• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಕೊಡುಗೆ ಅಪಾರ

May 07 2024, 01:03 AM IST
ಪಟ್ಟಣದ ಕೋಟೆ ಭಾಗದಲ್ಲಿರುವ ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ನಂತರ ಒಂದು ತಿಂಗಳ ಜಂಗಮ ಆರಾಧನೆಯನ್ನು 55 ಕಿಂತ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.

ದುಷ್ಟರನ್ನು ಶಿಕ್ಷಿಸಲು ಅವತರಿಸಿದ ರೂಪವೇ ಕಾಳಿ: ಸ್ವಾಮೀಜಿ

May 07 2024, 01:02 AM IST
ದುಷ್ಟರನ್ನು ಶಿಕ್ಷಿಸಲು ಅವತರಿಸಿದ ರೂಪವೇ ಕಾಳಿ. ಇದು ದೇವಿಯ ರುದ್ರ ಸ್ವರೂಪ.

ಮಕ್ಕಳನ್ನು ಸ್ವತಂತ್ರವಾಗಿ ಆಟೋಟಗಳಲ್ಲಿ ಭಾಗವಹಿಸಲು ಬಿಡಿ: ಶಿವಬಸವ ಸ್ವಾಮೀಜಿ

May 06 2024, 12:33 AM IST
ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಶಿಬಿರಗಳ ಮೂಲಕ ಗುರುತಿಸಿ ಬೆಳಕಿಗೆ ತರುವ ಕೆಲಸ ಮಾಡಬೇಕು, ಆಗ ಮಾತ್ರ ಭವಿಷ್ಯದಲ್ಲಿ ಒಳ್ಳೆ ಕಲಾವಿದನಾಗಿ ಸಾಂಸ್ಕೃತ ವ್ಯಕ್ತಿಯಾಗಿ ವಿಶ್ವಮಾನವನಾಗಿ ಕಾಣಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧನದಲ್ಲಿಟ್ಟು ಬೆಳೆಸುವುದನ್ನು ಬಿಟ್ಟು ಸ್ವತಂತ್ರವಾಗಿ ಆಟೋಟಗಳಲ್ಲಿ ಭಾಗವಹಿಸಲು ಪೋಷಕರು ಬಿಡಬೇಕು.

ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ

May 05 2024, 02:11 AM IST
ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಕಡ್ಡಾಯವಾಗಿ ಟ್ರಾಫಿಕ್ ನಿಯಮ ಪಾಲಿಸಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ

May 05 2024, 02:05 AM IST
ಪ್ರಸ್ತುತ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಎಷ್ಟಿದೆ, ರಸ್ತೆಗಳಲ್ಲಿ ಸಂಚರಿಸುವಾಗ ಎಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಂಚಾರಿ ನಿಯಮಗಳನ್ನು ಹೇಗೆ ಪಾಲಿಸಬೇಕು

ಸಂಸ್ಕೃತ, ಸಂಸ್ಕೃತಿ ಉಳಿಸುವ ಭಾಷೆ: ಗುಣನಾಥ ಸ್ವಾಮೀಜಿ

May 05 2024, 02:02 AM IST
ಕೊಪ್ಪ, ದೇವರ ಭಾಷೆಯೆಂದು ಕರೆಯಿಸಿಕೊಳ್ಳುವ ಸಂಸ್ಕೃತದಲ್ಲಿ ವೇದ ಉಪನಿಷತ್‌ಗಳು ಎಲ್ಲವೂ ಇರುವುದರಿಂದ ನಮ್ಮ ಸಂಸ್ಕೃತಿ ಉಳಿಯಲು ಸಂಸ್ಕೃತದಿಂದ ಸಾಧ್ಯ ಎಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.

ಧರ್ಮ, ಸಂಸ್ಕೃತಿ ರಕ್ಷಣೆ ನಮ್ಮೆಲ್ಲರ ಹೊಣೆ: ಸ್ವಾಮೀಜಿ

May 04 2024, 12:37 AM IST
ಕೂನಿಕೆರೆ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ-ಕಳಸ ಪ್ರತಿಷ್ಠಾಪನೆ ಕಾರ್ಯಕ್ಕೆ ನಂಜಾವದೂತ ಶ್ರೀ ಚಾಲನೆ

ನೀರು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ: ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ

May 04 2024, 12:31 AM IST
ಎಲ್ಲಾ ಜೀವ ಜಲಗಳಿಗೆ ನೀರು ಅತ್ಯಮೂಲ್ಯವಾಗಿದ್ದು ಇದನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಹೇಳಿದರು.

ಆಧುನಿಕತೆ ಆಕರ್ಷಣೆಯಲ್ಲಿ ಸನಾತನ ಧರ್ಮ ಕಡೆಗಣನೆ: ಸ್ವಾಮೀಜಿ

May 03 2024, 01:01 AM IST
ಕಡೂರು, ಗಾಳಿ, ನೀರು, ಭೂಮಿ, ಆಕಾಶ ಎಲ್ಲದಕ್ಕೂ ಒಂದು ಧರ್ಮವಿದೆ. ಅದನ್ನು ಮೀರಿ ನಡೆದರೆ ಜೀವಸಂಕುಲ ಆಪತ್ತಿಗೀಡಾಗುತ್ತದೆ ಎಂದು ರಂಭಾಪುರಿ ಪೀಠದ ಡಾ.ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಸ್ಥಾಪನೆ: ಪ್ರಸನ್ನನಾಥ ಸ್ವಾಮೀಜಿ

May 02 2024, 12:17 AM IST
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಅಂತಹ ಪದ್ಧತಿ ಉಳಿಸಿ ಬೆಳೆಸುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಆರಂಭಿಸಲು ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳು ನಿರ್ಧರಿಸಿದ್ದಾರೆ. ಒಂದು ತರಬೇತಿಯಲ್ಲಿ ಕನಿಷ್ಠ 50 ಮಂದಿಯನ್ನು ನಿಗದಿ ಪಡಿಸಿ ಭಾಗವಹಿಸುವ ವೈದ್ಯರುಗಳಿಗೆ ವಸತಿ ಮತ್ತು ಉಪಾಹಾರವನ್ನು ಶ್ರೀಮಠದಿಂದಲೇ ಉಚಿತವಾಗಿ ನೀಡಲಾಗುವುದು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved