• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣತತ್ವ ಅಳವಡಿಸಿಕೊಂಡರೆ ಜಗತ್ತಿನಲ್ಲಿ ಶಾಂತಿ, ಸಮೃದ್ಧಿ: ಮಹಾಂತ ಸ್ವಾಮೀಜಿ

Apr 14 2024, 01:59 AM IST
ಬಸವನಬಾಗೇವಾಡಿ ತಾಲೂಕಿನ ಯರನಾಳ ವಿರಕ್ತಮಠದಲ್ಲಿ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಮಹತ್ವ ಪಡೆದಿದೆ-ಸ್ವಾಮೀಜಿ

Apr 14 2024, 01:58 AM IST
ಸನಾತನ ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ಅತಿ ಹೆಚ್ಚು ಮಹತ್ವವನ್ನು ಪಡೆದಿದೆ ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಧರ್ಮಾಚರಣೆಯಿಂದ ಜೀವನ ಪಾವನ: ಗುರುಶಾಂತೇಶ್ವರ ಸ್ವಾಮೀಜಿ

Apr 13 2024, 01:04 AM IST
ಮನುಷ್ಯ ತನ್ನ ಜೀವನದಲ್ಲಿ ಧರ್ಮದ ಆಚರಣೆಗಳನ್ನು ಪಾಲಿಸಿದರೆ ಆತನ ಜೀವನ ಪಾವನವಾಗುವುದು ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಶರಣರ ಚಿಂತನೆಗಳು ಸಾರ್ವಕಾಲಿಕವಾದದ್ದು: ಸದಾಶಿವ ಸ್ವಾಮೀಜಿ

Apr 12 2024, 01:02 AM IST
ಅಲ್ಲಮಪ್ರಭು ವಚನಗಳಲ್ಲಿ ಅರಿವಿನ ಅನುಸಂಧಾನ ಕುರಿತು ಸಂಸ್ಕೃತಿ ಚಿಂತಕ ಶಂಕರ್ ದೇವನೂರು ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ಶರಣರ ವಿಚಾರಧಾರೆಗಳ ಅನುಕರಣೆ ಮುಖ್ಯವಾದದ್ದು. ನಮ್ಮ ಮನಸ್ಸು ಪಾವನವಾಗಬೇಕಾದರೆ ಚಿಂತನೆಗಳು ಪವಿತ್ರಪೂರ್ಣವಾಗಿರಬೇಕು. ಈ ನೆಲ, ಜಲ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ

ರಂಗಭೂಮಿ ಶಾಶ್ವತವಾದದ್ದು, ಸತ್ಯವಾದದ್ದು:ಅಲ್ಲಮಪ್ರಭು ಸ್ವಾಮೀಜಿ

Apr 11 2024, 12:50 AM IST
ರಂಗಭೂಮಿ ಶಾಶ್ವತವಾದದ್ದು ಮತ್ತು ಸತ್ಯವಾದದ್ದು ಎಂದು ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ನುಡಿದರು.

ಕಳೆದುಕೊಂಡ ತಾಯಿ-ತಂದೆ, ಸಮಯ ಎಂದಿಗೂ ಸಿಗುವುದಿಲ್ಲ: ಅಮರೇಶ್ವರ ಸ್ವಾಮೀಜಿ

Apr 11 2024, 12:49 AM IST
ಕಳಕೊಂಡ ತಾಯಿ, ತಂದೆ ಹಾಗೂ ಕಳೆದ ಸಮಯ ಎಂದಿಗೂ ಸಿಗುವುದಿಲ್ಲ. ಅವು ಬಜಾರದಲ್ಲಿ ಕೊಂಡು ತರುವ ವಸ್ತುಗಳಲ್ಲ, ಗಳಿಸಿದ ಆಸ್ತಿ ಹಾಗೂ ಹಣ ಕಳವುದಾರೇ ಮತ್ತೆ ಗಳಿಸಬಹುದು ಎಂದು ಕವಲಗುಡ್ಡ ಅಮರೇಶ್ವರ ಸ್ವಾಮೀಜಿ ನುಡಿದರು.

ಸರ್ವಧರ್ಮ ಸಾಮೂಹಿಕ ವಿವಾಹ ಬಡವರಿಗೆ ಸಹಕಾರಿ: ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮೀಜಿ

Apr 11 2024, 12:48 AM IST
ಶಿಗ್ಗಾಂವಿ ತಾಲೂಕಿನ ಬನ್ನೂರಿನಲ್ಲಿ ಭಾರತ ಸೇವಾ ಸಂಸ್ಥೆ ವತಿಯಿಂದ ದಶಮಾನೋತ್ಸವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.

ಪ್ರೇಮಿಗಳ ದಿನಾಚರಣೆ ನಿಂತರೆ ದೇಶಕ್ಕೆ ಒಳಿತು: ಸ್ವರ್ಣವಲ್ಲಿ ಸ್ವಾಮೀಜಿ

Apr 11 2024, 12:47 AM IST
ಪ್ರೇಮಿಗಳ ದಿನವನ್ನು ಆಚರಣೆ ಮಾಡದಿದ್ದರೆ ವಿವಾಹದ ಜಟಿಲತೆಯೂ ಕಡಿಮೆಯಾಗಲಿದೆ ಎಂದು ಸ್ವರ್ಣವಲ್ಲಿ ಶ್ರೀಗಳು ತಿಳಿಸಿದರು.

ಹಿಂದೂ ಸಂಸ್ಕೃತಿ ಕಾರ್ಯವಿಧಾನ ಆರೋಗ್ಯಕ್ಕೆ ಪೂರಕ: ಮಹಾಂತ ಸ್ವಾಮೀಜಿ

Apr 11 2024, 12:46 AM IST
ಸೊರಬ ತಾಲೂಕಿನ ಜಡೆ ಮಠದ ಆವರಣದಲ್ಲಿ ಹಿರೇಕಬೂರ ಗ್ರಾಮದಿಂದ ಜಡೆ ಸಂಸ್ಥಾನ ಮಠದವರೆಗೆ ಯುಗಾದಿ ಹಬ್ಬದ ಪ್ರಯುಕ್ತ ಪಾದಯಾತ್ರೆ ಯಿಂದ ಬಂದ ಸದ್ಭಕ್ತರನ್ನುದೇಶಿಸಿ ಮಹಾಂತ ಸ್ವಾಮಿಗಳು ಮಾತನಾಡಿದರು.

ಭಾರತದ ಆಧ್ಯಾತ್ಮಿಕ ಬಲದಿಂದಾಗಿ ಭವಿಷ್ಯ: ಬಸವಾನಂದ ಸ್ವಾಮೀಜಿ

Apr 11 2024, 12:45 AM IST
ಭಾರತ ಪರಮಾತ್ಮನ ಪ್ರಯೋಗಶಾಲೆ. ಇಲ್ಲಿ ಸಮಸ್ತ ಸೃಷ್ಟಿ- ಸ್ಥಿತಿಯೊಂದಿಗೆ ನೀತಿ- ಮೌಲ್ಯಗಳ ಪ್ರಯೋಗವೂ ನಡೆಯುತ್ತದೆ ಎಂದು ಬಸವಾನಂದ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved