ವ್ಯಕ್ತಿಯ ದುರ್ಗುಣಗಳ ಗುರುವಿನಿಂದ ನಾಶಪಡಿಸಲು ಸಾಧ್ಯ: ಡಾ.ಚಂದ್ರಶೇಖರ ಸ್ವಾಮೀಜಿ
Feb 23 2024, 01:47 AM ISTದೇವರ ಕೃಪೆಯ ಪ್ರತಿಫಲ ಎಂಬಂತೆ ಗೋವಿನಕೋವಿ ಹಾಲಸ್ವಾಮಿ ಮಠದ ನೂತನ ಗುರುಗಳಾದ ವಿಶ್ವಾರಾಧ್ಯ ಮಹಾಲಿಂಗ ಹಾಲಸ್ವಾಮೀಜಿ ಗುರುಗಳು ಸ್ವಯಂ ಪ್ರೇರಣೆಯಿಂದ ಗೃಹಸ್ಥಾಶ್ರಮಕ್ಕೆ ತೆರಳದೇ ಬ್ರಹ್ಮಚರ್ಯದಲ್ಲಿಯೇ ಮುಂದುವರಿಯುವುದಾಗಿ ತಿಳಿಸಿದ್ದು, ಪಟ್ಟಾಧಿಕಾರದ ನಂತರ ಸ್ವಯಂ ಪ್ರೇರಣೆಯಿಂದ ವಿರಕ್ತಿ ಮನೋಭಾವನೆ ತಾಳಿದ್ದು, ಮುಂದೆ ಇವರ ಸೇವೆ ಇಡೀ ಮುನುಕುಲ, ಸಮಾಜಕ್ಕೆ ಹೆಚ್ಚಿನ ರೀತಿಯಲ್ಲಿ ಲಭಿಸುವಂತಾಗಲಿದೆ