• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನದ ಜತೆಗೆ ಛಲ ಇದ್ದರೆ ಸಾಧನೆ: ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ

Feb 29 2024, 02:04 AM IST
ಛಲ ಹೊಂದುವ ಜತೆಗೆ ಜ್ಞಾನದ ಭಂಡಾರ ಹೊಂದಿದಲ್ಲಿ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಧ್ಯಾನ-ಯೋಗದಿಂದ ಏಕಾಗ್ರತೆ ಸಾಧಿಸಿ: ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ

Feb 29 2024, 02:03 AM IST
ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಹಂತದಲ್ಲಿಯೇ, ಮಾನವೀಯ ಮೌಲ್ಯ ಹಾಗೂ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು, ಸಾಧನೆಗೆ ಏಕಾಗ್ರತೆ, ಮನಸ್ಸು, ಉಸಿರು ಮುಖವಾಗಿದ್ದು ಯೋಗದಲ್ಲಿ ಸಾಧನೆಗೈದರೆ ಬದುಕು ಸಾರ್ಥಕವಾಗುತ್ತದೆ ಎಂದು ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಕಡೆಗಣನೆ: ಮೃತ್ಯುಂಜಯ ಸ್ವಾಮೀಜಿ

Feb 29 2024, 02:00 AM IST
2(ಎ) ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು. ಸಮುದಾಯವು ಸಂಘಟಿತವಾಗಿ ತಾಕತ್ತು ತೋರಿಸಿ ಎಂದು ಸಮುದಾಯದವರಿಗೆ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದರು.

ಪ್ರತಿಯೊಬ್ಬರು ನಾನು ಯಾರೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು: ಪ್ರಸನ್ನನಾಥ ಸ್ವಾಮೀಜಿ

Feb 28 2024, 02:39 AM IST
ಮನಸ್ಸು ಮತ್ತು ಬುದ್ಧಿಗೆ ಬಹಳಷ್ಟು ವ್ಯತ್ಯಾಸವಿದೆ. ಚಂಚಲದಿಂದ ಕೂಡಿರುವ ಮನಸ್ಸಿನ ಮೇಲಿರುವುದೇ ಬುದ್ಧಿ. ಮನಸ್ಸಿಗೆ ಕಂಡಂತೆ ಯಾರು ನಡೆಯುತ್ತಾರೆಯೋ ಅವರು ಭೌತಿಕ ಸುಖಕ್ಕಾಗಿ ತನ್ನನ್ನು ತಾನು ತೊಡಗಿಸಿಕೊಂಡು ಇಲ್ಲದ ಕಷ್ಟಗಳನ್ನು ತನ್ನ ಮೇಲೆ ಹಾಕಿಕೊಳ್ಳುತ್ತಾರೆ.

ಸಿದ್ಧೇಶ್ವರ ಶ್ರೀಗಳ ಸ್ಮರಣೆಯಿಂದ ಜ್ಞಾನ ವಿಸ್ತಾರವಾಗುತ್ತದೆ-ಬಸವರಾಜ ಸ್ವಾಮೀಜಿ

Feb 28 2024, 02:36 AM IST
ಯಾರ ಸ್ಮರಣೆ ಮಾಡಿದರೆ ಜ್ಞಾನ ವಿಸ್ತಾರ ಆಗುತ್ತದೆಯೋ ಅಂತವರನ್ನು ಸದಾಕಾಲ ಸ್ಮರಿಸಬೇಕು. ಸಿದ್ಧೇಶ್ವರ ಶ್ರೀಗಳ ಜ್ಞಾನ, ವಿಚಾರ, ತತ್ವಗಳು ವಿಸ್ತಾರವಾಗಿದ್ದವು. ಅವರ ಸ್ಮರಣೆ ಮಾಡುವುದು ನಮ್ಮ ಭಾಗ್ಯ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಬಸವರಾಜ ಸ್ವಾಮೀಜಿ ಹೇಳಿದರು.

ಭಾವೈಕ್ಯದ ಭಾವ ಮೂಡಿಸುವುದು ಅಗತ್ಯ-ಸಿದ್ಧರಾಮ ಸ್ವಾಮೀಜಿ

Feb 28 2024, 02:31 AM IST
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿ, ಭಾವೈಕ್ಯತೆ ಭಾವ ಮೂಡಿಸುವುದು ತುಂಬಾ ಅಗತ್ಯವಿದೆ ಎಂದು ಡಂಬಳ-ಗದಗನ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಗ್ರಂಥ, ಸತ್ಪುರುಷರ ಜೀವನ ಚರಿತ್ರೆ ಓದಿ: ಶಿವಾನಂದ ಪುರಿ ಸ್ವಾಮೀಜಿ

Feb 27 2024, 01:35 AM IST
ಗ್ರಂಥಗಳು ಹಾಗೂ ಪ್ರಭಾವಿ ವ್ಯಕ್ತಿಗಳ ಜೀವನ ಚರಿತ್ರೆಯ ಪುಸ್ತಕಗಳನ್ನು ಹೆಚ್ಚು ಓದುವುದರಿಂದ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಕೆಆರ್ ನಗರದ ಕನಕ ಗುರು ಪೀಠದ ಶಿವಾನಂದ ಪುರಿ ಸ್ವಾಮೀಜಿ ತಿಳಿಸಿದರು. ಬಾಗೂರಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಗೀತದಿಂದ ದುಃಖ, ನಿರಾಸೆ ದೂರ: ಮಹಾಲಿಂಗ ಸ್ವಾಮೀಜಿ

Feb 27 2024, 01:33 AM IST
ಕಲೆಗಳು ನಮ್ಮ ಜೀವನದಲ್ಲಿ ನೆಮ್ಮದಿ, ಶಾಂತಿ ಉಂಟು ಮಾಡುತ್ತವೆ. ಕಲೆಯ ಸಾಧನೆ ಮಾಡಿದರೆ ಅದನ್ನು ವ್ಯಕ್ತಿ ಮತ್ತು ಸಮಾಜಕ್ಕೆ ಬೆಳೆಸುತ್ತದೆ

ಬಸವಣ್ಣ ವಿಶ್ವವನ್ನೆ ಬೆಳಗಿದ ತತ್ವಕಾರ: ವಿರೂಪಾಕ್ಷ ಸ್ವಾಮೀಜಿ

Feb 26 2024, 01:34 AM IST
ಬಸವಕಲ್ಯಾಣದಲ್ಲಿ 20 ದಿನಗಳ ಬಸವ ಪುರಾಣ ಪ್ರವಚನದ ಉದ್ಘಾಟನೆ ಸಮಾರಂಭ ಜರುಗಿತು.

ಸಂಸ್ಕಾರವಂತ ಯುವಕ, ಯುವತಿಯರು ದೇಶದ ಸಂಪತ್ತು: ಕಣ್ವಕುಪ್ಪೆ ನಾಲ್ವಡಿ ಶಾಂತಲಿಂಗ ಸ್ವಾಮೀಜಿ

Feb 26 2024, 01:34 AM IST
ಮಕ್ಕಳಿಗೆ ಜಂಕ್ ಫುಡ್ ಬದಲು ಸಾತ್ವಿಕ ಆಹಾರ ಸೇವನೆಗೆ ಒತ್ತು ಕೊಟ್ಟು ಮಕ್ಕಳ ಬುದ್ಧಿ ಮತ್ತು ಮನಸ್ಸು ವಿಕಸಿತಗೊಳ್ಳುತ್ತದೆ. ವಿದ್ಯೆ-ಧ್ಯಾನ-ಶಕ್ತಿ ಹೊಂದಿದವರಿಗಿಂತಲೂ ಆರೋಗ್ಯವಂತ ಮತ್ತು ಸಂಸ್ಕಾರವಂತ ಯುವಕ, ಯುವತಿಯರು ದೇಶದ ಸಂಪತ್ತು. ದೇಶವು ಸಂಸ್ಕೃತಿ-ಸಂಸ್ಕಾರ-ಸಂಪ್ರದಾಯ-ವಿಶಿಷ್ಟ ಪರಂಪರೆ ಮತ್ತು ಆಧ್ಯಾತ್ಮಿಕತೆ ಮೂಲಕ ವಿಶ್ವಕ್ಕೆ ಗುರುವಾಗಿ ಮೆರೆದ ದೇಶವೆನಿಸಿದ್ದು ಇಂತಹ ಪುಣ್ಯಭೂಮಿಯಲ್ಲಿ ಜನಿಸಿದ್ದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 103
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved