• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ

May 12 2024, 01:22 AM IST
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಬಸವಣ್ಣ ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಲಿ: ಸ್ವಾಮೀಜಿ

May 12 2024, 01:17 AM IST
ಎಲ್ಲ ವರ್ಗಗಳಿಗೆ ಸಮಾನ ಹಕ್ಕಿನ ವೇದಿಕೆ ಕಲ್ಪಿಸಿ ಧಾರ್ಮಿಕ ಕಾಂತ್ರಿ ನಡೆಸಿದ ಬಸವಣ್ಣನವರು ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಬೇಕು ಎಂದು ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿವಾಚಾರ್ಯ ಸ್ವಾಮೀಜಿ

May 12 2024, 01:16 AM IST
ಪಟ್ಟಣದಲ್ಲಿ ಸಂಜಯ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ

12ನೇ ಶತಮಾನದಲ್ಲೇ ಬಸವಣ್ಣರಿಂದ ಬಹು ಆಯಾಮದ ಕ್ರಾಂತಿ: ಅಮರೇಶ್ವರ ಸ್ವಾಮೀಜಿ

May 12 2024, 01:15 AM IST
ಅಸ್ಪೃಶ್ಯತೆ ನಿವಾರಣೆ, ಜಾತಿ ವ್ಯವಸ್ಥೆ ವಿರುದ್ಧ ಜಾಗೃತಿ,ಸ್ತ್ರೀ ಸಮಾನತೆ, ಲಿಂಗ ಸಮಾನತೆ, ಕಂದಾಚಾರ ವಿರುದ್ಧ ಹೋರಾಟ. ಮೌಢ್ಯ ಗಳ ಬಗ್ಗೆ ಜಾಗೃತಿ, ಶ್ರಮದ ಹಂಚಿಕೆಗಾಗಿ ಕಾಯಕದ ಕಲ್ಪನೆ, ಸಂಪತ್ತಿನ ವಿತರಣೆಗಾಗಿ ದಾಸೋಹದ ಕಲ್ಪನೆ, ಜಾತಿ ನಿರ್ಮೂಲನೆಗಾಗಿ ಸರ್ವರಿಗೂ ಇಷ್ಟಲಿಂಗ ಧಾರಣೆ, ಇಂತಹ ಹತ್ತಾರು ಆಯಾಮಗಳಲ್ಲಿ ಅವರು ಬಹು ದೊಡ್ಡ ಚಳವಳಿಯನ್ನೇ ಮಾಡಿದ್ದಾರೆ.

12ನೇ ಶತಮಾನ ಮಹತ್ತರ ಬದಲಾವಣೆಯ ಸಂಕ್ರಮಣ ಕಾಲ: ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ

May 11 2024, 01:32 AM IST
ಬಸವಣ್ಣನವರು ಬಾಲ್ಯದಿಂದಲೇ ಇವರು ವಯಸ್ಸಿಗೆ ಮೀರಿ ಕುತೂಹಲ, ಜಾಣ್ಮೆ, ಜಾಗೃತಿಗಳನ್ನು ವ್ಯಕ್ತಪಡಿಸ ತೊಡಗಿದರು. ಬಸವಣ್ಣನವರು ತನ್ನ ಎಂಟನೇ ವರ್ಷದಲ್ಲಿ ಸಾಮಾಜಿಕ, ಧಾರ್ಮಿಕ ವಿಚಾರಗಳ ಬಗ್ಗೆ ಹೆಚ್ಚಿನ ಜಾಣ್ಮೆ ಅವರಲ್ಲಿತ್ತು. ಬಸವಣ್ಣನವರ ಕ್ರಾಂತಿಕಾರಿಕ ಭಾವನೆಗಳು ಎಲ್ಲರೂ ಸಮಾನರು ಎಂಬ ಭಾವನೆ ಅಡಿಯಲ್ಲಿ ಲಿಂಗಾಯತ ಧರ್ಮ ಅಸ್ತಿತ್ವಕ್ಕೆ ತಂದಂತಹ ಮಹಾನ್ ಚೇತನ ಬಸವಣ್ಣ.

ಬಸವಣ್ಣ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ

May 11 2024, 01:31 AM IST
ಸಕಲ ಜೀವಿಗೆ ಒಳಿತು ಬಯಸಿದವರು ಬಸವಣ್ಣ. ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಒಂದು ಹೊಸ ಮನ್ವಂತರವೇ ಆಗಿದೆ. ಒಂದು ದೇಶ ತನ್ನನ್ನು ತಾನು ಪರಿಚಯಿಸಿಕೊಳ್ಳಲು ಅಲ್ಲಿನ ಸಂಸ್ಕೃತಿ ಮುಖ್ಯವಾಗುತ್ತದೆ. ನಾಡಿನ ಸಂಸ್ಕೃತಿಯೇ ವೈಶಿಷ್ಟ್ಯ ಪಡೆದುಕೊಳ್ಳುತ್ತದೆ. ಇಂತಹ ಸಾಂಸ್ಕೃತಿಕ ನಾಯಕನಾಗಿ ಇತಿಹಾಸ ಸೃಷ್ಟಿ ಮಾಡಿದವರು ಬಸವಣ್ಣ.

ಶರಣರ ವಚನಗಳು ಉತ್ತಮ ಬದುಕಿಗೆ ದಾರಿದೀಪಗಳು: ಸದಾಶಿವ ಸ್ವಾಮೀಜಿ

May 11 2024, 12:00 AM IST
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹುಲುಸೆ ಗ್ರಾಮದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.

ಶರಣರ ವಚನ ಅರ್ಥೈಸಿಕೊಂಡರೇ ಬಾಳು ಬಂಗಾರ: ಡಾ.ಸಿದ್ದರಾಮ ಸ್ವಾಮೀಜಿ

May 09 2024, 01:01 AM IST
ಅನುಭಾವ ಚಿಂತನ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ ಮಾತನಾಡಿದರು.

ಬಸವಣ್ಣ ತತ್ವಗಳ ಆಚರಣೆ ಅವಶ್ಯಕ: ಯತಿಶ್ವರಾನಂದ ಸ್ವಾಮೀಜಿ

May 09 2024, 01:00 AM IST
ಸಿಂಧನೂರಿನ ಆರ್.ಜಿ.ಎಂ.ಶಾಲಾ ಮೈದಾನದಲ್ಲಿ ಬಸವ ಜಯಂತಿ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿರುವ 3ನೇ ದಿನದ ಪ್ರವಚನ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಣಾಧಿಕಾರಿ ಟಿ. ಅಯ್ಯಪ್ಪ ಉದ್ಘಾಟಿಸಿದರು.

ತಾಯಂದಿರು ಸಂಸ್ಕೃತಿ, ಸಂಸ್ಕಾರದ ಹರಿಕಾರರು: ಅರಮೇರಿ ಕಳಂಚೇರಿ ಸ್ವಾಮೀಜಿ

May 08 2024, 01:00 AM IST
ಗಣಗೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಳಿಸಿರುವ 200 ವರ್ಷಗಳ ಇತಿಹಾಸ ಇರುವ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ ಮಂಗಳವಾರ ನಡೆಯಿತು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved