• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಾಹ ವಿಚ್ಛೇದನ ಸಮಾಜದ ಅನಿಷ್ಟ ಪದ್ಧತಿ: ಶ್ರೀ ರಾಚೋಟೇಶ್ವರ ಸ್ವಾಮೀಜಿ

May 20 2024, 01:41 AM IST
ಕುಟುಂಬಗಳು ಕೂಡಿ ನಡೆಸುವ ವಿವಾಹಗಳಿಗಿಂತ ಸಾಮೂಹಿಕ ವಿವಾಹಗಳು ಹೆಚ್ಚು ಶಕ್ತಿಶಾಲಿಯಾದ್ದು. ಸಾಮೂಹಿಕ ವಿವಾಹಗಳಿಂದ ಸರ್ವ ಧರ್ಮ ಮತ್ತು ಸರ್ವ ಜಾತಿ, ಜನಾಂಗದವರ ಆರ್ಶೀರ್ವಾದ ಲಭಿಸುತ್ತದೆ. ಆದ್ದರಿಂದ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಸಬೇಕಾದ ಅಗತ್ಯವಿದೆ. ಸಾಮೂಹಿಕ ವಿವಾಹಗಳು ಬಡವರು- ಶ್ರೀಮಂತರು ಎಂಬ ತಾರತಮ್ಯವಿಲ್ಲದೆ ಎಲ್ಲರೂ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡುವುದರಿಂದ ಸಮಾಜದಲ್ಲಿ ಪರಸ್ಪರ ಅನ್ಯೋನ್ಯತೆ ಮೂಡಲು ಸಾಧ್ಯ.

ನಾಳೆ ಗುರು ಗುದ್ಲೀಶ್ವರ ಸ್ವಾಮೀಜಿ 92ನೇ ಸ್ಮರಣಾರಾಧನೆ

May 20 2024, 01:31 AM IST
ಶ್ರೀ ಗುರು ಗುದ್ಲೀಶ್ವರ ಸ್ವಾಮೀಜಿ 92ನೇ ಸ್ಮರಣಾರಾಧನೆ ಹಾಗೂ ಶಿವದೀಕ್ಷಾ ಸಂಸ್ಕಾರ ಕಾರ್ಯಕ್ರಮ ಮೇ 21 ರಂದು ನಗರದ ಪಿ.ಜಿ.ಎಂ ಕಲ್ಯಾಣ ಮಂಟಪದಲ್ಲಿ ಶ್ರೀ ಗುದ್ದಲೀಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಶ್ರೀ ವೀರಶೈವ ಭಕ್ತ ಮಂಡಳಿ ತಿಳಿಸಿದೆ.

ನಾಡಿನಾದ್ಯಂತ ಬಸವತತ್ವ ಪಸರಿಸಿದ ಡಾ.ಮಹಾಂತ ಸ್ವಾಮೀಜಿ: ಡಾ.ಬಸವಲಿಂಗ ಶ್ರೀ

May 19 2024, 01:59 AM IST
ಕರ್ನಾಟಕದಲ್ಲಿ ಶರಣ ಸಂಸ್ಕೃತಿಯ ವಿದ್ಯಾಪೀಠದ ಮೂಲಕ ನಾಡಿನ ತುಂಬೆಲ್ಲ ಬಸವತತ್ವವನ್ನು ಪ್ರಸಾರ ಮಾಡಿದ ದಂಡನಾಯಕ ಲಿಂ.ಡಾ.ಮಹಾಂತಸ್ವಾಮೀಜಿ ಎಂದು ಬಾಲ್ಕಿ ಹಿರೇಮಠ ಸಂಸ್ಥಾನಮಠದ ಪಟ್ಟಾಧ್ಯಕ್ಷ ಡಾ.ಬಸವಲಿಂಗ ಸ್ವಾಮೀಜಿ ಹೇಳಿದರು.

ಶ್ರೀ ಕೃಷ್ಣಮಠಕ್ಕೆ ಶ್ರೀ ಮಹೇಶ್ವರಾನಂದ ಪುರಿ ಸ್ವಾಮೀಜಿ ಭೇಟಿ

May 18 2024, 12:37 AM IST
ಉಭಯ ಶ್ರೀಪಾದರಿಗೂ ಪರ್ಯಾಯ ಮಠದ ವತಿಯಿಂದ ಶಾಲು ಹೊದಿಸಿ ಭಗವದ್ಗೀತಾ ಸ್ಮರಣಿಕೆ ನೀಡುವ ಮೂಲಕ ಗೌರವಿಸಲಾಯಿತು.

ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ

May 18 2024, 12:35 AM IST
ಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.

ಧರ್ಮಜಾಗೃತಿ ನಡಿಗೆಗೆ ಉತ್ತಮ ಸ್ಪಂದನೆ: ಡಾ.ಚನ್ನಸಿದ್ದರಾಮ ಸ್ವಾಮೀಜಿ

May 17 2024, 12:32 AM IST
ಶ್ರೀಶೈಲ ಮಲ್ಲಯ್ಯನಿಗೂ ಹಾಗೂ ಮಲೆನಾಡಿನ ಮಲ್ಲವರಿಗೂ ಭಕ್ತಿಭಾವದ ಅವಿನಾಭಾವ ಸಂಬಂಧವಿದೆ. ಮಲ್ಲಿಕಾರ್ಜುನ ಸ್ವಾಮಿ ದರ್ಶನಾಶೀರ್ವಾದಕ್ಕೆ ಅಗಮಿಸುವ ಭಕ್ತರಿಗಾಗಿ ಶ್ರೀಶೈಲದಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಯಾತ್ರಿ ನಿವಾಸ ಮತ್ತು ಶಿಕ್ಷಣ ಸಂಸ್ಥೆ ಆರಂಭಿಸುತ್ತಿದ್ದು ಭಕ್ತರು ತಮ್ಮ ದುಡಿಮೆಯ ಅಲ್ಪ ಹಣವನ್ನು ಧಾರ್ಮಿಕ ಸೇವಾ ಕಾರ್ಯಕ್ಕೆ ನೀಡುವಂತಾಗಿದೆ.

ಭಾರತ ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ: ನಿರ್ಮಲಾನಂದನಾಥ ಸ್ವಾಮೀಜಿ

May 16 2024, 12:54 AM IST

ಭಾರತದಲ್ಲಿರುವ ಜ್ಞಾನ ಸಂಪತ್ತಿನ ಫಲವಾಗಿ ಇಂದು ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜನರ ಸ್ವಾವಲಂಬಿ ಬದುಕಿಗೆ ಸಹಕಾರಿ ಸಂಘಗಳು ನೆರವಾಗಲಿ: ಅಮರೇಶ್ವರ ಸ್ವಾಮೀಜಿ

May 16 2024, 12:53 AM IST
ಸೊರಬ ಪಟ್ಟಣದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ೧೭ನೇ ಶಾಖೆಯನ್ನು ಜಡೆ ಹಿರೆಮಠದ ಘನಬಸವ ಅಮರೇಶ್ವರ ಸ್ವಾಮೀಜಿ ಉದ್ಘಾಟಿಸಿದರು.

ಕೂಡಿ ಬಾಳುವುದೇ ನಿಜವಾದ ಧರ್ಮ: ಈಶ್ವರಾನಂದಪುರಿ ಸ್ವಾಮೀಜಿ ಅಭಿಮತ

May 16 2024, 12:45 AM IST
ಕೂಡಿ ಬಾಳುವುದೇ ನಿಜವಾದ ಧರ್ಮವಾಗಿದೆ. ಬೀರದೇವರು ಕೂಡಿ ಬಾಳುವುದನ್ನು ಹೇಳಿಕೊಟ್ಟಿದ್ದಾರೆ ಎಂದು ಕೆಲ್ಲೋಡು ಈಶ್ವರಾನಂದಪುರಿ ಸ್ವಾಮೀಜಿ ನುಡಿದಿದ್ದಾರೆ.

ಮನಸ್ಸಿನ ಮಾಲಿನ್ಯ ನಿವಾರಣೆಗೆ ವಚನ ಸಾಹಿತ್ಯವೇ ಮಾರ್ಗಸೂಚಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

May 15 2024, 01:40 AM IST
ಕಳ್ಳರು ಕದಿಯಲಾಗದ, ಅಣ್ಣ-ತಮ್ಮಂದಿರು ಪಾಲು ಕೇಳಲಾಗದ, ಬಳಸಿದಷ್ಟು ವ್ಯಯವಾಗದ ಒಳ್ಳೆಯ ವಿದ್ಯೆ, ಜ್ಞಾನ ಸಂಪತ್ತು ಬಸವಾದಿ ಶಿವಶರಣರ ವಚನ ಸಾಹಿತ್ಯವೇ ಆಗಿದ್ದು, ಮನಸ್ಸಿನ ಮೈಲಿಗೆ ತೊಳೆದು ನಮ್ಮ ಬಾಳಿಗೆ ಬೆಳಕು ನೀಡುವ ಸಾಧನವಾಗಿದೆ. ಆಂತಹ ವಚನ ಸಾಹಿತ್ಯವನ್ನು ಪ್ರತಿಯೊಬ್ಬ ಶಿವಶರಣ ನಿತ್ಯವು ಬಾಳಿನಲ್ಲಿ ಅಳವಡಿಸಿಕೊಂಡು ಬದುಕಬೇಕಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved