• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ. ಯತೀಂದ್ರ ಕೂಡ ತಂದೆ ರೀತಿ ವೈಚಾರಿಕ ಗಟ್ಟಿತನ ಬೆಳೆಸಿಕೊಳ್ಳಲಿ:ಮೋಕ್ಷಪತಿ ಸ್ವಾಮೀಜಿ

Jun 28 2024, 12:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿಯಲ್ಲಿ ಅವರ ಮಗ ಡಾ. ಯತೀಂದ್ರ ಸಾಗುತ್ತಿರುವುದು ಖುಷಿ ವಿಷಯ.

ಸಿದ್ದು ಎದುರೇ ಒಕ್ಕಲಿಗ ಸ್ವಾಮೀಜಿ ಬಹಿರಂಗ ಬೇಡಿಕೆ ಸಿಎಂ ಬದಲಾವಣೆ ಗದ್ದಲ

Jun 28 2024, 12:48 AM IST
‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ಅಧಿಕಾರ ತ್ಯಾಗ ಮಾಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ.

ಚಾಲಕರು ಪ್ರಯಾಣಿಕರ ಪಾಲಿಗೆ ಶ್ರೀಕೃಷ್ಣ: ಸೋಮೇಶ್ವರಾನಂದ ಸ್ವಾಮೀಜಿ

Jun 27 2024, 01:03 AM IST
ಚಾಲಕರು ಪ್ರಯಾಣಿಕರ ಪಾಲಿನ ಶ್ರೀಕೃಷ್ಣ ಪರಮಾತ್ಮ ಇದ್ದಂತೆ, ಹೆಮ್ಮೆಪಟ್ಟು ಸ್ವಾಭಿಮಾನದ ಜೀವನ ಸಾಗಿಸಿ ಎಂದು ಸಿದ್ಧಾರೂಢ ಮಠದ ಪೀಠಾಧಿಪತಿ ಸೋಮೇಶ್ವರಾನಂದ ಸ್ವಾಮೀಜಿ ಆರ್ಶೀವಚನ ನೀಡಿದರು.

ಜನರಿಗೆ ಉಪಯೋಗವಾಗುವ ಕಾರ್ಯಗಳು ಮುಖ್ಯ-ಸ್ವಾಮೀಜಿ

Jun 26 2024, 12:32 AM IST
ಜನರಿಗೆ ಸದುಪಯೋಗವಾಗುವ ಕಾರ್ಯಗಳು ಬಹುಮುಖ್ಯ, ಸಂಪತ್ತಿನ ಮದದಲ್ಲಿ ಎಲ್ಲಿಯೋ ಹಣ ವ್ಯರ್ಥ ಮಾಡುವವರ ಮಧ್ಯ ಜನೋಪಯೋಗಿ ಕಾರ್ಯಗಳನ್ನು ಮಾಡಿದರೆ ದೇವರ ಪ್ರಾಪ್ತಿ ಮತ್ತು ಜನರ ಏಳಿಗೆ ಸಾಧ್ಯವಿದೆ ಎಂದು ಹಿರೇಮಣಕಟ್ಟಿಯ ಮುರುಘೇಂದ್ರ ಮಠದ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಸಿರಿಧಾನ್ಯ ಬಳಸಿ, ಸದೃಢ ದೇಶ ಕಟ್ಟಿ: ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ

Jun 25 2024, 12:34 AM IST
ನಾವು ಸೇವಿಸುವ ಆಹಾರ ಗುಣಮಟ್ಟದ್ದಾಗಿಲ್ಲ. ಹಿಂದಿನ ಸಾಂಪ್ರದಾಯಿಕ ಆಹಾರ ಬಳಸುವ ಅವಶ್ಯಕತೆ ಇದೆ. ಸಿರಿಧಾನ್ಯ ಆಹಾರ ಸಾಂಪ್ರದಾಯಿಕ ಆಹಾರ ಆಗಿದ್ದು ಎಲ್ಲರೂ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ಯೋಗಾಸನದಿಂದ ಧೀರ್ಘಾಯುಷ್ಯ ಪಡೆಯಬಹುದು: ಸದಾನಂದಗಿರಿ ಮಹಾರಾಜ್ ಸ್ವಾಮೀಜಿ

Jun 25 2024, 12:34 AM IST
ಮನುಷ್ಯನಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಕಾಯಿಲೆಗಳು ಬರುತ್ತಿರುವುದರಿಂದ, ನಾವು ಲಕ್ಷಾಂತರ ರು.ಗಳನ್ನು ಖರ್ಚು ಮಾಡಬೇಕಾಗಿದೆ. ಮನುಷ್ಯ ನಿಗೆ ಕೋಪವು ಅತೀ ದೊಡ್ಡ ಶತ್ರುವಾಗಿದ್ದು, ಇದನ್ನು ಯೋಗ ಮತ್ತು ಧ್ಯಾನಗಳಿಂದ ಮಾತ್ರ ಹೋಗಲಾಡಿಸಬಹುದು.

ದೇವರ ಅಸ್ತಿತ್ವದ ಪ್ರಶ್ನೆಗೆ ಬಸವಣ್ಣನ ವಚಗಳಲ್ಲೆ ಉತ್ತರವಿದೆ: ಮಲ್ಲಿಕಾರ್ಜುನ ಸ್ವಾಮೀಜಿ

Jun 24 2024, 01:34 AM IST
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬಸವಣ್ಣ ನವರ ಜಯಂತ್ಯೋತ್ಸವ ಸಮಾರಂಭ ನಆಯೋಜಿಸಲಾಗಿತ್ತು.

ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣ ಅವಲಂಬಿಸಿದೆ-ಸ್ವಾಮೀಜಿ

Jun 24 2024, 01:31 AM IST
ಹಾವೇರಿ ತಾಲೂಕಿನ ಅಗಡಿ ಗ್ರಾಮದ ಶ್ರೀ ಶೇಷಾಚಲ ಸದ್ಗುರು ಪ್ರೌಢಶಾಲೆ 50 ವರ್ಷ ಪೂರ್ಣಗೊಳಿಸಿದ್ದರಿಂದ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣವನ್ನು ಅವಲಂಬಿಸಿದೆ.

ಭಾರತೀಯ ಸಂಸ್ಕೃತಿ, ಸಂಸ್ಕೃತಗಳ ಅಧ್ಯಯನ ಸಂಶೋಧನೆಗೆ ಸಹಕಾರಿ: ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Jun 23 2024, 02:09 AM IST
ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಸಂಸ್ಕೃತ ಶೋಧ ಸಂಸ್ಥಾನ ಶನಿವಾರದಿಂದ ನಗರದ ಸಾಮ್ರಾಟ್ ವಿನಾಯಕ ಹಾಲ್‌ನಲ್ಲಿ ರಾಷ್ಟ್ರೀಯ ಮಟ್ಟದ ಜಗತ್ತಿನ ಜ್ಞಾನಕ್ಕೆ, ಪುಸ್ತಕಗಳಿಗೆ ಭಾರತದ ಕೊಡುಗೆಗಳ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.

ಆಸ್ತಿಗಾಗಿ ಮಾಲೂರಲ್ಲಿ ಶ್ರೀಗಳಿಂದ ಸ್ವಾಮೀಜಿ ಹತ್ಯೆ!

Jun 23 2024, 02:08 AM IST

  ಆನಂದ ಮಾರ್ಗ ಆಶ್ರಮದಲ್ಲಿ ಜಮೀನು ವಿವಾದದ ವಿಚಾರವಾಗಿ ಸ್ವಾಮೀಜಿಗಳ ಎರಡು ಗುಂಪುಗಳ ನಡುವೆ ಸಂಭವಿಸಿದ ಮಾರಾಮಾರಿಯಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಒಬ್ಬ ಸ್ವಾಮೀಜಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved