• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಹರ ಬ್ರಹ್ಮಾನಂದ ಸ್ವಾಮಿ ಮಠಕ್ಕೆ ನೂತನ ಪೀಠಾಧಿಪತಿಯಾಗಿ ಶ್ರಿ ಅಭಿನವ ಕೃಪಾನಂದ ಭಾರತಿ ಸ್ವಾಮೀಜಿ ಅವರನ್ನು ನೇಮಕ

Aug 22 2024, 01:06 AM IST
ಹರಿಹರ ಬ್ರಹ್ಮಾನಂದ ಸ್ವಾಮಿ ಮಠಕ್ಕೆ ನೂತನ ಪೀಠಾಧಿಪತಿಯಾಗಿ ಶ್ರಿ ಅಭಿನವ ಕೃಪಾನಂದ ಭಾರತಿ ಸ್ವಾಮೀಜಿ ಅವರನ್ನು ನೇಮಕ ಮಾಡುವ ಮೂಲಕ ಮಂಗಳವಾರ ಅವರಿಗೆ ಪೀಠಾರೋಹಣ ಮಾಡಲಾಯಿತು.

ವೀರಶೈವ ಸಮುದಾಯ ಹೋರಾಟದಿಂದ ಹಿಂದೆ ಸರಿಯಬಾರದು: ಸ್ವಾಮೀಜಿ

Aug 22 2024, 12:51 AM IST
ರಾಜ್ಯದಲ್ಲಿ ವೀರಶೈವ ಸಮಾಜ ಬೇರೆ ಜನಾಂಗಕ್ಕಿಂತಲ್ಲೂ ಬಲಿಷ್ಟವಾಗಿ ಬೆಳೆದಿದೆ. ಜನಾಂಗಕ್ಕೆ ಮೀಸಲಾತಿ ಹೋರಾಟ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಮೂಲಕ ತನ್ನ ಪಾಲಿನ ಹಕ್ಕನ್ನು ಪಡೆದುಕೊಳ್ಳಲು ಜನಾಂಗ ನಿರಂತರ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದೆ. ಮುಂದೆಯೂ ಸಹಾ ಹೋರಾಟದಿಂದ ಜನಾಂಗ ಹಿಂದೆ ಸರಿಯಬಾರದು.

ಶಾಂತಲಿಂಗ ಶ್ರೀಗಳು ಮುಕ್ತ ಮನದ ಮೇರು ಹೃದಯಿ: ಸ್ವಾಮೀಜಿ

Aug 19 2024, 01:46 AM IST
ಧಾರವಾಡ: ಅಮ್ಮಿನಬಾವಿ ಪಂಚಗೃಹ ಹಿರೇಮಠದ ಎಲ್ಲ ನೆಲೆ-ಮೂಲಗಳ ಗುರುತ್ವಾಧಿಕಾರವನ್ನು ತಮಗೆ ಧಾರೆ ಎರೆದಿರುವ ಗುರುಗಳಾದ ಶಾಂತಲಿಂಗ ಶಿವಾಚಾರ್ಯರು ಮುಕ್ತ ಮನದ ಮೇರು ಹೃದಯಿಗಳು ಎಂದು ಶ್ರೀಮಠದ ಕಿರಿಯ ಸ್ವಾಮೀಜಿ ಬಣ್ಣಿಸಿದರು.

ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಸಮ್ಮತಿ : ಸಚಿವ ವಿ.ಸೋಮಣ್ಣ

Aug 19 2024, 12:57 AM IST

ನಗರದ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ಅನ್ನದಾನ ಮಠದ ಸಂತಿ ಸಾರು, ಅನ್ನಪ್ರಸಾದ ಮಹಿಮೆ ಅಪಾರ: ಮುಪ್ಪಿನ ಬಸವಲಿಂಗ ಸ್ವಾಮೀಜಿ

Aug 19 2024, 12:52 AM IST
ನಮ್ಮ ಹಿರಿಯರು ಹಾಕಿಕೊಟ್ಟ ಜೀವನ ಪದ್ಧತಿ ಮರೆಯಬಾರದು. ನಮ್ಮ ಸಂಸ್ಕೃತಿ, ಸಂಸ್ಕಾರ, ಆದರ್ಶ ಗುಣ ಮುಂದಿನ ಪೀಳಿಗೆಗೂ ಕಲಿಸುವ ಕೆಲಸವಾಗಬೇಕು.

ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿ ಕೊಟ್ಟರೆ ಮನೆ ಮತ್ತು ದೇಶ ಉದ್ಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Aug 19 2024, 12:49 AM IST
ದೇಶದ ಉದ್ಧಾರದ ಕಾಯಕದಲ್ಲಿ ಹಾಲು ಉತ್ಪಾದನೆ ಸ್ವಾವಲಂಬನೆಯನ್ನು ಕೊಟ್ಟಂತಹ ಮತ್ತು ಮನೆಯ ಆರ್ಥಿಕತೆಯ ಅಭಿವೃದ್ಧಿ ಕೊಟ್ಟಂತಹ ಕ್ಷೇತ್ರ. ಹಾಲು ಉತ್ಪಾದನೆಯ ಸಹಕಾರ ಸಂಘಗಳು ನಮ್ಮ ದೇಶಕ್ಕೆ ಬಂದ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಬಂದಿತೆಂದರೆ ಪೋಷಕರು ತಮ್ಮ ಮಕ್ಕಳನ್ನು ಎಂತಹ ಶಾಲೆಗೆ ದಾಖಲಿಸಿ ಎಂತಹ ವಿದ್ಯೆಯನ್ನು ಕೊಡಿಸಬೇಕೆಂಬ ಸ್ವಾತಂತ್ರ್ಯ ತೆಗೆದುಕೊಳ್ಳುವ ಶಕ್ತಿ ಬಂದಿದೆ.

ಖಗೋಳ ನಮ್ಮ ಬದುಕಿನ ಕನ್ನಡಿ: ರಾಘವೇಶ್ವರ ಭಾರತೀ ಸ್ವಾಮೀಜಿ

Aug 18 2024, 01:49 AM IST
ಗೋವಿಶ್ವ ಮತ್ತು ಗೋಸೇವಾ ಆ್ಯಪನ್ನು ಹಿರಿಯ ಲೆಕ್ಕಪರಿಶೋಧಕ ಮತ್ತು ಗೋಸೇವಕ ರಾಮಕೃಷ್ಣ ಕಲ್ಲಬ್ಬೆ ಬಿಡುಗಡೆ ಮಾಡಿದರು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕೆ. ವಿಷ್ಣು ರಚಿಸಿದ ಮಾಂಡೂಕ್ಯೂಪನಿಷತ್‍ನ ಕನ್ನಡ ಭಾವಾರ್ಥ ಕೃತಿಯನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು.

ಬದುಕಿನ ಶಾಂತಿ, ನೆಮ್ಮದಿಗೆ ನಿರ್ಲಿಪ್ತತೆ ಅಭ್ಯಾಸ ಮಾಡಿಕೊಳ್ಳಿ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Aug 15 2024, 01:57 AM IST
ಜೀವನದಲ್ಲಿ ನಿರ್ಲಿಪ್ತತೆಯನ್ನು ಅಭ್ಯಾಸ ಮಾಡಿಕೊಂಡವರು ಗೆಲ್ಲುತ್ತಾರೆ. ಆದರೆ ಜೀವನದ ಸುಖ-ದುಃಖಗಳಿಗೆ ಒಳಗಾಗುತ್ತಿರುವವರು ಕ್ರಮೇಣ ಸೋಲುತ್ತಾರೆ ಎಂದು ಸೋಂದಾ ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.

ಶ್ರಾವಣ ಮಾಸದ ಪ್ರವಚನದಿಂದ ಆತ್ಮಶುದ್ಧಿ-ಸದಾಶಿವ ಸ್ವಾಮೀಜಿ

Aug 14 2024, 01:00 AM IST
ಶ್ರಾವಣ ಮಾಸದ ಪ್ರವಚನ ಎಂದರೆ ಮಹಾತ್ಮರ ಸ್ಮರಣೆ ಮಾತ್ರವಲ್ಲ, ಮಹಾಮಹಿಮರ ಜೀವನ ದರ್ಶನದ ಶ್ರವಣದಿಂದ ಸಂಕಲ್ಪ, ಸಂಕಲ್ಪದಿಂದ ದೇಹವು ಪ್ರಸಾದಕಾಯವಾಗಿ, ತಪೋಶಕ್ತಿ ವೃದ್ಧಿಸಿ, ನಮ್ಮ ಬದುಕಿಗೆ ಪ್ರೇರಕಶಕ್ತಿಯಾಗಿ ನಿರ್ಮಲ ಮನಸ್ಸಿನಿಂದ ಆತ್ಮಶುದ್ಧಿಯಾಗುತ್ತದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಡಾ. ಪರಮೇಶ್ವರ ಸಿಎಂ ಆಗಲಿ: ಸಿದ್ಧರಬೆಟ್ಟ ಸ್ವಾಮೀಜಿ

Aug 14 2024, 12:57 AM IST
ಡಾ. ಪರಮೇಶ್ವರ ಸಿಎಂ ಆಗಲಿ: ಸಿದ್ಧರಬೆಟ್ಟ ಸ್ವಾಮೀಜಿ
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 114
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved