ನಾಡಪ್ರಭು ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ: ನಿಶ್ಚಲಾನಂದನಾಥ ಸ್ವಾಮೀಜಿ
Jul 01 2025, 12:47 AM ISTಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು.