• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕ್ಷೇತ್ರದಲ್ಲಿ ಹಿನ್ನಡೆಯಿಂದ ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Mar 21 2024, 01:07 AM IST
ಈ ಹಿಂದೆ ಶೇ.70ರಷ್ಟು ಜನ ಕೃಷಿ ನಂಬಿ ಬದುಕುತ್ತಿದ್ದರೆ, ಇನ್ನುಳಿದ ಶೇ.30 ರಷ್ಟು ಜನರು ಕೈಗಾರಿಗೆ, ಉತ್ಪಾದನೆ ಹಾಗೂ ಇತರ ಸೇವಾ ಕ್ಷೇತ್ರದಲ್ಲಿದ್ದರು. ಇಂದು ಕೃಷಿ ಕ್ಷೇತ್ರದಲ್ಲಿನ ಹಿನ್ನಡೆಯಿಂದ ದೇಶದ ಆರ್ಥಿಕತೆಗೆ ರೈತರ ಕೊಡುಗೆ ಶೇ.15ಕ್ಕೆ ಕುಸಿದಿದೆ. 8 ರಿಂದ 10 ತಿಂಗಳು ಶ್ರಮಿಸುವ ರೈತರಿಗಿಂತ ಕೇವಲ 15 ದಿನ ಶ್ರಮಿಸುವ ಮಧ್ಯವರ್ತಿಗಳಿಗೆ ಕೃಷಿಯಲ್ಲಿ ಲಾಭವಾಗುತ್ತಿದೆ. ಇದಕ್ಕೆ ಮಧ್ಯವರ್ತಿಗಳು ಗುಣಮಟ್ಟವನ್ನು ವೃದ್ಧಿಸಿ ಪ್ಯಾಕಿಂಗ್ ಇತ್ಯಾದಿ ವ್ಯವಸ್ಥೆ ನಿರ್ವಹಿಸುವ ಕಾಯಕದಿಂದಾಗಿ ರೈತರನ್ನು ಲಾಭ ರಹಿತರನ್ನಾಗಿಸಿದೆ.

ಮಠದ ಆಸ್ತಿ ಅಡ ಇಟ್ಟು ಸಾಲ ಪಡೆದ ಸ್ವಾಮೀಜಿ

Mar 21 2024, 01:06 AM IST
ಹಾನಗಲ್ಲಿನಲ್ಲಿರುವ ಶ್ರೀ ಕುಮಾರೇಶ್ವರ ವಿರಕ್ತಮಠ ತನ್ನದೇ ಆದ ಆಸ್ತಿಯನ್ನು ಹೊಂದಿದೆ. ಆದರೆ, ಈಗ ಶ್ರೀ ಮಠದ ಪೀಠಾಧಿಪತಿ ಆಗಿರುವ ಗುರುಸಿದ್ಧ ರಾಜಯೋಗೀಂದ್ರ ಶ್ರೀ ಭಕ್ತರ ಗಮನಕ್ಕೆ ತಾರದೇ ಶ್ರೀಮಠದ ಆಸ್ತಿಯನ್ನು ಅಡವಿಟ್ಟು ಕೋಟಿ ರೂ ಸಾಲ ಮಾಡಿದ್ದಾರೆ.

ಧರ್ಮ ಉಳಿಯಲು ಪೂಜಾರಾಧನೆ ಅವಶ್ಯ: ಸಿದ್ದಲಿಂಗ ಸ್ವಾಮೀಜಿ

Mar 20 2024, 01:21 AM IST
ಗುರು ಹಿರಿಯರಲ್ಲಿ ಗೌರವ ತೋರಲು ಯುವ ಸಮೂಹ ಮುಂದಾಗಬೇಕು. ಧರ್ಮ ಎತ್ತಿ ಹಿಡಿಯುವ ಕೆಲಸದಲ್ಲಿ ಸಂಘರ್ಷ ಬೇಡ. ಮಠದ ಸದ್ಭಕ್ತರು, ಮಠದ ವಿದ್ಯಾರ್ಥಿಗಳು ಗ್ರಾಮದಲ್ಲಿ ಅತೀ ಹೆಚ್ಚಿದ್ದು, ಸಿದ್ಧಗಂಗಾಶ್ರೀ ಅವರ ಪುತ್ಥಳಿ ನಿರ್ಮಿಸಿರುವುದು ಮಠದ ಭಕ್ತಿಯನ್ನು ತೋರುತ್ತಿದೆ.

ಕ್ರೀಡೆಯಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಆರೋಗ್ಯವೂ ವೃದ್ಧಿ: ನಿರ್ಮಲಾನಂದನಾಥ ಸ್ವಾಮೀಜಿ

Mar 20 2024, 01:19 AM IST
ಆಧುನಿಕ ಆಟೋಟಗಳ ಜೊತೆಗೆ ನಮ್ಮ ಮೂಲ ಜನಪದದ ಆಟಗಳನ್ನು ಪ್ರೋತ್ಸಾಹಿಸಿ ಆಡಿಸಬೇಕೆಂಬ ಉದ್ದೇಶದಿಂದ ಈ ಬಾರಿಯ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಗೋರಿ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ದೇಶಿಯ ಆಟಗಳಾದ ಕುಂಟೆಬಿಲ್ಲೆ, ಗೋಲಿ ಮತ್ತು ಚಿನ್ನಿದಾಂಡು ಆಟಗಳಿಗೂ ಆದ್ಯತೆ ನೀಡಲಾಗುವುದು.

ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಿ: ಮಹಾಂತ ಸ್ವಾಮೀಜಿ

Mar 20 2024, 01:19 AM IST
ಕವಿತಾಳ ಸಮೀಪದ ಇರಕಲ್ ಶಿವಶಕ್ತಿ ಪೀಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಅಜ್ಞಾನದ ನಡುವೆ ಧರ್ಮ ಇಂದು ಸಂಕಷ್ಟದಲ್ಲಿದೆ : ಮಹಾಂತ ಸ್ವಾಮೀಜಿ

Mar 20 2024, 01:18 AM IST
ಈ ಜಗತ್ತಿಗೆ ಎಲ್ಲಾ ಧರ್ಮಗಳ ಸಂದೇಶಗಳು ಒಂದೇ ಆಗಿವೆ. ಸಮಾಜದಲ್ಲಿ ಎಲ್ಲರೂ ಅರಿವು, ಪ್ರೀತಿ, ವಿಶ್ವಾಸ, ಸಾಮರಸ್ಯ ಸಹಬಾಳ್ವೆಯಿಂದ ಬಾಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದೇ ಉದ್ದೇಶವಾಗಿದೆ.

ಭಗವಂತನಿಗೆ ಬೇಕಿದ್ದು ನಿಷ್ಕಲ್ಮಷ ಭಕ್ತಿ: ನಿರಂಜನಾನಂದಪುರಿ ಸ್ವಾಮೀಜಿ

Mar 20 2024, 01:16 AM IST
ದೇವರಿಗೆ ಬೇಕಿರುವುದು ನಿಷ್ಕಲ್ಮಶವಾದ ಭಕ್ತಿಯೇ ಹೊರತು ಒಣ ತೀಟೆಯ ವ್ಯವಸ್ಥೆಯಲ್ಲ ಎಂದು ಬೆಳ್ಳೋಡಿಯ ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಲಿಂಗ ಪೂಜೆ ಒಪ್ಪಿಕೊಂಡರೆ ಬಸವಣ್ಣ ಅರ್ಥವಾಗುತ್ತಾನೆ-ಮೂರುಸಾವಿರಮಠದ ಸ್ವಾಮೀಜಿ

Mar 19 2024, 12:48 AM IST
ಧರ್ಮ ಶ್ರದ್ಧೆಯನ್ನು ಕುಂದಿಸುವ ವೈಚಾರಿಕತೆ ಈಗ ಅಗತ್ಯವಿಲ್ಲ, ಜಗಜ್ಯೋತಿ ಬಸವಣ್ಣನವರನ್ನು ಒಪ್ಪಿಕೊಳ್ಳುವವರೆಲ್ಲ ಲಿಂಗ ಪೂಜೆಯನ್ನು ಒಪ್ಪಿಕೊಂಡರೆ ನಿಜವಾದ ಬಸವಣ್ಣ ನಮಗೆ ಅರ್ಥವಾಗುತ್ತಾನೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಡಾ. ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು ತಿಳಿಸಿದರು.

ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಳ್ಳಿ: ಬಸವ ಪ್ರಸಾದ ಸ್ವಾಮೀಜಿ

Mar 18 2024, 01:56 AM IST
ಕವಿತಾಳ ಸಮೀಪದ ಇರಕಲ್ ಮಠದಲ್ಲಿ ಜಾತ್ರೆ ನಿಮಿತ್ತವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಇರಕಲ್ ಮಠದ ಪೀಠಾಧಿಪತಿ ಬಸವ ಪ್ರಸಾದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಗೋವುಗಳ ಸಂರಕ್ಷಣೆ ಅತ್ಯಗತ್ಯ: ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ

Mar 18 2024, 01:56 AM IST
ಜಗತ್ತಿನಲ್ಲಿ ಎಲ್ಲ ಬಗೆಯ ಕಾರ್ಖಾನೆಗಳಿವೆ, ಆದರೆ ಹಾಲು ಉತ್ಪಾದಿಸುವ ಕೈಗಾರಿಕೆ ಎಲ್ಲಿಯೂ ಇಲ್ಲ. ಗೋಪಾಲಕೃಷ್ಣನ (ಗೋವುಗಳು) ಫ್ಯಾಕ್ಟರಿಯಲ್ಲಿ ಮಾತ್ರ ಕ್ಷೀರ ತಯಾರಾಗುತ್ತದೆ. ಗುರುಗಳಿಗೆ ಹಾಲಿನ ಅಭಿಷೇಕ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ನಮ್ಮ ಸಂಸ್ಕೃತಿಯಿಂದ ದೂರ ಉಳಿಯುತ್ತಿದ್ದಾರೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved