• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀ ಕೃಷ್ಣಮಠಕ್ಕೆ ಶ್ರೀ ಮಹೇಶ್ವರಾನಂದ ಪುರಿ ಸ್ವಾಮೀಜಿ ಭೇಟಿ

May 18 2024, 12:37 AM IST
ಉಭಯ ಶ್ರೀಪಾದರಿಗೂ ಪರ್ಯಾಯ ಮಠದ ವತಿಯಿಂದ ಶಾಲು ಹೊದಿಸಿ ಭಗವದ್ಗೀತಾ ಸ್ಮರಣಿಕೆ ನೀಡುವ ಮೂಲಕ ಗೌರವಿಸಲಾಯಿತು.

ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ

May 18 2024, 12:35 AM IST
ಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.

ಧರ್ಮಜಾಗೃತಿ ನಡಿಗೆಗೆ ಉತ್ತಮ ಸ್ಪಂದನೆ: ಡಾ.ಚನ್ನಸಿದ್ದರಾಮ ಸ್ವಾಮೀಜಿ

May 17 2024, 12:32 AM IST
ಶ್ರೀಶೈಲ ಮಲ್ಲಯ್ಯನಿಗೂ ಹಾಗೂ ಮಲೆನಾಡಿನ ಮಲ್ಲವರಿಗೂ ಭಕ್ತಿಭಾವದ ಅವಿನಾಭಾವ ಸಂಬಂಧವಿದೆ. ಮಲ್ಲಿಕಾರ್ಜುನ ಸ್ವಾಮಿ ದರ್ಶನಾಶೀರ್ವಾದಕ್ಕೆ ಅಗಮಿಸುವ ಭಕ್ತರಿಗಾಗಿ ಶ್ರೀಶೈಲದಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಯಾತ್ರಿ ನಿವಾಸ ಮತ್ತು ಶಿಕ್ಷಣ ಸಂಸ್ಥೆ ಆರಂಭಿಸುತ್ತಿದ್ದು ಭಕ್ತರು ತಮ್ಮ ದುಡಿಮೆಯ ಅಲ್ಪ ಹಣವನ್ನು ಧಾರ್ಮಿಕ ಸೇವಾ ಕಾರ್ಯಕ್ಕೆ ನೀಡುವಂತಾಗಿದೆ.

ಭಾರತ ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ: ನಿರ್ಮಲಾನಂದನಾಥ ಸ್ವಾಮೀಜಿ

May 16 2024, 12:54 AM IST

ಭಾರತದಲ್ಲಿರುವ ಜ್ಞಾನ ಸಂಪತ್ತಿನ ಫಲವಾಗಿ ಇಂದು ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜನರ ಸ್ವಾವಲಂಬಿ ಬದುಕಿಗೆ ಸಹಕಾರಿ ಸಂಘಗಳು ನೆರವಾಗಲಿ: ಅಮರೇಶ್ವರ ಸ್ವಾಮೀಜಿ

May 16 2024, 12:53 AM IST
ಸೊರಬ ಪಟ್ಟಣದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ೧೭ನೇ ಶಾಖೆಯನ್ನು ಜಡೆ ಹಿರೆಮಠದ ಘನಬಸವ ಅಮರೇಶ್ವರ ಸ್ವಾಮೀಜಿ ಉದ್ಘಾಟಿಸಿದರು.

ಕೂಡಿ ಬಾಳುವುದೇ ನಿಜವಾದ ಧರ್ಮ: ಈಶ್ವರಾನಂದಪುರಿ ಸ್ವಾಮೀಜಿ ಅಭಿಮತ

May 16 2024, 12:45 AM IST
ಕೂಡಿ ಬಾಳುವುದೇ ನಿಜವಾದ ಧರ್ಮವಾಗಿದೆ. ಬೀರದೇವರು ಕೂಡಿ ಬಾಳುವುದನ್ನು ಹೇಳಿಕೊಟ್ಟಿದ್ದಾರೆ ಎಂದು ಕೆಲ್ಲೋಡು ಈಶ್ವರಾನಂದಪುರಿ ಸ್ವಾಮೀಜಿ ನುಡಿದಿದ್ದಾರೆ.

ಮನಸ್ಸಿನ ಮಾಲಿನ್ಯ ನಿವಾರಣೆಗೆ ವಚನ ಸಾಹಿತ್ಯವೇ ಮಾರ್ಗಸೂಚಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

May 15 2024, 01:40 AM IST
ಕಳ್ಳರು ಕದಿಯಲಾಗದ, ಅಣ್ಣ-ತಮ್ಮಂದಿರು ಪಾಲು ಕೇಳಲಾಗದ, ಬಳಸಿದಷ್ಟು ವ್ಯಯವಾಗದ ಒಳ್ಳೆಯ ವಿದ್ಯೆ, ಜ್ಞಾನ ಸಂಪತ್ತು ಬಸವಾದಿ ಶಿವಶರಣರ ವಚನ ಸಾಹಿತ್ಯವೇ ಆಗಿದ್ದು, ಮನಸ್ಸಿನ ಮೈಲಿಗೆ ತೊಳೆದು ನಮ್ಮ ಬಾಳಿಗೆ ಬೆಳಕು ನೀಡುವ ಸಾಧನವಾಗಿದೆ. ಆಂತಹ ವಚನ ಸಾಹಿತ್ಯವನ್ನು ಪ್ರತಿಯೊಬ್ಬ ಶಿವಶರಣ ನಿತ್ಯವು ಬಾಳಿನಲ್ಲಿ ಅಳವಡಿಸಿಕೊಂಡು ಬದುಕಬೇಕಿದೆ.

ಪ್ರತಿ ನಿತ್ಯ ಸಂದ್ಯಾವಂದನೆ, ಗಾಯತ್ರಿ ಉಪಾಸನೆ ಮಾಡಬೇಕು: ಶ್ರೀ ವಿಜಯ ಮಾರುತಿ ಸ್ವಾಮೀಜಿ ಸಲಹೆ

May 15 2024, 01:38 AM IST
ನರಸಿಂಹರಾಜಪುರ, ಪ್ರತಿಯೊಬ್ಬರೂ ಸಂಧ್ಯಾವಂದನೆ, ಗಾಯಿತ್ರಿ ಉಪಾಸನೆ ಮಾಡಬೇಕು ಎಂದು ಬೆಲಗೂರು ಕ್ಷೇತ್ರದ ಶ್ರೀ ಮಾರುತಿ ಪೀಠದ ವಿಜಯ ಮಾರುತಿ ಸ್ವಾಮೀಜಿ ತಿಳಿಸಿದರು.

ಗುರು-ವಿರಕ್ತ ಪರಂಪರೆ ಬೇರೆಯಲ್ಲ: ಶ್ರೀಶೈಲ ಡಾ.ಚನ್ನಸಿದ್ದರಾಮ ಸ್ವಾಮೀಜಿ

May 15 2024, 01:32 AM IST
ಶ್ರೀಶೈಲಕ್ಕೂ ಮಲೆನಾಡಿನ ಮಲ್ಲವರಿಗೂ ಅವಿನಾಭಾವ ಸಂಬಂಧವಿದೆ. ಅಲ್ಲಮಾಪ್ರಭುರವರ ಶ್ರೀಶೈಲದಲ್ಲಿ ಐಕ್ಯರಾಗಿದ್ದು ಈ ಎಲ್ಲಾ ಭಕ್ತರ ಅಪೇಕ್ಷೆಯು ಧರ್ಮದ ತಿಳಿವಳಿಕೆ ಮತ್ತು ಧರ್ಮ ಜಾಗೃತಿಯೊಂದಿಗೆ ಭಕ್ತರ ಮನೆಯಲ್ಲಿ ಧರ್ಮ ಪ್ರಚಾರ ಮಾಡುವ ಮೂಲಕ ಶ್ರೀಶೈಲ ಶ್ರೀಗಳ ನಡಿಗೆ ಮಲೆನಾಡ ಭಕ್ತರ ಕಡೆಗೆ ಎಂಬ ಧ್ಯೇಯದೊಂದಿಗೆ ಒಂದು ವಾರ ಕಾಲ ಮಲೆನಾಡಿನ ವ್ಯಾಪ್ತಿಯ ಭಕ್ತರ ಮನೆ ಮನೆಗಳಿಗೆ ಭೇಟಿ ನೀಡಿ ಧರ್ಮಬೋಧನೆಯಲ್ಲಿ ತೊಡಗಿರುವೆ.

ಕಾಯಕತತ್ವ ಪಾಲಿಸಿ ಬಸವ ಜಯಂತಿ ಆಚರಿಸಿ: ಶ್ರೀಚಂದ್ರಶೇಖರ ಸ್ವಾಮೀಜಿ

May 15 2024, 01:31 AM IST
ಕಾಯಕವೇ ಕೈಲಾಸ ಎಂದು ದುಡಿಮೆ ಮಹತ್ವವನ್ನು ಅಣ್ಣನವರು ಸಾರಿದ್ದಾರೆ. ಇಂದಿನ ಯುವಜನತೆ ಯಾವುದೇ ಕೆಲಸವನ್ನು ಮೇಲು-ಕೀಳೆಂದು ನೋಡದೆ ದುಡಿಯುವ ಮೂಲಕ ತಮ್ಮ ಬದುಕು ಹಸನಾಗಿಸಿಕೊಳ್ಳಬೇಕು. ದುಡಿದು ತಿನ್ನುವುದು ಪ್ರಸಾದ ದುಡಿಯದೆ ತಿನ್ನುವುದು ಕೂಳು ಎಂಬ ಸಿದ್ದಗಂಗಾಶ್ರೀಗಳ ವಾಣಿಯನ್ನು ಅರಿತಾಗ ಮಾತ್ರ ಸಾರ್ಥಕ ಬದುಕು ನಡೆಸಲು ಸಾಧ್ಯ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved