• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದು ಧರ್ಮ ಪ್ರಚಾರ, ರಕ್ಷಣೆಗೆ ಶ್ರಮಿಸಿದ ಶಂಕರರು: ನಿತ್ಯಸ್ಥಾನಂದ ಸ್ವಾಮೀಜಿ

May 14 2024, 02:01 AM IST
‘ಕನ್ನಡದಲ್ಲಿ ಶ್ರೀಶಂಕರ-ಶಾಂಕರ ತತ್ವಗಳ ಭಾವಾನುವಾದ’ ಸೇರಿದಂತೆ ವಿವಿಧ 15 ಪುಸ್ತಕಗಳನ್ನು ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವರು ಕೊಟ್ಟ ದೇಹ ಸಮಾಜ ಸೇವೆಗೆ ಇರಲಿ: ಗವಿಸಿದ್ದೇಶ್ವರ ಸ್ವಾಮೀಜಿ

May 14 2024, 01:12 AM IST
ಇಳಕಲ್ಲ: ದೇವರು ಕೊಟ್ಟ ಈ ದೇಹವನ್ನು ದೇವರ ಸೇವೆ ಮತ್ತು ಸಮಾಜ ಸೇವೆಗೆ ಗೆ ಮುಡಿಪಾಗಿಡಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು-ಆನಂದವನದ ಸ್ವಾಮೀಜಿ

May 14 2024, 01:09 AM IST
ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿಂದ ಉಸಿರಿರುವವರೆಗೂ ಹೆಸರು ಬರುವ ವಿದ್ಯೆ ಬರುತ್ತದೆ. ಜೀವಗಳಿಗೆ ಜೀವನ ನೀಡುವ ಏಕೈಕ ವೃತ್ತಿ ಅದು ಶಿಕ್ಷಕ ವೃತ್ತಿ, ಅದರಷ್ಟು ಪವಿತ್ರವಾದ ವೃತ್ತಿ ಇನ್ನೊಂದಿಲ್ಲ ಎಂದು ಶ್ರೀಕ್ಷೇತ್ರ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿ ಸ್ವಾಮೀಜಿ ಹೇಳಿದರು.

ಅಕ್ಷಯ ತೃತೀಯಾ ಎಲ್ಲರಿಗೂ ಅದೃಷ್ಟ ತರಲಿದೆ: ಪ್ರಭು ಸ್ವಾಮೀಜಿ

May 14 2024, 01:04 AM IST
ಅಕ್ಷಯ ತೃತೀಯಾ ಹಿಂದೂ ಮತ್ತು ಜೈನ ಧರ್ಮಿಯರಿಗೆ ಮಂಗಳಕರ ದಿನ.ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂದು ಚಿಮ್ಮಡ ಪ್ರಭು ಸ್ವಾಮೀಜಿ ಹೇಳಿದರು.

ಭಗವದ್ಗೀತೆ ಉಳಿದಿರುವುದು ಶಂಕರ ಭಗವತ್ಪಾದರಿಂದ: ಶ್ರೀದತ್ತ ವಿಜಯಾನಂದ ಸ್ವಾಮೀಜಿ

May 14 2024, 01:01 AM IST
ಶಂಕರಾಚಾರ್ಯರು ಕಾಲ್ನಡಿಗೆಯಲ್ಲಿ ದೇಶ ಪರ್ಯಟನೆ ಮಾಡಿ ಹಿಂದೂ ಧರ್ಮ ಪುನರುತ್ಥಾನಗೊಳಿಸಿದರು. ಇಂದು ರಾಮಾನುಜರು ಅವತರಿಸಿದ ದಿನ ಕೂಡ, ಇಂತಹ ಪುಣ್ಯ ದಿನದಂದು ರಾಮಕೃಷ್ಣ - ಶಾರದಾದೇವಿನಗರ ಭಾಗದಲ್ಲಿ ವಿಪ್ರರು ಒಂದಾಗಿ ಸಮಸ್ತ ಹಿಂದೂಗಳನ್ನು ಒಗ್ಗೂಡಿಸಿ ಧರ್ಮದ ಕೆಲಸ ಮಾಡಬೇಕು.

ವೇದಿಕೆಗಳಿಂದ ಕನ್ನಡ ಕಟ್ಟುವ ಕೆಲಸ ಆಗುವುದಿಲ್ಲ-ಸಂಗನಬಸವ ಸ್ವಾಮೀಜಿ

May 13 2024, 12:04 AM IST
ಕನ್ನಡ ಕಟ್ಟುವ ಕೆಲಸ ವೇದಿಕೆಗಳಿಂದ ಆಗುವುದಿಲ್ಲ. ಮನಸ್ಸುಗಳನ್ನು ಕಟ್ಟುವುದರಿಂದ ಕನ್ನಡ ಹೆಮ್ಮರವಾಗಿ ಬೆಳೆಸಬಹುದಾಗಿದೆ ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.

ವಿಶ್ವಗುರು ಬಸವಣ್ಣನವರು ಯುಗದ ಪ್ರವರ್ತಕರು: ಕನ್ನೆಳ್ಳಿ ಸ್ವಾಮೀಜಿ

May 12 2024, 01:25 AM IST
12ನೇ ಶತಮಾನದಲ್ಲಿ ವಿಶ್ವಕ್ಕೆ ವಚನ ಸಾಹಿತ್ಯವನ್ನು ಪರಿಚಯಿಸಿದ ಕೀರ್ತಿ ಬಸವಾದಿ ಶರಣರಿಗೆ ಸಲ್ಲುತ್ತದೆ. ಜಗತ್ತಿಗೆ ಸಂಸತ್ತಿನ ಮೊದಲ ಕಲ್ಪನೆ ಕೊಟ್ಟವರು ಬಸವಣ್ಣನವರು.

ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ

May 12 2024, 01:22 AM IST
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಬಸವಣ್ಣ ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಲಿ: ಸ್ವಾಮೀಜಿ

May 12 2024, 01:17 AM IST
ಎಲ್ಲ ವರ್ಗಗಳಿಗೆ ಸಮಾನ ಹಕ್ಕಿನ ವೇದಿಕೆ ಕಲ್ಪಿಸಿ ಧಾರ್ಮಿಕ ಕಾಂತ್ರಿ ನಡೆಸಿದ ಬಸವಣ್ಣನವರು ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಬೇಕು ಎಂದು ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿವಾಚಾರ್ಯ ಸ್ವಾಮೀಜಿ

May 12 2024, 01:16 AM IST
ಪಟ್ಟಣದಲ್ಲಿ ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved