• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

..ಬದುಕು ಕಟ್ಟಲು ಪರಿಸರ ಮೇಲೆ ದಾಳಿ ಸಲ್ಲ: ಶ್ರೀ ಡಾ.ಮಹಾಂತ ಸ್ವಾಮೀಜಿ

Jun 23 2024, 02:07 AM IST
ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಡಾ. ಮಹಾಂತ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಯೋಗ, ಸಂಗೀತದ ಮೂಲಬೇರು ಭಾರತ: ಪ್ರಸನ್ನನಾಥ ಸ್ವಾಮೀಜಿ

Jun 23 2024, 02:02 AM IST
ಆದಿಚುಂಚನಗಿರಿ ಮಠದ ಕಾಲಭೈರವೇಶ್ವರ ಸಂಸ್ಕೃತ ಪಾಠಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನಕ್ಕೆ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ ಚಾಲನೆ ನೀಡಿದರು.

ಬಂಜಾರರು ಏಕತೆ ಜತೆ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ಸೈನಾ ಭಗತ್ ಸ್ವಾಮೀಜಿ

Jun 23 2024, 02:02 AM IST
ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ತಾಂಡಾದಲ್ಲಿನ ಬಂಜಾರ ನೌಕರರ ಸೌಹಾರ್ದ ಸಹಕಾರಿ ಸಂಘದ ಆರನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಭಾರತೀಯ ಯೋಗ ಪರಂಪರೆಗೆ ವಿಶ್ವ ಮಾನ್ಯತೆ: ದಿವ್ಯ ಜ್ಞಾನಾನಂದ ಸ್ವಾಮೀಜಿ

Jun 23 2024, 02:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಿಂದ ಯೋಗ ಇಂದು ಜಾಗತಿಕ ಮನ್ನಣೆ ಪಡೆದಿದೆ. ಸದೃಢ ಆರೋಗ್ಯ ಹಾಗೂ ಸೂಕ್ಷ್ಮ ಸಂವೇದನೆಯ ವೃದ್ದಿಗೆ ಯೋಗ ಸಹಕಾರಿ. ಎಲ್ಲ ವಯೋಮಾನದ ಜನರೂ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದು ಅಗತ್ಯ.

ರೋಗದಿಂದ ದೂರವಿರಲು ಯೋಗ ರಾಮಬಾಣ: ಬಸವಲಿಂಗೇಶ್ವರ ಸ್ವಾಮೀಜಿ

Jun 22 2024, 12:51 AM IST
ಹಲವು ರೋಗದಿಂದ ದೂರವಿರಲು ಯೋಗ ರಾಮಬಾಣವಾಗಿದೆ ಎಂದು ಶ್ರೀಧರ ಮುರುಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮಿಜಿ ಹೇಳಿದರು.

ಋಷಿ ಪರಂಪರೆ ದೇಶ ಭಾರತಕ್ಕೆ ಯೋಗವೇ ಅಡಿಪಾಯ: ಗುರುಬಸವ ಸ್ವಾಮೀಜಿ

Jun 22 2024, 12:50 AM IST
ಭಾರತ ಋಷಿ ಪರಂಪರೆಯ ದೇಶವಾಗಿದ್ದು, ಇದಕ್ಕೆ ಯೋಗವೇ ಅಡಿಪಾಯವಾಗಿದೆ. ಲೋಕಕ್ಕೆ ಯೋಗದ ಕೊಡುಗೆ ನೀಡಿದ ದೇಶ ನಮ್ಮದು ಎಂಬ ವಿಷಯದ ಬಗ್ಗೆ ಹೆಮ್ಮೆ ಇರಲಿ ಎಂದು ಪಾಂಡೋಮಟ್ಟಿ ಶ್ರೀ ಗುರುಬಸವ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.

ದುಷ್ಟಶಕ್ತಿ ನಿಗ್ರಹ,ಕಂಟಕ ನಿವಾರಣೆಗೆ ಅಷ್ಟಲಿಂಗ ನೈವೇದ್ಯ: ರಾಜೇಂದ್ರ ಸ್ವಾಮೀಜಿ

Jun 22 2024, 12:49 AM IST
ಮಹಾಲಿಂಗಪುರ ಮಹಾಲಿಂಗೇಶ್ವರರ ದೇವಸ್ಥಾನದಲ್ಲಿ ಜರುಗಿದ ಅಷ್ಟಲಿಂಗ ಪರುವ (ಪರ್ವ) ವೈವೇದ್ಯ ಪೂಜೆಯನ್ನು ರಾಜೇಂದ್ರ ಶ್ರೀಗಳು ನೆರವೇರಿಸಿ ಮಾತನಾಡಿದರು.

ಯೋಗದಿಂದ ಮಾತ್ರ ಆರೋಗ್ಯ ವೃದ್ಧಿ ಸಾಧ್ಯ: ಡಾ. ಮಲ್ಲಿಕಾರ್ಜುನ ಸ್ವಾಮೀಜಿ

Jun 22 2024, 12:47 AM IST
ರೋಗವನ್ನು ದೂರ ಮಾಡುವುದು ಔಷಧ. ಆದರೆ ರೋಗವೇ ಬರದಂತೆ ಕಾಯುವುದು ಯೋಗ. ಹೀಗಾಗಿ ಪ್ರತಿಯೊಬ್ಬರೂ ನಿತ್ಯ ಒಂದಿಷ್ಟು ಸಮಯವನ್ನು ನಿಗದಿ ಮಾಡಿಕೊಂಡು ಯೋಗಾಭ್ಯಾಸ ಮಾಡಬೇಕು ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಜ.ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

24 ರಿಂದ ಶಿವಮೊಗ್ಗದ ಶಂಕರ ಮಠದಲ್ಲಿ ಶ್ರೀ ವಿಧುಶೇಖರ ಸ್ವಾಮೀಜಿ ಅನುಗ್ರಹ

Jun 22 2024, 12:45 AM IST
ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಶಂಕರ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್ ಮಾತನಾಡಿದರು.

ದೇಶದಲ್ಲಿ ಹೆಣ್ಣಿಗೆ ದೇವತೆ ಸ್ಥಾನ: ಮುರಳೀಧರ ಸ್ವಾಮೀಜಿ

Jun 21 2024, 01:07 AM IST
ನಮ್ಮ ಸಂಸ್ಕೃತಿಯು ತಾಯಿಯನ್ನು ಭೂಮಿಗೆ ಹೋಲಿಸುತ್ತದೆ. ಜನ್ಮ ನೀಡುವ ತಾಯಿ ಒಂದು ಹೆಣ್ಣಾಗಿ, ಅವ್ವ, ಅಕ್ಕ, ತಂಗಿ, ಅತ್ತೆ, ಅತ್ತಿಗೆ, ಸೊಸೆ, ಹೆಂಡತಿಯಾಗಿ ಮತ್ತು ಎಲ್ಲರಿಗೂ ಹಿತೈಷಿಯಾಗಿ ಜೀವನದ ಪ್ರತಿ ಹಂತದಲ್ಲೂ ಪಾತ್ರ ನಿರ್ವಹಿಸುತ್ತಾಳೆ. ಆದರೆ ಆಕೆಯನ್ನು ನಾವು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ. ಅವಳಿಗೆ ಸಿಗಬೇಕಾದ ಗೌರವ, ಮನ್ನಣೆ,ಮತ್ತು ಪ್ರಾತಿನಿಧ್ಯವನ್ನು ಸರಿಸಮನಾಗಿ ನೀಡಿದ್ದೇವೆಯೇ ಎಂದು ಚಂದ್ರಗಿರಿ ಮಠದ ಶ್ರೀ ಮುರಳಿಧರ ಸ್ವಾಮೀಜಿ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved