ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಜೀವ ಸಂಸ್ಕೃತಿ ಉಳಿಸಿ, ಬೆಳೆಸುವ ದೇಶ ಭಾರತ: ಶಂಕರ ಭಾರತೀ ಸ್ವಾಮೀಜಿ
Jun 10 2024, 12:30 AM IST
ಐತಿಹಾಸಿಕ ಲೆಕ್ಕಾಚಾರದಂತೆ ವೇದಗಳು 12,000 ಸಾವಿರ ವರ್ಷಗಳಿಗಿಂತಲೂ ಪ್ರಾಚೀನ ಎಂಬುದಕ್ಕೆ ದ್ವಾಪರದಿಂದ ಇಂದಿನವರೆಗೂ ಗಾಯತ್ರಿ ಮಂತ್ರದ ಶುದ್ಧತೆ ಹಾಗೂ ಸ್ವರೂಪ ಸೇರಿ ದೈವಿಶಕ್ತಿ ಹಾಗೇ ಇದೆ. ಐತಿಹಾಸಿಕ ಇತಿಹಾಸದಂತೆ 72 ಮತಗಳಿದ್ದವು ಎನ್ನಲಾಗುತ್ತಿದ್ದು ವೇದ ವಿರೋಧಿ ಮತಗಳ ನಿಷ್ಕ್ರಿಯಗೊಳಿಸಿ ವೈದಿಕ ಮತ ಸ್ಥಾಪನೆಯಾಯಿತು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಗುರುಪಾದ ಸ್ವಾಮೀಜಿ
Jun 10 2024, 12:30 AM IST
ಕಳೆದ 30 ವರ್ಷಗಳಿಂದ ಯೋಗಾಚಾರ್ಯ ನರಸಿಂಹ ವೈದ್ಯ ಅವರು ನಗರ ಸೇರಿ ಹಲವೆಡೆ ಉಚಿತ ಯೋಗ ತರಬೇತಿ ನಿಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಕರ ತಂಡ ಕಟ್ಟಿಕೊಂಡು ಶ್ರಮಿಸುತ್ತಿರುವುದು ಶ್ಲಾಘನೀಯ
ಆಂತರಿಕ, ಬಾಹ್ಯ ಪರಿಸರ ಚೆನ್ನಾಗಿದ್ರೆ ಆರೋಗ್ಯ ಚೆನ್ನ: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ
Jun 10 2024, 12:30 AM IST
ಸಾಣೇಹಳ್ಳಿ ಶಿವಕುಮಾರ ವನದಲ್ಲಿ ಮಹಾಗನಿ, ಹಲಸು, ನೇರಲ, ಹೊಂಗೆ ಮುಂತಾದ 400 ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ತರಬೇತಿ ಕೇಂದ್ರ ಪ್ರಾರಂಭ: ಪ್ರಸನ್ನನಾಥ ಸ್ವಾಮೀಜಿ
Jun 09 2024, 01:39 AM IST
ಮೊದಲ ತರಬೇತಿ ಶಿಬಿರದಲ್ಲಿ ಪಾರಂಪರಿಕ ವೈದ್ಯ ಜ್ಞಾನವಿರುವ ನುರಿತ ವೈದ್ಯರಿಂದ ಪ್ರಾಯೋಗಿಕವಾಗಿ ಗಿಡಮೂಲಿಕೆಗಳಿಂದ ಔಷಧಿ ತಯಾರಿಸುವ ವಿಧಾನಗಳನ್ನು ಪರಿಚಯಿಸಲಾಗಿದೆ. ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.
ಪರಿಸರ ಸಂರಕ್ಷಣೆಗೆ ಎಲ್ಲರು ಆದ್ಯತೆ ನೀಡಬೇಕು: ಸ್ವಾಮೀಜಿ
Jun 07 2024, 12:31 AM IST
ಪ್ರಕೃತಿ ನಮ್ಮೆಲ್ಲರ ಆರಾಧ್ಯ ದೈವ. ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಆದ್ಯತೆ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಶುದ್ಧ ಗಾಳಿ, ಶುದ್ಧ ನೀರು ಮನುಷ್ಯನಿಗೆ ದೊರೆಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಶಾಖಾಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು.
ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ
Jun 06 2024, 12:30 AM IST
ಸ್ವರ್ಗದಲ್ಲಿ ನಿಸರ್ಗವಿಲ್ಲ, ನಿಸರ್ಗದಲ್ಲಿ ಸ್ವರ್ಗವಿದೆ. ಮಕ್ಕಳು ನಮ್ಮ ಭವಿಷ್ಯ, ಅವರಿಗೆ ಗಿಡ-ಮರಗಳನ್ನು ಪರಿಚಯಿಸಬೇಕು. ಅವರಲ್ಲಿ ಪರಿಸರ ಪ್ರೀತಿ ಬೆಳೆಸಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಆತ್ಮವಿಶ್ವಾಸ, ನಂಬಿಕೆ ಇದ್ದಲ್ಲಿ ಮಾತ್ರ ಸಾಧನೆ: ಪುರುಷೋತ್ತಮಾನಂದಪುರಿ ಸ್ವಾಮೀಜಿ
Jun 03 2024, 12:31 AM IST
ಹೊಸದುರ್ಗದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತರಾದ ಆರ್.ಲಕ್ಷ್ಮಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಪರಿಸರ ಸಂರಕ್ಷಣೆಯಲ್ಲಿ ಮುರುಘಾಮಠದ ಕಾಳಜಿ ಅನನ್ಯ: ಮಾದಾರ ಚೆನ್ನಯ್ಯ ಸ್ವಾಮೀಜಿ
Jun 03 2024, 12:31 AM IST
ಪರಿಸರ ಸಪ್ತಾಹದ ಅಂಗವಾಗಿ ಎಸ್ಜೆಎಂ ಬೃಹನ್ಮಠ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಗಿಡ ನೆಟ್ಟು, ಪೋಷಣೆ ಮಾಡಬೇಕಾದ ಹೊಣೆಗಾರಿಕೆಯ ಬಗ್ಗೆ ಅರಿವು ಮೂಡಿಸಿದರು.
ಚಂದ್ರಶೇಖರನ್ ಪ್ರಕರಣ ಸಿಬಿಐ ತನಿಖೆಯಾಗಲಿ: ಪ್ರಣಾವನಂದ ಸ್ವಾಮೀಜಿ
Jun 02 2024, 01:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಹಗರಣ ನಡೆದಿದೆ. ನಿಗಮದ ಹಣವನ್ನು ಬೇರೆ ರಾಜ್ಯಗಳಿಗೆ ಕಳಿಸುವುದು ಎಂದರೆ ಏನರ್ಥ? ಇದು ಇಲಾಖೆಯ ಎಂಡಿಗೆ ಗೊತ್ತಿರಲಿಲ್ಲವೇ? ಅಥವಾ ಸಚಿವರಿಗೆ ಗೊತ್ತಿಲ್ಲದೇ ಹೇಗೆ ನಡೆಯಲು ಸಾಧ್ಯ? ಎಲ್ಲರೂ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ನಂತಹ ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕಾಯಿತು.
ಸ್ವಾರ್ಥ ರಹಿತ ಸಮಾನತೆ ನಿರ್ಮಾಣವಾಗಬೇಕು: ಸ್ವಾಮೀಜಿ
Jun 01 2024, 12:45 AM IST
ಕಡೂರು, ಸಮಾಜದಲ್ಲಿ ಸ್ವಾರ್ಥ ತುಂಬಿರುವ ಇಂದಿನ ಕಾಲದಲ್ಲಿ ಧರ್ಮ ಮಾರ್ಗದಲ್ಲಿರುವ ರಾಮಾನುಜಾಚಾರ್ಯರ ಸ್ವಾರ್ಥ ರಹಿತ ಸಮಾನತೆ ನಿರ್ಮಾಣವಾಗಬೇಕು ಎಂದು ಮೇಲುಕೋಟೆ ಯತಿರಾಜ ಮಠದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಹೇಳಿದರು.
< previous
1
...
73
74
75
76
77
78
79
80
81
...
113
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ