• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಮಾತ್ಮನ ಸ್ಮರಣೆಯಿಂದ ಸಕಲ ದುಃಖ ನಿವಾರಣೆ: ಡಾ. ಶಿವಾನಂದ ಭಾರತಿ ಸ್ವಾಮೀಜಿ

May 30 2024, 12:46 AM IST
ರಾಣಿಬೆನ್ನೂರು ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದ ಸಿದ್ಧಾರೂಢ ಮಠದಲ್ಲಿ ಬುಧವಾರ 30ನೇ ವೇದಾಂತ ಪರಿಷತ್ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಯುವ ಸಮುದಾಯದ ಸೋಮಾರಿತನ ದೇಶಕ್ಕೆ ಮಾರಕ: ಸ್ವಾಮೀಜಿ

May 28 2024, 01:08 AM IST
ಯುವ ಸಮುದಾಯದಲ್ಲಿ ದುಡಿಯುವ ಪ್ರವೃತ್ತಿಗಿಂಥ ಸೋಮಾರಿ ಮನೋಭಾವ ಹೆಚ್ಚತೊಡಗಿದ್ದು, ಇದು ಹೀಗೆ ಮುಂದುವರೆದರೆ ದೇಶ ಮತ್ತು ಸಮಾಜಕ್ಕೆ ಮಾರಕವಾಗಲಿದೆ ಎಂದು ಮಾದನಹಿಪ್ಪರಗಾ ಮಠದ ಅಭಿನವ ಶಿವಲಿಂಗ ಸ್ವಾಮೀಜಿ ತೀವ್ರ ಆತಂಕ ಹೊರಹಾಕಿದರು.

ನಾಮಧಾರಿ ಸಮುದಾಯಕ್ಕೆ ಪರಿಷತ್‌ ಟಿಕೆಟ್ ನೀಡಿ: ಪ್ರಣವಾನಂದ ಸ್ವಾಮೀಜಿ

May 28 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ನಾಮಧಾರಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಜಿಲ್ಲೆಯಲ್ಲಿ ಹಲವಾರು ಸಮರ್ಥ ನಾಯಕರಿದ್ದಾರೆ. ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಶೋಚನೀಯ ಸ್ಥಿತಿಗೆ ತಲುಪಿದ ಕನ್ನಡ ಶಾಲೆಗಳು: ಸ್ವಾಮೀಜಿ

May 27 2024, 01:08 AM IST
ರಾಜ್ಯದ ಗಡಿ ಭಾಗದಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ತಮಿಳು, ತೆಲುಗು, ಮರಾಠಿ ಭಾಷೆ ಪ್ರಭಾವ ಜಾಸ್ತಿಯಾಗಿದೆ. ಕನ್ನಡ ಉಳಿಸಿ ಬೆಳೆಸಲು ಶ್ರಮ ಪಡಬೇಕಿದೆ.

ಕಾವ್ಯಕ್ಕೆ ಬಹಳಷ್ಟು ಮಹತ್ವವಿದೆ, ಕಾವ್ಯಕ್ಕೆಜೀವನದ ಅನುಭವ ಬೇಕು: ಡಾ.ಶರತ್ ಚಂದ್ರ ಸ್ವಾಮೀಜಿ

May 27 2024, 01:06 AM IST
ಪ್ರತಿ ಲೇಖಕರಿಗೂ ಜೀವನ ಅನುಭವದ ಅರಿವು ಹಾಗೂ ಕವಿತ್ವ ಎರಡು ಮುಖ್ಯ. ಕಾವ್ಯದ ರೂಪದ ಪ್ರತಿಬೆ ಪುಷ್ಪವಾಗಿ ಅರಳಿದ್ದು, ಲೇಖಕ ದೇವಣ್ಣ ಹೊಸಕೋಟೆಯವರು ನಮಗೆ ಎರಡು ಕೃತಿಗಳ ಮದ್ದು ನೀಡಿದ್ದಾರೆ. ಅಲ್ಲಮ ಮಹಾನ್ತತ್ವಜ್ಞಾನಿ. ಅಲ್ಲಮ ಚರಿತಾಮೃತ ಕೃತಿಯಲ್ಲಿ ಅವರ ಬಗೆಗಿನ ಜೀವನ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಭಾಷಾ ಶೈಲಿ ಚೆನ್ನಾಗಿ ಮೂಡಿ ಬಂದಿದೆ. ನಡುಗನ್ನಡ ಸ್ವರೂಪದಲ್ಲಿ ಕಾವ್ಯವಿದ್ದು, ಪ್ರಸಂಗಗಳನ್ನು ಬಹಳ ಭಿನ್ನವಾಗಿ ಹೇಳಿದ್ದಾರೆ.

ಮೊಟ್ಟ ಮೊದಲು ಸಮಾನತೆ ಸಾರಿದ್ದು ಬಸವಣ್ಣ: ಸಿದ್ಧಬಸವ ಕಬೀರ ಸ್ವಾಮೀಜಿ

May 27 2024, 01:03 AM IST
ಪುರುಷರಷ್ಟೇ ಸ್ತ್ರೀಯರಿಗೂ ಕೂಡ ಸಮಾನತೆ ಇದೆ ಎಂಬುದನ್ನು ಮೊಟ್ಟ ಮೊದಲು ಜನರ ಮನಗಳಿಗೆ ತಿಳಿಸಿಕೊಟ್ಟವರು ವಿಶ್ವಗುರು ಬಸವಣ್ಣನವರು.

ಗಣಪತಿ ಸಚ್ಚಿದಾನಂದ ಸ್ವಾಮೀಜಿ ವರ್ಧಂತಿ

May 26 2024, 01:31 AM IST
ವಿಶೇಷಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ. ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ. ಇಂಥವರ ಸೇವೆ ಮಾಡುವುದು ನಿಜಕ್ಕೂ ಪುಣ್ಯ, ಅವರ ಸೇವೆಯನ್ನು ಎಷ್ಟು ಶ್ಲಾಘಿಸಿದರೂ ಸಾಲದು.

ಮಾಜಿ ಶಾಸಕ ಡಿಎಸ್ ಸುರೇಶ್ ಕ್ಷಮೆ ಯಾಚಿಸಬೇಕು: ಶಿವಪ್ರಕಾಶ್ ಸ್ವಾಮೀಜಿ ಆಗ್ರಹ

May 26 2024, 01:31 AM IST
ತರೀಕೆರೆ ತಾಲೂಕು ನಾಗೇನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ನಡೆದಿರುವ ಘಟನೆಯಲ್ಲಿ ಮಾಜಿ ಶಾಸಕ ಡಿ ಎಸ್ ಸುರೇಶ್ ಲಿಂಗಾಯತರ ಪರ ನಿಂತು ಬಂಜಾರ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಈ ಸರಿಯಲ್ಲ ಎಂದು ಶ್ರೀ ಕೊಟ್ಟೂರು ಬಂಜಾರ ಸಂಸ್ಥಾನದ ಶಿವಪ್ರಕಾಶ್ ಸ್ವಾಮೀಜಿ ಹೇಳಿದರು.

ಮೋಕ್ಷಕ್ಕಾಗಿ ಸುಖ, ಭೋಗಗಳ ತ್ಯಾಗಗೈದ ಏಕೈಕ ವ್ಯಕ್ತಿ ಬುದ್ಧ: ಅಮರೇಶ್ವರ ಸ್ವಾಮೀಜಿ

May 25 2024, 01:32 AM IST
ಬುದ್ಧ ಸಾವಿರಾರು ವರ್ಷಗಳ ಹಿಂದೆಯೇ ಅನೇಕ ಆಯಾಮಗಳಲ್ಲಿ ಸಮಾಜದ ಓರೆ ಕೋರೆಗಳ ತಿದ್ದಿ ಸಮಾಜವನ್ನು ಸುಧಾರಿಸಿದ ಮಹಾತ್ಮರಾಗಿದ್ದಾರೆ. ಬುದ್ಧರಾಗುವ ಮೊದಲು ಸಿದ್ಧಾರ್ಥನಾಗಿದ್ದ ಆತ ಬದುಕಿನಲ್ಲಿ ಒಂದಷ್ಟು ತ್ಯಾಗ ಮಾಡಿದ. ತಂದೆ-ತಾಯಿ, ಹೆಂಡತಿ, ರಾಜ್ಯಭಾರ ಅಲ್ಲದೇ ಸುಖ ಭೋಗಗಳನ್ನೂ ತ್ಯಾಗ ಮಾಡಿದ ಜಗತ್ತಿನ ಏಕೈಕ ವ್ಯಕ್ತಿ.

ಜೀವ ಸಂಕುಲದ ದಾಹ ತೀರಿಸಿದ ಭಗೀರಥ ವಿಶ್ವ ಮಾನವ: ಸಹಜಾನಂದ ಸ್ವಾಮೀಜಿ

May 25 2024, 12:51 AM IST
ಭಗೀರಥ ಮಹರ್ಷಿ ಘೋರ ತಪಸ್ಸು ಮಾಡಿ ಶಿವನನ್ನು ಒಲಿಸಿಕೊಂಡು ಶಿವನಿಂದ ವರ ಪಡೆದು ಗಂಗೆಯನ್ನು ಧರೆಗಿಳಿಸಿ ಧರೆಯ ಮೇಲಿನ ಜನರ ನೀರಿನ ದಾಹ ತೀರಿಸಿದ ವಿಶ್ವ ಮಾನವ ಎಂದು ಸ್ಥಳೀಯ ಬ್ರಹ್ಮ ವಿದ್ಯಾಶ್ರಮ ಸಿದ್ದರೂಢ ಮಠದ ಸಹಜಾನಂದ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved