• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದೇಶದ ಸಮ್ಮೇಳನದಿಂದ ಕನ್ನಡ ಭಾಷೆ ವೃದ್ಧಿ: ಆದಿಚುಂಚನಗಿರಿಯ ಶಂಭುನಾಥ ಸ್ವಾಮೀಜಿ ಅಭಿಪ್ರಾಯ

Feb 25 2024, 01:50 AM IST
ಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಜಿಲ್ಲೆಯ ೫೦ ಶಾಲೆಗಳಿಗೆ ದೂರ ತರಂಗ ಶಿಕ್ಷಣ: ಜಪಾನಂದ ಸ್ವಾಮೀಜಿ

Feb 25 2024, 01:46 AM IST
ತಂತ್ರಜ್ಞಾನ ಆಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಅತ್ಯಗತ್ಯ ಎಂಬುದನ್ನು ಮನಗಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ.

ಪರಿಶುದ್ಧ ಭಕ್ತಿಯಿಂದ ದೈವ ಸಾಕ್ಷಾತ್ಕಾರ: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

Feb 24 2024, 02:36 AM IST
ಬೀರೂರು ಪಟ್ಟಣದ ಅಶೋಕ ನಗರ ಅಂಚೇರ ಬೀದಿಯಲ್ಲಿ ದುರ್ಗಾಪರಮೇಶ್ವರಿ ದೇವಾಲಯ ಲೋಕಾರ್ಪಣೆ, ಮಹಾಕುಂಭಾಭಿಷೇಕ ಕಾರ್ಯಕ್ರಮ ಜರುಗಿತು.

ಅನ್ನ, ಅಕ್ಷರ, ಸಾಹಿತ್ಯ ಸೇವೆಯಲ್ಲಿ ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಮೇಲ್ಪಂಕ್ತಿ-ಚನ್ನಬಸವ ಸ್ವಾಮೀಜಿ

Feb 24 2024, 02:34 AM IST
155ಕ್ಕೂ ಹೆಚ್ಚು ಮೌಲ್ಯಯುತವಾದ ಎಲ್ಲ ತರಹದ ಸಾಹಿತ್ಯ ಕೃತಿಗಳನ್ನು ರಚಿಸುವ ಮೂಲಕ ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಮೇಲ್ಪಂಕ್ತಿಯಲ್ಲಿದ್ದಾರೆ ಎಂದು ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು.

ಅಂಬಿಗರ ಚೌಡಯ್ಯನ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಚೌಡಯ್ಯ ಸ್ವಾಮೀಜಿ

Feb 24 2024, 02:33 AM IST
ದಾರ್ಶನಿಕರಾದ ನಿಜಶರಣ ಅಂಬಿಗರ ಚೌಡಯ್ಯನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಶಾಂತಿ,ನೆಮ್ಮದಿ ನೆಲೆಸಲು ಸಾಧ್ಯವೆಂದು ನರಸಿಪುರದ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಹೇಳಿದರು.

ಕಲ್ಯಾಣೋತ್ಸವಗಳು ಭಗವಂತನನ್ನು ಸಂತೃಪ್ತಗೊಳಿಸುತ್ತವೆ: ನಂಜಾವಧೂತ ಸ್ವಾಮೀಜಿ

Feb 24 2024, 02:30 AM IST
ಕಲ್ಯಾಣೋತ್ಸವಗಳು ಭಗವಂತನನ್ನು ಸಂತೃಪ್ತಗೊಳಿಸುತ್ತವೆ, ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಸಂತೃಪ್ತನಾದರೆ ಭಕ್ತರ ಇಷ್ಟಾರ್ಥ ಸಿದ್ಧಿಗೊಳ್ಳಲಿದೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.

ಸಮಾಜ ಅಭಿವೃದ್ಧಿಗೆ ಜೀವನ ಮುಡಿಪಾಗಿಟ್ಟ ಸಂತ ಸೇವಾಲಾಲ್ : ಶ್ರೀ ಸೇನಾ ಭಗತ್ ಸ್ವಾಮೀಜಿ

Feb 23 2024, 01:50 AM IST
ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಸಹ ಬಂಜಾರ ಸಮಾಜದ ಬಂಧುಗಳು ವಾಸವಾಗಿದ್ದರೂ ಭಾಷೆ ಮಾತ್ರ ಒಂದೇ ದೈವ ಒಂದೇ ಸಂಸ್ಕೃತಿ ಒಂದೇ ಆಗಿದೆ ಎಂದು ಶಿಕಾರಿಪುರ ಸಾಲೂರು ಮಠದ ಶ್ರೀ ಸೇನಾ ಭಗತ್ ಸ್ವಾಮೀಜಿ ಹೇಳಿದರು.

ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು: ಡಾ. ಹನುಮಂತನಾಥ ಸ್ವಾಮೀಜಿ

Feb 23 2024, 01:49 AM IST
ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಸ್ವರ್ಣವಲ್ಲೀ ಉತ್ತರಾಧಿಕಾರಿಯಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ

Feb 23 2024, 01:48 AM IST
ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ, ೫೫ನೇ ನೂತನ ಯತಿಗಳಾಗಿ‌ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ (ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ) ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು.

ಹನುಮಂತನ ನಿಷ್ಕಲ್ಮಶ ಭಕ್ತಿ, ಸಂಸ್ಕಾರ ಕಲಿಯಬೇಕು: ಶ್ರೀ ಆದಿಚುಂಚನಗಿರಿ ಸ್ವಾಮೀಜಿ

Feb 23 2024, 01:47 AM IST
ಹನುಮಂತ ದೇವರ ನಿಷ್ಕಲ್ಮಶವಾದ ಭಕ್ತಿ, ಪ್ರೀತಿ ಹಾಗೂ ಗೌರವ ಇಂದು ಅಗತ್ಯವಾಗಿದೆ. ಈ ರೀತಿಯ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಲನೆ ಮಾಡಬೇಕಿದೆ ಎಂದು ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಹೊಳೆನರಸೀಪುರದ ಕಲ್ಲೇನಹಳ್ಳಿ ಗ್ರಾಮದಲ್ಲಿ ನೂತನ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಪೂಜಾ ಮಹೋತ್ಸವದಲ್ಲಿ ಮಾತನಾಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved