದ್ರ ಸ್ವರೂಪ.

ಮಕ್ಕಳನ್ನು ಸ್ವತಂತ್ರವಾಗಿ ಆಟೋಟಗಳಲ್ಲಿ ಭಾಗವಹಿಸಲು ಬಿಡಿ: ಶಿವಬಸವ ಸ್ವಾಮೀಜಿ

May 06 2024, 12:33 AM IST
ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಶಿಬಿರಗಳ ಮೂಲಕ ಗುರುತಿಸಿ ಬೆಳಕಿಗೆ ತರುವ ಕೆಲಸ ಮಾಡಬೇಕು, ಆಗ ಮಾತ್ರ ಭವಿಷ್ಯದಲ್ಲಿ ಒಳ್ಳೆ ಕಲಾವಿದನಾಗಿ ಸಾಂಸ್ಕೃತ ವ್ಯಕ್ತಿಯಾಗಿ ವಿಶ್ವಮಾನವನಾಗಿ ಕಾಣಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧನದಲ್ಲಿಟ್ಟು ಬೆಳೆಸುವುದನ್ನು ಬಿಟ್ಟು ಸ್ವತಂತ್ರವಾಗಿ ಆಟೋಟಗಳಲ್ಲಿ ಭಾಗವಹಿಸಲು ಪೋಷಕರು ಬಿಡಬೇಕು.

ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ

May 05 2024, 02:11 AM IST
ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಕಡ್ಡಾಯವಾಗಿ ಟ್ರಾಫಿಕ್ ನಿಯಮ ಪಾಲಿಸಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ

May 05 2024, 02:05 AM IST
ಪ್ರಸ್ತುತ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಎಷ್ಟಿದೆ, ರಸ್ತೆಗಳಲ್ಲಿ ಸಂಚರಿಸುವಾಗ ಎಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಂಚಾರಿ ನಿಯಮಗಳನ್ನು ಹೇಗೆ ಪಾಲಿಸಬೇಕು

ಸಂಸ್ಕೃತ, ಸಂಸ್ಕೃತಿ ಉಳಿಸುವ ಭಾಷೆ: ಗುಣನಾಥ ಸ್ವಾಮೀಜಿ

May 05 2024, 02:02 AM IST
ಕೊಪ್ಪ, ದೇವರ ಭಾಷೆಯೆಂದು ಕರೆಯಿಸಿಕೊಳ್ಳುವ ಸಂಸ್ಕೃತದಲ್ಲಿ ವೇದ ಉಪನಿಷತ್‌ಗಳು ಎಲ್ಲವೂ ಇರುವುದರಿಂದ ನಮ್ಮ ಸಂಸ್ಕೃತಿ ಉಳಿಯಲು ಸಂಸ್ಕೃತದಿಂದ ಸಾಧ್ಯ ಎಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

ಧರ್ಮ, ಸಂಸ್ಕೃತಿ ರಕ್ಷಣೆ ನಮ್ಮೆಲ್ಲರ ಹೊಣೆ: ಸ್ವಾಮೀಜಿ

May 04 2024, 12:37 AM IST
ಕೂನಿಕೆರೆ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ-ಕಳಸ ಪ್ರತಿಷ್ಠಾಪನೆ ಕಾರ್ಯಕ್ಕೆ ನಂಜಾವದೂತ ಶ್ರೀ ಚಾಲನೆ
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved