• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ

Mar 05 2024, 01:30 AM IST
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಇಂದಿನಿಂದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವ ಸ್ವಾಮೀಜಿ ಸ್ಮರಣೋತ್ಸವ

Mar 04 2024, 01:18 AM IST
ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಾನುಭವ ಚರವರ್ಯ ಶ್ರೀ ಕರಿಬಸವ ಸ್ವಾಮಿಗಳವರ 231ನೇ ವಾರ್ಷಿಕ ಸ್ಮರಣೋತ್ಸವ ಸೋಮವಾರದಿಂದ ಆರಂಭವಾಗಲಿದೆ.

ಈ ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ: ಶ್ರೀ ವಿಧು ಶೇಖರ ಭಾರತಿ ಸ್ವಾಮೀಜಿ

Mar 04 2024, 01:15 AM IST
ಈ ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ ಎಂದು ಶೃಂಗೇರಿ ಮಠದ ಶ್ರೀ ಮಜ್ಜಗದ್ಗುರು ಶ್ರೀ ವಿಧು ಶೇಖರ ಭಾರತಿ ಸ್ವಾಮೀಜಿ ತಿಳಿಸಿದರು.

ಸಹಕಾರಿ ಕ್ಷೇತ್ರಕ್ಕೆ ಶಿವಪ್ಪರ ಕೊಡುಗೆ ಅಪಾರ: ಸ್ವಾಮೀಜಿ

Mar 03 2024, 01:33 AM IST
ತಿಪಟೂರು: ತಿಪಟೂರಿನ ಮಾಜಿ ಶಾಸಕರಾಗಿದ್ದ ಲಿಂಗೈಕ್ಯ ವಿ.ಎಲ್. ಶಿವಪ್ಪ ಅವರು ಸಮಾಜ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು ಎಂದು ನಗರದ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

2ಎ ಮೀಸಲಾತಿ ಹಕ್ಕೋತ್ತಾಯಕ್ಕಾಗಿ ಹೋರಾಟ: ಬಸವಮೃತ್ಯುಂಜಯ ಸ್ವಾಮೀಜಿ

Mar 02 2024, 01:52 AM IST
ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2ಎ ಮೀಸಲಾತಿ ಬೇಡಿಕೆಗಾಗಿ ಕಳೆದ ಮೂರು ವರ್ಷಗಳಿಂದ ಬಹಳ ದೊಡ್ಡ ಹೋರಾಟ ಕೈಗೊಳ್ಳಲಾಗುತ್ತಿದೆ.

ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಹಿಂಪಡೆಯಿರಿ: ಸೇವಾಲಾಲ್ ಸ್ವಾಮೀಜಿ

Mar 02 2024, 01:50 AM IST
ಬಂಜಾರ ಸಮಾಜ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು.

ಬಿಸಿಲು ಹೆಚ್ಚಿದೆ, ಬರಿಗಾಲಲ್ಲಿ ಪಾದಯಾತ್ರೆ ಬೇಡ: ಹೆಬ್ಬಾಳು ರುದ್ರೇಶ್ವರ ಸ್ವಾಮೀಜಿ

Mar 02 2024, 01:49 AM IST

ಭಕ್ತರು ವರ್ಷದಿಂದ ವರ್ಷಕ್ಕೆ ನಾನು ಎಷ್ಟು ಬದಲಾವಣೆ ಆಗಿದ್ದೇನೆ ಎಂಬುದು ತಿಳಿದುಕೊಳ್ಳಬೇಕು. ಪಾದಯಾತ್ರೆ ಹೋದರೆ ಆಚಾರ ವಿಚಾರದಲ್ಲಿ , ಸನ್ನಡತೆಯಲ್ಲಿ ಏನಾದರೂ ಬದಲಾವಣೆ ಆಗಿದ್ದೇನೆಯೇ ಎಂಬ ಪ್ರಶ್ನೆ ನೀವೇ ಹಾಕಿಕೊಳ್ಳಬೇಕು.  

ಪಾದಯಾತ್ರೆಯಿಂದ ಸದ್ಗುಣಗಳು ಮೈಗೂಡಲಿವೆ: ಶಿವಶಾಂತವೀರ ಸ್ವಾಮೀಜಿ

Mar 01 2024, 02:17 AM IST
ಕಳೆದ 25 ವರ್ಷದಿಂದ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಚನ್ನಗಿರಿ ತಾಲೂಕಿನಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ಹೋಗುತ್ತಿದ್ದು ಭಕ್ತಾಧಿಗಳು ಶ್ರದ್ಧೆ, ನಿಷ್ಠೆಯಿಂದ ಪಾದಯಾತ್ರೆ ಮಾಡಿ ಕೊಟ್ಟೂರೇಶ್ವರನ ದರ್ಶನ ಪಡೆದರೆ ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಲಿವೆ.

ತುಮಕುರು: ವಾರ್ತಾ ಇಲಾಖೆ ಮಳಿಗೆ ಬಗ್ಗೆ ಸ್ವಾಮೀಜಿ ಮೆಚ್ಚುಗೆ

Feb 29 2024, 02:05 AM IST
ಸಿದ್ಧಗಂಗಾ ಮಠದಲ್ಲಿ ಜರುಗುತ್ತಿರುವ ಇತಿಹಾಸ ಪ್ರಸಿದ್ಧ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಅಂಗವಾಗಿ ತೆರದಿರುವ ವಾರ್ತಾ ಇಲಾಖೆ ಮಳಿಗೆ ಬಗ್ಗೆ ಶ್ರೀ ಮಠದ ಸಿದ್ದಲಿಂಗ ಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಿ: ಹನುಮಂತನಾಥ ಸ್ವಾಮೀಜಿ

Feb 29 2024, 02:04 AM IST
ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ತೆರೆಸಾ ಸ್ಕೂಲ್ ಏರ್ಪಡಿಸಿದ್ದ ಅನುಬಂಧಗಳ ಪರ್ವ ಶಾಲಾ ವಾರ್ಷಿಕೋತ್ಸವ ಸಮಾರಂಭ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved