• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಂಕರಗೌಡ, ಚೌಡಯ್ಯ ನಿಸ್ವಾರ್ಥಿಗಳು: ಶ್ರೀತ್ರಿನೇತ್ರ ಮಹಾಂತ ಸ್ವಾಮೀಜಿ

Sep 26 2024, 10:07 AM IST
ಸಮಾಜ ಎಂದಿಗೂ ಸ್ವಾರ್ಥಿಗಳನ್ನು ಸ್ಮರಣೆ ಮಾಡುವುದಿಲ್ಲ. ನಿಸ್ವಾರ್ಥಿಗಳನ್ನು ಶಾಶ್ವತವಾಗಿ ಸ್ಮರಿಸುತ್ತಿರುತ್ತದೆ. ಶಂಕರಗೌಡ ಮತ್ತು ಚೌಡಯ್ಯನವರು ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹ ಮಾಡುವುದರೊಂದಿಗೆ ಎಲ್ಲರಿಗೂ ದಾರಿದೀಪವಾಗಿದ್ದಾರೆ.

ಅಕ್ಕ ಅನ್ನಪೂರ್ಣತಾಯಿ ಐಕ್ಯ ಮಂಟಪ ಅನಾವರಣ: ಡಾ.ಶಿವಾನಂದ ಸ್ವಾಮೀಜಿ

Sep 26 2024, 09:47 AM IST
ಬೀದರ್‌ನ ಬಸವಗಿರಿಯಲ್ಲಿ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಅಕ್ಕ ಅನ್ನಪೂರ್ಣ ತಾಯಿಯವರ ಐಕ್ಯ ಮಂಟಪ ಅನಾವರಣಗೊಳಿಸಲಾಯಿತು.

ಶಿಕ್ಷೆ ನೀಡದೆ ಶಿಕ್ಷಣ ಕಲಿಸುವುದು ಸವಾಲಿನ ಕೆಲಸ: ಮಲಯ ಶಾಂತಮುನಿ ಸ್ವಾಮೀಜಿ

Sep 25 2024, 12:55 AM IST
ವೈದ್ಯ ಮತ್ತು ಶಿಕ್ಷಕ ದಿನಾಚಾರಣೆ ಅತ್ಯಂತ ಮುಖ್ಯ. ಒಂದು ವ್ಯಕ್ತಿಯ ಆರೋಗ್ಯ ಕಾಪಾಡಿದರೆ ಮತ್ತೊಂದು ದೇಶದ ಆರೋಗ್ಯ ಮತ್ತು ಬಲಿಷ್ಟತೆಯನ್ನು ಹೆಚ್ಚು ಮಾಡುವ ಜವಾಬ್ದಾರಿ ಹೊತ್ತಿಕೊಂಡಿದೆ ಎಂದು ಶಿವಗಂಗೆ ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ಸ್ವಾಮೀಜಿ ಹೇಳಿದರು. ಕುದೂರಿನಲ್ಲಿ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು.

ಸಮಾಜ ಮೆಚ್ಚುವ ಕೆಲಸ ಮಾಡಿ: ಸ್ಪಟಿಕಪುರಿ ಸ್ವಾಮೀಜಿ

Sep 25 2024, 12:48 AM IST
ಶಿರಾ: ನಾವು ನಮ್ಮ ಬದುಕನ್ನು ನಮ್ಮ ನಂತರದಲ್ಲಿಯೂ ಕೂಡ ಸಮಾಜ ಒಳ್ಳೆಯ ರೀತಿ ಸ್ಮರಿಸುವಂತಹ ಕೆಲಸಗಳನ್ನು ಮಾಡಬೇಕು. ಸಮಾಜದಲ್ಲಿ ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಮೌಲ್ಯಯುತ ಜೀವನವನ್ನು ಕಟ್ಟಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿ ಯಾಗಿ ಬದುಕಿದಾಗ ಮನುಷ್ಯನ ಜೀವನ ಸಾರ್ಥಕತೆ ಕಾಣಲಿದೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ಮಕ್ಕಳಲ್ಲಿ ಹೃದಯ ಗೆಲ್ಲುವ ಗುಣ ಬೆಳೆಸಿ: ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ

Sep 23 2024, 01:23 AM IST
ಭವ್ಯ ಭಾರತದ ಪರಂಪರೆ, ಇತಿಹಾಸ ಉಳಿಸಲು ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು. ಗಹನ, ಧಾರಣ ಶಕ್ತಿ ಬೆಳೆಸಿಕೊಂಡು ಪ್ರತಿಭಾವಂತರಾಗಬೇಕು ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸುವ ಸಮಾರಂಭದಲ್ಲಿ ಮಾತನಾಡಿದರು.

ಆರ್ಥಿಕ ವ್ಯವಸ್ಥೇಲಿ ಸಹಕಾರ ಸಂಘಕ್ಕೆ ಮಹತ್ವದ ಸ್ಥಾನ: ಶ್ರೀ ನಂಜಾವಧೂತ ಸ್ವಾಮೀಜಿ

Sep 23 2024, 01:19 AM IST
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರ ಪತ್ತಿನ ಸಂಘಗಳು ಅತ್ಯಂತ ಮಹತ್ವದ ಸ್ಥಾನ ಪಡೆಯುತ್ತವೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು. ಶಿರಾದ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ

Sep 23 2024, 01:17 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಗವಿಮಠ ಸ್ವಾಮೀಜಿ ಭಾವಚಿತ್ರದ ಹಚ್ಚೆ ಹಾಕಿಸಿಕೊಂಡ ಭಕ್ತ

Sep 22 2024, 01:55 AM IST
ಅಪಘಾತದಲ್ಲಿ ಕಾಲು ಮುರಿದುಕೊಂಡು ಬದುಕೇ ನಾಶವಾಯಿತು ಎನ್ನುವಾಗ ಇಲ್ಲಿನ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಮಾತಿನಿಂದ ಬದುಕು ಕಟ್ಟಿಕೊಂಡಿರುವ ಭಕ್ತನೋರ್ವ ಈಗ ತನ್ನ ಕೈ ಮೇಲೆ ಶ್ರೀಗಳ ಭಾವಚಿತ್ರದ ಹಚ್ಚೆ ಹಾಕಿಸಿಕೊಂಡಿದ್ದಾನೆ.

ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್- ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ

Sep 20 2024, 09:10 AM IST

ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಅವರು ಗವಿಸಿದ್ಧೇಶ್ವರ ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಿಕೊಂಡು ಒಂದಾಗಿ ಬಾಳುವಂತೆ ಸೂಚಿಸಿದ್ದಾರೆ.

ಮಕ್ಕಳಲ್ಲಿ ಸನಾತನ ಸಂಸ್ಕೃತಿ, ಸಂಸ್ಕಾರ ಬೆಳೆಸದಿದ್ದರೆ ದೇಶ ವಿನಾಶಕ್ಕೆ ಹೋಗುತ್ತದೆ: ಸಾಲೂರು ಮಠದ ಸ್ವಾಮೀಜಿ

Sep 19 2024, 01:50 AM IST
ಪ್ರಸ್ತುತ ಈಗ ಎಲ್ಲರದೂ ಧಾವಂತದ ಬದುಕು. ಅವಿಭಕ್ತ ಕುಟುಂಬಗಳೇ ಇಲ್ಲ. ಎಲ್ಲಾ ವಿಘಟನೆಗಳೇ. ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಹಕ್ಕು ಬಂದ ನಂತರ ದೇಶದಲ್ಲಿ 3 ಲಕ್ಷ ಪ್ರಕರಣಗಳು ನ್ಯಾಯಾಲಯದ ಮುಂದಿವೆ. ಜೀವನ ನಶ್ವರ, ಮಾಡಿದ ಕೆಲಸ ಮಾತ್ರ ಉಳಿಯುತ್ತದೆ. ಆದ್ದರಿಂದ ಎಲ್ಲರನ್ನು ಇದನ್ನು ಆರ್ಥ ಮಾಡಿಕೊಂಡು ಜೀವನಸಾಗಿಸಬೇಕು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 114
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved