• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲವರೆ ಇರಲಿ: ಡಾ.ಶ್ರೀ ಬಸವಮರುಳಸಿದ್ದ ಸ್ವಾಮೀಜಿ

Jun 15 2024, 01:00 AM IST
ಚಿಕ್ಕಮಗಳೂರು, ರಾಷ್ಟ್ರೀಕೃತ ಬ್ಯಾಂಕುಗಳೂ ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಲ್ಲವರನ್ನೆ ಕಡ್ಡಾಯ ವಾಗಿ ನಿಯೋಜಿಸಬೇಕೆಂದು ಬಸವತತ್ತ್ವ ಪೀಠದ ಅಧ್ಯಕ್ಷ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು.

ಸ್ತ್ರೀಯರಿಗೆ ಬಸವಣ್ಣರಿಂದ ಧಾರ್ಮಿಕ ಸ್ವಾತಂತ್ರ್ಯ ದೊರೆತಿದೆ: ಸಿದ್ಧಲಿಂಗ ಸ್ವಾಮೀಜಿ

Jun 14 2024, 01:12 AM IST
ಪ್ರಪಂಚದಲ್ಲೆ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದ ಮೊದಲಿಗರು ಬಸವಣ್ಣನವರು ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಸಕಲೇಶಪುರದಲ್ಲಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ವಿದ್ಯೆ ಅಗತ್ಯವಿದೆ: ವೀರೇಶಾನಂದ ಸ್ವಾಮೀಜಿ

Jun 13 2024, 12:49 AM IST
ವಿವೇಕವಿಲ್ಲದೇ ನಾವು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ರಾಮಕೃಷ್ಣ ಮಠದ ವೀರೇಶಾನಂದ ಸ್ವಾಮೀಜಿ ಹೇಳಿದರು. ವಿದ್ಯಾರ್ಥಿಗಳಿಗೆ ಆಧ್ಯಾತ್ಮಿಕ ವಿದ್ಯೆಯ ಅಗತ್ಯವಿದೆ ಎಂದು ತಿಳಿಸಿದರು.

ಸಾಮೂಹಿಕ ವಿವಾಹಗಳು ಬಡವರಿಗೆ ಆಶಾದೀಪ: ಮಾದಾರ ಚನ್ನಯ್ಯ ಸ್ವಾಮೀಜಿ

Jun 12 2024, 12:40 AM IST
ರೋಣ ತಾಲೂಕಿನ ಸವಡಿ ಗ್ರಾಮದ ಶ್ರೀ ಮರುಳ‌ ಸಿದ್ದೇಶ್ವರ ಮಠ ಆವರಣದಲ್ಲಿ ಸೋಮಯ್ಯ ಸ್ವಾಮಿಗಳ 27ನೇ ಪುಣ್ಯಾರಾಧನೆ ಹಾಗೂ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.

ಜಗತ್ತಿನಲ್ಲಿ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ: ಸಿದ್ದರಾಮೇಶ್ವರ ಸ್ವಾಮೀಜಿ

Jun 11 2024, 01:36 AM IST
ತಾಯಿ ಎನ್ನುವ ಎರಡು ಅಕ್ಷರಕ್ಕಿಂತಹ ದೊಡ್ಡದು ಯಾವುದೂ ಇಲ್ಲ. ಅಂತಹ ಗುಣವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮೆಲ್ಲರ ಬದುಕು ಸಾರ್ಥಕವಾಗುತ್ತದೆ.

ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಹತ್ಯೆ..!

Jun 11 2024, 01:31 AM IST

ಅನ್ನದಾನೇಶ್ವರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶಿವಾನಂದ ಸ್ವಾಮೀಜಿ (90) ಕೊಲೆಯಾದವರು. ಮಠದ ಕೊಠಡಿಯಲ್ಲಿರುವ ಮಂಚದ ಮೇಲೆ ರಕ್ತಸಿಕ್ತವಾಗಿದ್ದ ಶ್ರೀಗಳ ಶವ ಪತ್ತೆಯಾಗಿದೆ.  

ಕಾಯಕದೊಂದಿಗೆ ದೇವರ ಸ್ಮರಣೆ ಅಗತ್ಯ: ಮಹಾದೇವ ಸ್ವಾಮೀಜಿ

Jun 10 2024, 12:46 AM IST
ಕಾಯಕವೇ ಕೈಲಾಸ ಎಂಬ ತತ್ವ ಅಳವಡಿಸಿಕೊಂಡು, ಕಾಯಕದೊಂದಿಗೆ ದೇವರ ಸ್ಮರಣೆ ಮಾಡಬೇಕು.

ಮಹಾತ್ಮರ ಕೆಲಸಗಳನ್ನು ಸ್ಮರಿಸಿ: ಪ್ರಭುಲಿಂಗ ಸ್ವಾಮೀಜಿ

Jun 10 2024, 12:33 AM IST
ಸುರಪುರ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮಹಿಳೆಯರಿಗೂ ಇಷ್ಟಲಿಂಗ ಪೂಜೆಗೆ ಅವಕಾಶ ನೀಡಿದ್ದ ಬಸವಣ್ಣ: ಇಮ್ಮಡಿ ಬಸವರಾಜ ಸ್ವಾಮೀಜಿ

Jun 10 2024, 12:31 AM IST
ಅನುಭವ ಮಂಟಪದ ಮೂಲಕ ಬಸವಣ್ಣನವರು ಸಮಾಜ ತಿದ್ದಿದ್ದರು. ತಮ್ಮ ವಚನಗಳ ಮೂಲಕ ಸಮಾಜವನ್ನು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಎಲ್ಲಾ ಜನಾಂಗವರು ಒಂದೇ, ಯಾರೂ ಮೇಲಲ್ಲ, ಕೀಳಲ್ಲ .

ಸಜೀವ ಸಂಸ್ಕೃತಿ ಉಳಿಸಿ, ಬೆಳೆಸುವ ದೇಶ ಭಾರತ: ಶಂಕರ ಭಾರತೀ ಸ್ವಾಮೀಜಿ

Jun 10 2024, 12:30 AM IST
ಐತಿಹಾಸಿಕ ಲೆಕ್ಕಾಚಾರದಂತೆ ವೇದಗಳು 12,000 ಸಾವಿರ ವರ್ಷಗಳಿಗಿಂತಲೂ ಪ್ರಾಚೀನ ಎಂಬುದಕ್ಕೆ ದ್ವಾಪರದಿಂದ ಇಂದಿನವರೆಗೂ ಗಾಯತ್ರಿ ಮಂತ್ರದ ಶುದ್ಧತೆ ಹಾಗೂ ಸ್ವರೂಪ ಸೇರಿ ದೈವಿಶಕ್ತಿ ಹಾಗೇ ಇದೆ. ಐತಿಹಾಸಿಕ ಇತಿಹಾಸದಂತೆ 72 ಮತಗಳಿದ್ದವು ಎನ್ನಲಾಗುತ್ತಿದ್ದು ವೇದ ವಿರೋಧಿ ಮತಗಳ ನಿಷ್ಕ್ರಿಯಗೊಳಿಸಿ ವೈದಿಕ ಮತ ಸ್ಥಾಪನೆಯಾಯಿತು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved