• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಳಿದ ವರ್ಗಗಳಿಗೆ ಉನ್ನತ ಸಾಧನೆಯ ಮಹತ್ವಾಕಾಂಕ್ಷೆ ಅಗತ್ಯ: ದಯಾನಂದಪುರಿ ಸ್ವಾಮೀಜಿ

Jul 03 2024, 12:17 AM IST
ಸಾಧನೆ ಎಂದಿಗೂ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಾಗುವುದಿಲ್ಲ. ಪರಿಶ್ರಮ, ಆಸಕ್ತಿ ಮತ್ತು ಅದಕ್ಕೆ ಪೂರಕವಾದ ಉತ್ತೇಜನ ದೊರೆತಾಗ ಸಾಧನೆ ಪರಿಪೂರ್ಣತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸತತ 11 ವರ್ಷಗಳಿಂದ ಪಿಸಿವಿ ಚಾರಿಟೇಬಲ್ ಟ್ರಸ್ಟ್‌ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ.

ನೊಂದ ಜನರ ವೇದನೆ ನಿವಾರಿಸುವವರೇ ನಿಜ ನಾಯಕ: ಗುರುಮಹಾಂತ ಸ್ವಾಮೀಜಿ

Jul 03 2024, 12:17 AM IST
ಇಳಕಲ್ಲ ನಗರದಲ್ಲಿ ಶ್ರೀ ಎಸ್.ಆರ್. ಕಾಶಪ್ಪನವರ ಪ್ರತಿಷ್ಠಾನದಿಂದ ಜನಾನುರಾಗಿ ಮುತ್ಸದ್ದಿ ನಾಯಕ ಮಾಜಿ ಸಚಿವ ಲಿಂ.ಎಸ್.ಆರ್. ಕಾಶಪ್ಪನವರ ೨೨ನೇ ಪೂಣ್ಯ ಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪ್ರತಿಭಾನ್ವಿತರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕನ್ನಡ ಭಾಷೆಯ ಬೆಳವಣಿಗೆಗೆ ಶರಣರ ಕೊಡುಗೆ ಅಪಾರ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

Jun 30 2024, 12:53 AM IST
ಸಾಹಿತ್ಯಕ್ಕೆ ಶರಣ ಸಾಹಿತ್ಯದ ಕೊಡುಗೆ ವಿಶ್ವವ್ಯಾಪಿ. ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ಶರಣರು ರೂಪಿಸಿದ್ದಾರೆ ಎಂದು ಉಪನ್ಯಾಸಕರಾದ ಪ್ರತಿಮಾ ರೈ ತಿಳಿಸಿದರು.

ಸ್ವಾವಲಂಬನೆಯಿಂದ ಮೌಲ್ಯ ಉಳಿಯಲು ಸಾಧ್ಯ: ಡಾ. ಬಸವ ಮರುಳಸಿದ್ದ ಸ್ವಾಮೀಜಿ

Jun 30 2024, 12:48 AM IST
ಚಿಕ್ಕಮಗಳೂರು, ಸ್ವಾರ್ಥ, ಪ್ರತಿಷ್ಠೆಗಳಿಂದ ಸಾಮಾಜಿಕ ಆರೋಗ್ಯ, ವ್ಯಕ್ತಿಗತ ನೆಮ್ಮದಿಗಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಇರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿ ಮಾಡದೆ ಇದ್ದರೆ ಮೌಲ್ಯಗಳು ಉಳಿಯಲು ಸಾಧ್ಯವಿಲ್ಲ ಎಂದು ಬಸವ ತತ್ವ ಪೀಠದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.

ಸ್ವಾಮೀಜಿ ಹೇಳಿಕೆಯಿಂದ ಸರ್ಕಾರದಲ್ಲಿ ಗೊಂದಲವಿಲ್ಲ; ಲಾಡ್‌

Jun 30 2024, 12:47 AM IST
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಸರಿಯಾಗಿ ಬರುತ್ತಿಲ್ಲ ಎಂದು ದೂರಿದ ಸಚಿವರು, ಬೇರೆ ರಾಜ್ಯಕ್ಕೆ ಹೋಲಿಕೆ‌ ಮಾಡಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಹಾಲಿನ ದರ ಕಡಿಮೆ ಇದೆ.

ಅಂಕಗಳಿಂದ ವಿದ್ಯಾರ್ಥಿಗಳ ಗುಣಮಟ್ಟ ಅಳೆಯಬಾರದು: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

Jun 29 2024, 12:32 AM IST
ಸಾಣೇಹಳ್ಳಿಯಲ್ಲಿ ನಡೆದ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಿರಿಯೂರು ಬಿಇ ಒ ತಿಪ್ಪೇಸ್ವಾಮಿ ಉದ್ಘಾಟಿಸಿದರು.

ರಾಜಣ್ಣ ಬಂದರೆ ಪೀಠತ್ಯಾಗ: ಸ್ವಾಮೀಜಿ ತಿರುಗೇಟು

Jun 29 2024, 12:31 AM IST
ಸಚಿವ ಕೆ.ಎನ್‌.ರಾಜಣ್ಣ ಆತ್ಮಪೂರ್ತಿಯಾಗಿ ಹೆಂಡತಿ, ಮಕ್ಕಳು ಮತ್ತು ಮನೆಯನ್ನು ತೊರೆದು ಬಂದರೆ ಅವರಿಗೊಂದು ಮಠ ಕಟ್ಟಿಕೊಡಲು ಸಿದ್ಧ. ಅಥವಾ ನಮ್ಮದೇ ಪೀಠ ಬೇಕು ಎಂದರೂ ತ್ಯಾಗ ಮಾಡುತ್ತೇನೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡಿಕೊಳ್ಳಬಾರದು: ನಿರ್ಮಲಾನಂದನಾಥ ಸ್ವಾಮೀಜಿ

Jun 29 2024, 12:31 AM IST
ಪಿಯುಸಿಯಲ್ಲಿ ಪಡೆದ ಅಂಕಗಳು ನಿಮ್ಮ ಯಶಸ್ಸಿನ ಗುಟ್ಟು ಅಡಗಿದೆ. ಏಕೆಂದರೆ ನೀವು ಶ್ರದ್ಧೆಯಿಂದ ಓದಿ ಪಡೆದ ಅಂಕಗಳು ನಿಮ್ಮ ಮುಂದಿನ ಭವಿಷ್ಯದ ನೀಟ್‌ಮತ್ತು ಸಿಇಟಿ ಸೇರಿದಂತೆ ಇತರೆ ಪ್ರವೇಶಾತಿ ಪರೀಕ್ಷೆಗೆ ಅನುಕೂಲವಾಗಲಿದೆ. ತುಂಬಾ ಚೆನ್ನಾಗಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಅಧಿಕಾರ ಪಡೆದಿದ್ದಾರೆ. ಅದೇರೀತಿ ಆದಿಚುಂಚನಗಿರಿ ವಿದ್ಯಾರ್ಥಿಗಳು ಸಹ ಹೆಸರು ತಂದಿದ್ದಾರೆ.

ಸ್ವಾಮೀಜಿ ಹೇಳಿದರೆಂದು ಸಿಎಂ ಬದಲಾಗಲ್ಲ- ಶಾಮನೂರು

Jun 28 2024, 10:06 AM IST

ಸ್ವಾಮೀಜಿಗಳು ಹೇಳಿದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ. ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್‌ ನ ಹಿರಿಯ ಶಾಸಕ, ಆಭಾವೀಮ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಭೂಮಿ ಭಗವಂತನ ಸೃಷ್ಠಿ, ಎಲ್ಲವೂ ಅವನಿಚ್ಛೆ : ವಿದುಶೇಖರ ಭಾರತೀ ಸ್ವಾಮೀಜಿ

Jun 28 2024, 12:54 AM IST
ಹೊಸದುರ್ಗ ತಾಲೂಕಿನ ಬೆಲಗೂರು ಮಾರುತಿ ಪೀಠಕ್ಕೆ ಬುಧವಾರ ಸಂಜೆ ಆಗಮಿಸಿದ ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಉತ್ಸವದ ಮೂಲಕ ಬರ ಮಾಡಿಕೊಳ್ಳಲಾಯಿತು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved