ನೈಜ ನಾಯಕರಾದ ರೈತರು, ಯೋಧರ ಸದಾ ಗೌರವಿಸಿ: ಕೃಷ್ಣಾನಂದ ಸ್ವಾಮೀಜಿ
Feb 25 2024, 01:53 AM ISTರಾಜಕಾರಣಿಗಳು ಪರಸ್ಪರ ಟೀಕಿಸಿ ಅಧಿಕಾರಕ್ಕೆ ಬರುವ ಬಗ್ಗೆ ಯೋಚಿಸುತ್ತಾರೆ, ಆದರೆ ಯೋಧರು ಅಥವಾ ರೈತರಾಗಲಿ ಯಾವುದೇ ಆಸೆ, ಆಮಿಷಕ್ಕೆ ಒಳಪಡದೇ ಅನ್ನ ನೀಡುವ ರೈತ ಹಾಗೂ ದೇಶ ರಕ್ಷಿಸುವ ಯೋಧರು ನಮ್ಮ ನಿಜವಾದ ಹೀರೋಗಳು ಅವರ ನಾವು ಸ್ಮರಿಸಲೇಬೇಕು. ಸಿನಿಮಾ ನಾಯಕರ ಅನುಸರಿಸುವ ಮಕ್ಕಳು ಯೋಧರ ಹಾಗೂ ರೈತರ ಅನುಸರಿಸದಿರುವುದು ದುರಂತವೇ ಸರಿ.