• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಪೋಷಕರು, ಶಿಕ್ಷಕರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ಕರೆ

Apr 08 2024, 01:10 AM IST
ಪುಟ್ಟ ಮಕ್ಕಳು ಪೋಷಕರು ಹಾಗೂ ಶಾಲಾ ಶಿಕ್ಷಕರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿಗಳು ಕರೆ ನೀಡಿದರು.

ಸಿದ್ಧಗಂಗಾಶ್ರೀ ಭಾರತ ರತ್ನವಲ್ಲ, ವಿಶ್ವರತ್ನ: ಶ್ರೀಶಿವಬಸವ ಸ್ವಾಮೀಜಿ

Apr 08 2024, 01:03 AM IST
ತ್ರಿವಿಧ ದಾಸೋಹಿಗೆ ಯಾವ ರತ್ನ ಕೊಟ್ಟರೂ ಅದು ಕಡಿಮೆಯೇ. ಪುರಸ್ಕಾರಗಳಿಂದ ಶ್ರೀಗಳಿಗೆ ಗೌರವ ಸಿಗುವುದಕ್ಕಿಂತ ಪುರಸ್ಕಾರಗಳಿಗೆ ಮಹತ್ವ ಹೆಚ್ಚಾಗುತ್ತದೆ. ತಮ್ಮ ಜೀವನವನ್ನು ಕಾಯಕಕ್ಕೆ ಮೀಸಲಾಗಿಟ್ಟಿದ್ದರು. ಅವರಿಂದಲೇ ಸಿದ್ಧಗಂಗಾ ಕ್ಷೇತ್ರ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿದೆ. ನಾಡಿನ ಜನರ ಮತ್ತು ಶ್ರೀಮಠದ ಭಕ್ತರ ಆಶಯದಂತೆ ಸಿದ್ಧಗಂಗಾಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ಲಭ್ಯವಾಗಬೇಕಿತ್ತು.

ಗ್ರಾಮದೇವಿ ಜಾತ್ರೆ, ಆರಾಧನೆಯಿಂದ ಮನಸ್ಸಿಗೆ ಶಾಂತಿ-ಫಕೀರ ಸಿದ್ದರಾಮ ಸ್ವಾಮೀಜಿ

Apr 07 2024, 01:52 AM IST
ಗ್ರಾಮದೇವಿ ಜಾತ್ರೆ, ದೇವಿಯ ಆರಾಧನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಫಕೀರ ಸಿದ್ದರಾಮ ಸ್ವಾಮೀಜಿ ಹೇಳಿದರು.

ಹೆತ್ತ ತಾಯಿಯನ್ನು ದೇವರೆಂದು ಪೂಜಿಸಿ: ಹಾರಕೂಡ ಸ್ವಾಮೀಜಿ

Apr 04 2024, 01:07 AM IST
ಭಕ್ತರು ಪ್ರೀತಿಯಿಂದ ಧ್ಯಾನ ಮಾಡಿದರೆ ಅವರಲ್ಲಿ ದೇವರು ಕಾಣಬಹುದು. ತನು, ಮನ ಧನದಿಂದ ದೇವರನ್ನು ಧ್ಯಾನಿಸಿದರೆ ಅವರ ಹೃದಯ ಮಂದಿರದಲ್ಲಿ ಸ್ಥಿರಸ್ಥಾಯಿ ಇರುತ್ತಾನೆ ಎಂದು ಹಾರಕೂಡ ಮಠದ ಪೀಠಾಧಿಪತಿ ಡಾ. ಚೆನ್ನವೀರ ಶಿವಾಚಾರ್ಯರು ನುಡಿದರು.

ಬಸವೇಶ್ವರ ದೇವಾಲಯದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ, ಗುರುವಂದನಾ ಸಮಾರಂಭ

Apr 04 2024, 01:07 AM IST
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗು ವೀರಶೈವ ಸಮಾಜದ ಆಶ್ರಯದಲ್ಲಿ ಸೋಮವಾರಪೇಟೆ ಬಸವೇಶ್ವರ ದೇವಾಲಯದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಮತ್ತು ಗುರುವಂದನೆ ನಡೆಯಿತು. ದೇವಾಲಯದ ಅರ್ಚಕ ಮೋಹನ ಮೂರ್ತಿ ಪೌರೋಹಿತ್ಯದಲ್ಲಿ ಅರ್ಚನೆ ಹಾಗೂ ಮಹಾಮಂಗಳಾರತಿ, ದಾಸೋಹ ನಡೆಯಿತು.

ಇತರರಿಗೆ ಒಳಿತು ಮಾಡಿದರೆ ಮನೋಲ್ಲಾಸ: ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ

Apr 04 2024, 01:02 AM IST
ಕರ್ಕಿಯ ಜ್ಞಾನೇಶ್ವರೀ ಪೀಠದ ದೈವಜ್ಞ ಬ್ರಾಹ್ಮಣ ಸಮಾಜದ ಉತ್ತರಾಧಿಕಾರಿ ವಟುವಿನ ಸನ್ಯಾಸ ಸ್ವೀಕಾರ ಕಾರ್ಯಕ್ರಮ ನೆರವೇರಿತು.

ದೇವಾಲಯಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ

Apr 02 2024, 01:07 AM IST
ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯ ಬೇಕಾದರೆ ದೈವ ಮಾರ್ಗದಲ್ಲಿ ಸಾಗುವುದು ಅನಿವಾರ್ಯ. ನಾವು ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಬೇಕಾದರೆ ಭಗವಂತನ ನಾಮ ಸ್ಮರಣೆ ಮಾಡಿದರೆ ಖಂಡಿತವಾಗಿ ಕಾರ್ಯ ಸಾಧನೆ ಆಗುತ್ತದೆ.

ಡಾ.ಶಿವಕುಮಾರ ಸ್ವಾಮೀಜಿ ೧೧೭ ನೇ ಜಯಂತಿ ಆಚರಣೆ

Apr 02 2024, 01:06 AM IST
ಲೋಕ ಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ: ಗೀತಾ ನಾಗರಾಜು

Apr 02 2024, 01:02 AM IST
ಜಾತಿ, ಮತ, ಪಂಥ, ಧರ್ಮ ಭೇಧವಿಲ್ಲದೆ ತ್ರಿವಿಧ ದಾಸೋಹದ ಮೂಲಕ ಕರ್ನಾಟಕದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬಿಂಬಿಸಿದ ಕೀರ್ತಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲಬೇಕು ಎಂದು ವೀರಶೈವ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾಗರಾಜು ಅಭಿಪ್ರಾಯಪಟ್ಟಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿ-ಕಾಂಗ್ರೆಸ್‌ ಮೇಲೆ ಪರಿಣಾಮ

Apr 02 2024, 01:00 AM IST
ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಒಂದು ವೇಳೆ ಚುನಾವಣೆಗೆ ಸ್ಪರ್ಧಿಸಿದರೆ ಖಂಡಿತವಾಗಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved