• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೂವಿನಂತೆ ಮನುಷ್ಯ ಜೀವನ ಸಾರ್ಥಕವಾಗಲಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

Feb 17 2024, 01:19 AM IST
ಮನುಷ್ಯ ನೂರು ವರ್ಷ ಬದುಕುತ್ತಾನೆ. ತಾಯಿಯ ಗರ್ಭದಿಂದ ಜನಿಸುವಾಗ ಅಳುತ್ತಲೇ ಜನ್ಮತಾಳಿ, ಕೊನೆಗೆ ಈ ಭೂಮಿ ಬಿಟ್ಟು ಹೋಗುವ ವೇಳೆಗೂ ಅಳುತ್ತಲೇ ಹೋಗುತ್ತಾನೆ.

ಜೆಪಿ ಅವರದ್ದು ಮನಸ್ಸನ್ನು ಕೂಡಿಸುವ ವ್ಯಕ್ತಿತ್ವ: ನಿರ್ಮಲಾನಂದನಾಥ ಸ್ವಾಮೀಜಿ

Feb 16 2024, 01:53 AM IST
ಫ್ರೊ.ಜಯಪ್ರಕಾಶಗೌಡ 75 ಅಭಿನಂದನೆ ‘ರಂಗಾಭಿನಂದನ’ ಅಭಿನಂದನಾ ಗ್ರಂಥ ಹಾಗೂ ‘ನಾಥಪಂಥ’ ಎಂಟು ಸಂಪುಟಗಳ ಮಾಲಿಕೆ ಪ್ರಥಮ ಸಂಪುಟ ಲೋಕಾರ್ಪಣೆ ಸಮಾರಂಭ

ಸ್ನೇಹಿತರಿದ್ದರೆ ಸ್ವರ್ಗವೇ ಜೊತೆಗಿದ್ದಂತೆ: ಶ್ರೀ ಚನ್ನಬಸವ ಸ್ವಾಮೀಜಿ ಆಶೀರ್ವಚನ

Feb 16 2024, 01:50 AM IST
ಯಾವ ಮನುಷ್ಯ ಎಷ್ಟೇ ದೊಡ್ಡ ಸ್ಥಾನಕ್ಕೆ ಹೋದರೂ ತಾನು ಓದಿದ ಶಾಲೆ, ಹುಟ್ಟಿದ ಗ್ರಾಮ, ಪಾಠ ಮಾಡಿದ ಗುರುಪರಂಪರೆಯನ್ನು ಮರೆಯದೆ ನೆನಪಿಸಿಕೊಂಡು ಗೌರವ ಸಲ್ಲಿಸುತ್ತಾನೆಯೋ ಅಂತಹವರಿಂದ ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ನಿರೀಕ್ಷಿಸಬಹುದು.

ಮಾನವನ ಶ್ರೇಯಸ್ಸು ಬಯಸುವ ವೇದ, ಉಪನಿಷತ್ , ಶಾಸ್ತ್ರ: ಸ್ವಾಮೀಜಿ

Feb 15 2024, 01:16 AM IST
ವೇದ, ಉಪನಿಷತ್ತು ಹಾಗೂ ಶಾಸ್ತ್ರಗಳು ಮಾನವನ ಶ್ರೇಯಸ್ಸು ಹಾಗೂ ಕುಟುಂಬದ ಶ್ರೇಯೋಭಿವೃದ್ಧಿಯನ್ನು ಬಯಸುತ್ತದೆ ಎಂದು ಬಸ್ತಿಮಠ ಶ್ರೀ ಜ್ವಾಲಾಮಾಲಿನಿ ಅತಿಶಯ ಕ್ಷೇತ್ರದ ಪೀಠಾಧಿಪತಿ ಶ್ರೀಮದಭಿನವ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವಕ್ಕೆ ಸಿದ್ದಯ್ಯನಕೋಟೆ ಸಜ್ಜು

Feb 15 2024, 01:16 AM IST
ಇಳಕಲ್ ವಿಜಯ ಮಹಂತೇಶ್ವರ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಮಾಜ ಸೇವಕಿ ರೂಪಾ ಲಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಮಾಜದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸಂಸ್ಕಾರ ಅಗತ್ಯ: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ

Feb 14 2024, 02:16 AM IST
ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸಂಸ್ಕಾರದ ಅಗತ್ಯವಿದೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕಸ್ವಾಮೀಜಿ ತಿಳಿಸಿದರು.

ಆಧುನಿಕತೆ ಭರಾಟೆಯಲ್ಲಿ ಕಣ್ಮರೆಯಾಗುತ್ತಿರುವ ಕಬಡ್ಡಿ ಉತ್ತೇಜಿಸಿ: ಬಸವಲಿಂಗ ಸ್ವಾಮೀಜಿ

Feb 14 2024, 02:15 AM IST
ಆಧುನಿಕತೆ ಭರಾಟೆಯಲ್ಲಿ ಅಳುವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ ದೇಸಿ ಕ್ರೀಡೆ ಕಬಡ್ಡಿ ಆಟದ ಉತ್ತೇಜನಕ್ಕೆ ಎಲ್ಲರೂ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಸಿದ್ದಯ್ಯನ ಕೋಟೆ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.

ಸತ್ಯ, ಶುದ್ಧ ಕಾಯಕವೆ ಶರಣರ ತತ್ವದ ಮೂಲ ಜೀವಾಳ: ಈಶಪ್ರಸಾದ ಸ್ವಾಮೀಜಿ

Feb 14 2024, 02:15 AM IST
ಬಸವಕಲ್ಯಾಣದಲ್ಲಿ ನಡೆದ ದ್ವಿತೀಯ ಕಾಯಕ ಉತ್ಸವದ ಚಿಂತನ ಗೋಷ್ಠಿಯಲ್ಲಿ ವಿಜಯಪುರದ ಷಣ್ಮುಖರೂಢ ಮಠ ಅಥರ್ಗಾದ ಈಶಪ್ರಸಾದ ಸ್ವಾಮೀಜಿಯವರು ವಿಶೇಷ ಉಪನ್ಯಾಸ ನೀಡಿದರು.

ಪ್ರಕಾಶನಾಥ ಸ್ವಾಮೀಜಿ ಭೇಟಿ ಆದ ಬಿಜೆಪಿ ಮುಖಂಡ ನಿರಂತರ ಗಣೇಶ್‌

Feb 13 2024, 01:45 AM IST
ಡಾ. ಪ್ರಕಾಶನಾಥ ಸ್ವಾಮೀಜಿ ಅವರನ್ನು ಬಿಜೆಪಿ ಯುವ ಮುಖಂಡ ಡಾ.ನಿರಂತರ ಗಣೇಶ್ ಭೇಟಿ ಮಾಡಿ ಆಶೀರ್ವಾದ ಪಡೆದರಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ತಿಳಿಸಿದ್ದಾರೆ.

ಉನ್ನತ ಜ್ಞಾನದಿಂದ ಮಾತ್ರ ಉತ್ತಮ ಭವಿಷ್ಯ: ಶಂಭುನಾಥ ಸ್ವಾಮೀಜಿ

Feb 13 2024, 12:51 AM IST
ಉನ್ನತ ಜ್ಞಾನವನ್ನು ಗಳಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ಅರಕಲಗೂಡು ಪಟ್ಟಣದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಆಯೋಜಿಸಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 103
  • next >

More Trending News

Top Stories
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved