• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಿ: ಮಹಾಂತ ಸ್ವಾಮೀಜಿ

Mar 20 2024, 01:19 AM IST
ಕವಿತಾಳ ಸಮೀಪದ ಇರಕಲ್ ಶಿವಶಕ್ತಿ ಪೀಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಅಜ್ಞಾನದ ನಡುವೆ ಧರ್ಮ ಇಂದು ಸಂಕಷ್ಟದಲ್ಲಿದೆ : ಮಹಾಂತ ಸ್ವಾಮೀಜಿ

Mar 20 2024, 01:18 AM IST
ಈ ಜಗತ್ತಿಗೆ ಎಲ್ಲಾ ಧರ್ಮಗಳ ಸಂದೇಶಗಳು ಒಂದೇ ಆಗಿವೆ. ಸಮಾಜದಲ್ಲಿ ಎಲ್ಲರೂ ಅರಿವು, ಪ್ರೀತಿ, ವಿಶ್ವಾಸ, ಸಾಮರಸ್ಯ ಸಹಬಾಳ್ವೆಯಿಂದ ಬಾಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದೇ ಉದ್ದೇಶವಾಗಿದೆ.

ಭಗವಂತನಿಗೆ ಬೇಕಿದ್ದು ನಿಷ್ಕಲ್ಮಷ ಭಕ್ತಿ: ನಿರಂಜನಾನಂದಪುರಿ ಸ್ವಾಮೀಜಿ

Mar 20 2024, 01:16 AM IST
ದೇವರಿಗೆ ಬೇಕಿರುವುದು ನಿಷ್ಕಲ್ಮಶವಾದ ಭಕ್ತಿಯೇ ಹೊರತು ಒಣ ತೀಟೆಯ ವ್ಯವಸ್ಥೆಯಲ್ಲ ಎಂದು ಬೆಳ್ಳೋಡಿಯ ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಲಿಂಗ ಪೂಜೆ ಒಪ್ಪಿಕೊಂಡರೆ ಬಸವಣ್ಣ ಅರ್ಥವಾಗುತ್ತಾನೆ-ಮೂರುಸಾವಿರಮಠದ ಸ್ವಾಮೀಜಿ

Mar 19 2024, 12:48 AM IST
ಧರ್ಮ ಶ್ರದ್ಧೆಯನ್ನು ಕುಂದಿಸುವ ವೈಚಾರಿಕತೆ ಈಗ ಅಗತ್ಯವಿಲ್ಲ, ಜಗಜ್ಯೋತಿ ಬಸವಣ್ಣನವರನ್ನು ಒಪ್ಪಿಕೊಳ್ಳುವವರೆಲ್ಲ ಲಿಂಗ ಪೂಜೆಯನ್ನು ಒಪ್ಪಿಕೊಂಡರೆ ನಿಜವಾದ ಬಸವಣ್ಣ ನಮಗೆ ಅರ್ಥವಾಗುತ್ತಾನೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಡಾ. ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು ತಿಳಿಸಿದರು.

ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಳ್ಳಿ: ಬಸವ ಪ್ರಸಾದ ಸ್ವಾಮೀಜಿ

Mar 18 2024, 01:56 AM IST
ಕವಿತಾಳ ಸಮೀಪದ ಇರಕಲ್ ಮಠದಲ್ಲಿ ಜಾತ್ರೆ ನಿಮಿತ್ತವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಇರಕಲ್ ಮಠದ ಪೀಠಾಧಿಪತಿ ಬಸವ ಪ್ರಸಾದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಗೋವುಗಳ ಸಂರಕ್ಷಣೆ ಅತ್ಯಗತ್ಯ: ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ

Mar 18 2024, 01:56 AM IST
ಜಗತ್ತಿನಲ್ಲಿ ಎಲ್ಲ ಬಗೆಯ ಕಾರ್ಖಾನೆಗಳಿವೆ, ಆದರೆ ಹಾಲು ಉತ್ಪಾದಿಸುವ ಕೈಗಾರಿಕೆ ಎಲ್ಲಿಯೂ ಇಲ್ಲ. ಗೋಪಾಲಕೃಷ್ಣನ (ಗೋವುಗಳು) ಫ್ಯಾಕ್ಟರಿಯಲ್ಲಿ ಮಾತ್ರ ಕ್ಷೀರ ತಯಾರಾಗುತ್ತದೆ. ಗುರುಗಳಿಗೆ ಹಾಲಿನ ಅಭಿಷೇಕ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ನಮ್ಮ ಸಂಸ್ಕೃತಿಯಿಂದ ದೂರ ಉಳಿಯುತ್ತಿದ್ದಾರೆ.

ಮೂಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಪೇಜಾವರ ಸ್ವಾಮೀಜಿ ಭೇಟಿ

Mar 18 2024, 01:53 AM IST
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ೪೮ ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಮರಳಿದ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.

ಸ್ವಾಭಿಮಾನದಿಂದ ಬದುಕುತ್ತಿರುವ ಬಂಜಾರರು: ಸರ್ದಾರ್ ಸ್ವಾಮೀಜಿ

Mar 17 2024, 01:45 AM IST
ಸ್ವಾಭಿಮಾನದಿಂದ ಬದುಕುತ್ತಿರುವ ಬಂಜಾರರು. ಅನಾದಿ ಕಾಲದಿಂದಲೂ ಸೇವಾಲಾಲರ ಆದರ್ಶ ಪಾಲಿಸಿಕೊಂಡು ಸಮಾಜ ಮುಖಿಯಾಗಿ ಬದುಕುತ್ತಿದ್ದಾರೆ ಎಂದು ಸರ್ದಾರ್ ಸ್ವಾಮೀಜಿ ಹೇಳಿದರು.

ಮಹಿಳೆಯರು ಮಕ್ಕಳಿಗೆ ಚಿಕ್ಕ ವಯಸ್ಸಲ್ಲೇ ಸಂಸ್ಕಾರ ನೀಡಿ: ರಾಚೋಟಿ ಸ್ವಾಮೀಜಿ

Mar 16 2024, 01:52 AM IST
ಯಮಕನಮರಡಿ ಹುಣಸಿಕೊಳ್ಳಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಗಳವಾರ ಹಮ್ಮಿಕೊಂಡ ಸ್ವ ಸಹಾಯ ಗುಂಪುಗಳ ಸಾಧನಾ ಸಮಾವೇಶದಲ್ಲಿ ಹುಣಸಿಕೊಳ್ಳಮಠದ ರಾಚೋಟಿ ಸ್ವಾಮೀಜಿ ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಶಕ್ತಿ ಗುರುತಿಸಿಕೊಂಡು ಸಾಧನೆ ಮಾಡಿದಲ್ಲಿ ಸಮಾಜ ತನ್ನಿಂದತಾನೇ ಗುರುತಿಸಿ ಸತ್ಕರಿಸುತ್ತದೆ ಎಂದು ಹೇಳಿದರು.

ಶೈಕ್ಷಣಿಕ ಕ್ಷೇತ್ರಕ್ಕೆ ಶಿವಕುಮಾರ ಸ್ವಾಮೀಜಿ ಕೊಡುಗೆ ಅಪಾರ: ತೋಂಟದಾರ್ಯ ಶ್ರೀ

Mar 16 2024, 01:47 AM IST
ರಾಜಾಜಿನಗರ ಪ್ರವೇಶದ್ವಾರದಲ್ಲಿ ಶುಕ್ರವಾರ ಶಿವಕುಮಾರ ಸ್ವಾಮೀಜಿ ಚಾರಿಟಬಲ್‌ ಟ್ರಸ್ಟ್‌ನಿಂದ ಆಯೋಜಿಸಿದ್ದ ಶಿವಕುಮಾರಸ್ವಾಮೀಜಿ ಅವರ ಕಂಚಿನ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಅವರು ಮಾತನಾಡಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved