ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಿ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
Jun 13 2025, 02:27 AM ISTಮುಂದಿನ ನೂರು ವರ್ಷಗಳ ಜಗತ್ತಿನ ಪ್ರಯಾಣಕ್ಕಾಗಿ ಬೇಕಾಗಿರುವ ಜ್ಞಾನ ಪಡೆದುಕೊಳ್ಳಲು ಅಕ್ಷರಾಭ್ಯಾಸ ಮಾಡಿಸಬೇಕು. ಮರೆಯಲಾಗದ, ಯಾರಿಂದಲೂ ನಾಶಪಡಿಸಲಾಗ ವಿದ್ಯೆಯೇ ಅಕ್ಷರ. ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಪ್ರವಚನಗಳು ಅರ್ಥವಾಗಿದ್ದರೆ ಶಿಕ್ಷಕರನ್ನು ವಿದ್ಯಾರ್ಥಿಗಳು ಪ್ರಶ್ನಿಸಬೇಕು.