• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಪ್ರಭು ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ: ನಿಶ್ಚಲಾನಂದನಾಥ ಸ್ವಾಮೀಜಿ

Jul 01 2025, 12:47 AM IST
ಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು.

ಅರಕಲಗೂಡಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕಿದೆ: ಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ

Jun 30 2025, 12:34 AM IST
ಯುವಕರ ಕಣ್ಮಣಿಯಾಗಿ ಕೆಲಸ ಮಾಡುತ್ತಿರುವ ಶ್ರೀಧರ್ ಗೌಡರ ಹೆಸರು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಬಡ ವಿದ್ಯಾರ್ಥಿಗಳಿಗೆ 16 ಲಕ್ಷ ರು. ವಿದ್ಯಾರ್ಥಿ ವೇತನ ಕೊಡಿಸಿರುವೆ. ಕ್ಷೇತ್ರದಲ್ಲಿ ಎಲ್ಲ ರಾಜಕಾರಣಿಗಳಿಗಿಂತ ಮಿಗಿಲಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಇವರ ಶ್ರೇಷ್ಠ ವ್ಯಕ್ತಿತ್ವಕ್ಕೆ ತಕ್ಕ ಫಲ ಸಿಗುವಂತಾಗಲಿ.

ಮನಸ್ಸು, ದೇಹ, ಆತ್ಮದ ಸಮತೋಲನವೇ ಯೋಗ-ಸಿದ್ಧರಾಮ ಸ್ವಾಮೀಜಿ

Jun 30 2025, 12:34 AM IST
ಭಾರತದ ಯೋಗ ಶಾಸ್ತ್ರವು ಜಗತ್ತಿಗೆ ವ್ಯಾಪಿಸಿದ್ದಲ್ಲದೆ, ಜಗತ್ತನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತಿದೆ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.

ಆರೋಗ್ಯ ದಾಸೋಹ ನೀಡುತ್ತಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ: ಶಿವ ಸಿದ್ಧೇಶ್ವರ ಸ್ವಾಮೀಜಿ

Jun 28 2025, 12:18 AM IST
ಆರೋಗ್ಯ ಕ್ಷೇತ್ರದಲ್ಲಿ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಅನೇಕ ಮೈಲುಗಳನ್ನು ನಿರ್ಮಾಣ ಮಾಡಿದ್ದು, ವಿವಿಧ ಕಾಯಿಲೆಗಳಿಗೆ ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸೇವೆಗಳನ್ನು ನೀಡಲಾಗುವುದು .

ಶಿವಕುಮಾರ ಶ್ರೀಗಳು ಕಂಡ ಕನಸು ನನಸಾಗಿಸಿ: ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

Jun 28 2025, 12:18 AM IST
ಒಂದು ವಿದ್ಯಾಸಂಸ್ಥೆಯ ತೇರು ಸುಗಮವಾಗಿ ಸಾಗಬೇಕೆಂದರೆ, ಅದರ ಚಕ್ರಗಳಾಗಿರುವ ಬೋಧಕ ಮತ್ತು ಬೋಧಕೇತರ ವರ್ಗದವರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ.

ಮಾದಕ ದ್ರವ್ಯದಿಂದ ಯುವಜನತೆ ದೂರವಿರಲಿ: ವರಸದ್ಯೋಜಾತ ಸ್ವಾಮೀಜಿ

Jun 27 2025, 12:48 AM IST
ಯುವಜನತೆ ಮಾದಕ ದ್ರವ್ಯ, ವಸ್ತುಗಳಿಂದ ದೂರವಿದ್ದು, ಉತ್ತಮ ಪ್ರಜೆಗಳಾಗಬೇಕು.

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.

ಅಭಿವೃದ್ಧಿ ಹೆಸರಿನಲ್ಲಿ ರೈತರು ಭೂಮಿ ಕಳೆದುಕೊಳ್ಳಬೇಡಿ: ಆದಿಚುಂಚನಗಿರಿ ಸ್ವಾಮೀಜಿ

Jun 25 2025, 12:33 AM IST
ಜಾಗತಿಕ ತಾಪಮಾನ ಮತ್ತು ಕೃಷಿಯಲ್ಲಿ ಅತಿಯಾದ ರಾಸಾಯನಿಕಗಳ ಬಳಕೆಯಿಂದಾಗಿ, 2050ರ ಹೊತ್ತಿಗೆ ದೇಶದ ಸ್ಥಿತಿ 1960ರ ಪರಿಸ್ಥಿತಿಗೆ ತಲುಪಲಿದೆ.

ಕಲಬುರ್ಗಿ ಮಠಕ್ಕೆ ಚರಲಿಂಗ ಸ್ವಾಮೀಜಿ

Jun 25 2025, 12:33 AM IST
ಹಿಂದಿನ ರೇವಣಸಿದ್ದೇಶ್ವರ ಸ್ವಾಮೀಜಿ 5 ವರ್ಷಗಳ ಹಿಂದೆ ಲಿಂಗೈಕ್ಯರಾಗಿದ್ದರು. ಅನಿವಾರ್ಯ ಕಾರಣಗಳಿಂದ ಆಗ ಸ್ವಾಮೀಜಿಗಳ ನೇಮಕವಾಗಿರಲಿಲ್ಲ. ಇದೀಗ ಕಲಬುರಗಿಯಲ್ಲಿನ ಮಠಕ್ಕೆ ಇತ್ತೀಚಿಗೆ ಚರಲಿಂಗ ಸ್ವಾಮೀಜಿ ಅವರನ್ನು ಮೂರುಸಾವಿರ ಮಠದ ಜ. ಗುರುಸಿದ್ಧರಾಜ ಯೋಗೀಂದ್ರ ಶ್ರೀಗಳು ನೇಮಕ ಮಾಡಿ ಪಟ್ಟಾಭಿಷೇಕ ಮಾಡಿದ್ದರು.

ಸಮೀಕ್ಷೆ ಅವಧಿ ಡಿಸೆಂಬರ್‌ವರೆಗೆ ವಿಸ್ತರಿಸಿ: ಸೇವಾಲಾಲ್‌ ಸ್ವಾಮೀಜಿ

Jun 25 2025, 12:32 AM IST
ಒಳಮೀಸಲಾತಿಗೆ ಸಮೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರ ಸಮೀಕ್ಷಾ ಕಾರ್ಯವನ್ನು ಈ ವರ್ಷದ ಡಿಸೆಂಬರ್‌ವರೆಗೆ ವಿಸ್ತರಿಸಬೇಕು. ಇಲ್ಲವಾದರೆ ಲಂಬಾಣಿ ಜನಾಂಗದವರ ಜನಸಂಖ್ಯೆಯನ್ನು ಶೇ.20ರಷ್ಟು ಹೆಚ್ಚಳ ಮಾಡಬೇಕೆಂದು ಬಣಜಾರ ಸಮುದಾಯದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved