• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮ ಬೇರೆಯಾದರೂ ನಾವೆಲ್ಲ ಒಂದೇ ಎಂಬ ಭಾವನೆ ಇರಲಿ: ಶಿವಸುಜ್ಞಾನ ತೀರ್ಥ ಸ್ವಾಮೀಜಿ

Apr 21 2024, 02:17 AM IST
ಧರ್ಮ, ಪಂಥಗಳು ಬೇರೆ ಬೇರೆಯಾಗಿದ್ದರೂ ನಾವೆಲ್ಲಾ ಒಂದು ಎನ್ನುವ ಭಾವನೆ ಬರಬೇಕು ಎಂದು ಅರಕಲಗೂಡಿನ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠದ ಪೀಠಾಧಿಪತಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ನುಡಿದರು.

ಸದ್ಗುರುವಿನ ಕೃಪೆಯಿಂದ ಜೀವನ ಪಾವನ: ಡಾ.ಶಿವಾನಂದ ಭಾರತಿ ಸ್ವಾಮೀಜಿ

Apr 20 2024, 01:05 AM IST
ಬೈಲಹೊಂಗಲ: ಸದ್ಗುರುವನ್ನು ಶ್ರದ್ಧೆ, ಭಕ್ತಿಯಿಂದ ಒಲಿಸಿಕೊಳ್ಳುವ ಪ್ರವೃತ್ತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇದರಿಂದ ಎಲ್ಲವೂ ಪ್ರಾಪ್ತಿಯಾಗುತ್ತದೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಮುರಕೀಭಾವಿ ಗ್ರಾಮದ ಸಿದ್ಧಾರೂಢರ ಜಾತ್ರಾ ಮಹೋತ್ಸವ ಅಂಗವಾಗಿ 36ನೇ ವೇದಾಂತ ಪರಿಷತ್‌ ಯೋಗಿಯನೊಲಿಸಿದೊಡೆ ಇಹಪರ ಸಿದ್ಧಿ ವಿಷಯ ಕುರಿತು ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

₹10 ಕೋಟಿ ಆಸ್ತಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿ

Apr 19 2024, 01:05 AM IST
ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದು, ಸ್ವಾಮೀಜಿ ಸಲ್ಲಿಸಿದ ನಾಮಪತ್ರದ ಅಫಿಡವಿಟ್‌ನಲ್ಲಿ ತಮ್ಮ ಹಾಗೂ ದಿಂಗಾಲೇಶ್ವರ ಮಠದ ಜಂಟಿಯಾಗಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ತ್ರಿನೇತ್ರ ಸ್ವಾಮೀಜಿ ಸಂತಾಪ

Apr 17 2024, 01:23 AM IST
ದಿ.ದ್ವಾರಕೀಶ್ ಶ್ರೀಮಠದೊಂದಿಗೆ ಆತ್ಮೀಯ ಬಾಂಧವ್ಯವಿತ್ತು. ಆಪ್ತಮಿತ್ರ ಸಿನಿಮಾಗೆ ಶ.ಪ.ಪೂ.ಲಿಂ.ಶ್ರೀಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ ಆಶೀರ್ವಾದವಾಗಿತ್ತು. 2005ರಲ್ಲಿ ಹಿರಿಯ ಶ್ರೀಗಳವರ ಜನ್ಮದಿನೋತ್ಸವಕ್ಕೆ ಬೇಬಿಮಠಕ್ಕೆ ಆಗಮಿಸಿದ್ದರು. ಚಿತ್ರರಂಗದಲ್ಲಿ ಹಲವು ದಿಗ್ಗಜ ನಟರುಗಳ ಜೊತೆ ನಟಿಸಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದರು.

ಸತ್ಯದಿಂದ ಜೀವನ ಪರಿವರ್ತನೆ ಸಾಧ್ಯ-ಸ್ವಾಮೀಜಿ

Apr 15 2024, 01:21 AM IST
ಮನುಷ್ಯ ಜೀವನದಲ್ಲಿ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಜೀವನ ವ್ಯರ್ಥ. ನಮ್ಮ ನಡೆ ನುಡಿಗಳು ಸತ್ಯದ ಪರವಾಗಿರಬೇಕು. ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆಗೊಳ್ಳಲು ಸಾಧ್ಯವಾಗುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಸರ್ವೋತ್ತಮರಲ್ಲಿ ಸರ್ವೋತ್ಕೃಷ್ಟರು ಡಾ. ಅಂಬೇಡ್ಕರ್: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

Apr 15 2024, 01:21 AM IST
ಡಾ. ಅಂಬೇಡ್ಕರ್ ಬಡವರ ಬೆಳಕು, ಶೋಷಿತರ ಸಂತ, ಧಮನಿತರ ಧ್ವನಿ, ನೊಂದವರಿಗೆ ಅಸರೆ, ಅಕ್ಷರ ನೀಡಿದ ಕರುಣಾಕರ. ಇಷ್ಟೆಲ್ಲ ನೀಡಿದ ಮಹಾತ್ಮನನ್ನು ದಲಿತ ಎಂಬ ಕಾರಣಕ್ಕೆ ಉದಾಸಿನ ಭಾವ ತೋರುವುದು ಸರಿಯಲ್ಲ

ಶರಣತತ್ವ ಅಳವಡಿಸಿಕೊಂಡರೆ ಜಗತ್ತಿನಲ್ಲಿ ಶಾಂತಿ, ಸಮೃದ್ಧಿ: ಮಹಾಂತ ಸ್ವಾಮೀಜಿ

Apr 14 2024, 01:59 AM IST
ಬಸವನಬಾಗೇವಾಡಿ ತಾಲೂಕಿನ ಯರನಾಳ ವಿರಕ್ತಮಠದಲ್ಲಿ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಮಹತ್ವ ಪಡೆದಿದೆ-ಸ್ವಾಮೀಜಿ

Apr 14 2024, 01:58 AM IST
ಸನಾತನ ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಅತಿ ಹೆಚ್ಚು ಮಹತ್ವವನ್ನು ಪಡೆದಿದೆ ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಧರ್ಮಾಚರಣೆಯಿಂದ ಜೀವನ ಪಾವನ: ಗುರುಶಾಂತೇಶ್ವರ ಸ್ವಾಮೀಜಿ

Apr 13 2024, 01:04 AM IST
ಮನುಷ್ಯ ತನ್ನ ಜೀವನದಲ್ಲಿ ಧರ್ಮದ ಆಚರಣೆಗಳನ್ನು ಪಾಲಿಸಿದರೆ ಆತನ ಜೀವನ ಪಾವನವಾಗುವುದು ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಶರಣರ ಚಿಂತನೆಗಳು ಸಾರ್ವಕಾಲಿಕವಾದದ್ದು: ಸದಾಶಿವ ಸ್ವಾಮೀಜಿ

Apr 12 2024, 01:02 AM IST
ಅಲ್ಲಮಪ್ರಭು ವಚನಗಳಲ್ಲಿ ಅರಿವಿನ ಅನುಸಂಧಾನ ಕುರಿತು ಸಂಸ್ಕೃತಿ ಚಿಂತಕ ಶಂಕರ್ ದೇವನೂರು ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ಶರಣರ ವಿಚಾರಧಾರೆಗಳ ಅನುಕರಣೆ ಮುಖ್ಯವಾದದ್ದು. ನಮ್ಮ ಮನಸ್ಸು ಪಾವನವಾಗಬೇಕಾದರೆ ಚಿಂತನೆಗಳು ಪವಿತ್ರಪೂರ್ಣವಾಗಿರಬೇಕು. ಈ ನೆಲ, ಜಲ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved