• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಶಿವಕುಮಾರ ಸ್ವಾಮೀಜಿ ೧೧೭ ನೇ ಜಯಂತಿ ಆಚರಣೆ

Apr 02 2024, 01:06 AM IST
ಲೋಕ ಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ: ಗೀತಾ ನಾಗರಾಜು

Apr 02 2024, 01:02 AM IST
ಜಾತಿ, ಮತ, ಪಂಥ, ಧರ್ಮ ಭೇಧವಿಲ್ಲದೆ ತ್ರಿವಿಧ ದಾಸೋಹದ ಮೂಲಕ ಕರ್ನಾಟಕದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬಿಂಬಿಸಿದ ಕೀರ್ತಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲಬೇಕು ಎಂದು ವೀರಶೈವ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾಗರಾಜು ಅಭಿಪ್ರಾಯಪಟ್ಟಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿ-ಕಾಂಗ್ರೆಸ್‌ ಮೇಲೆ ಪರಿಣಾಮ

Apr 02 2024, 01:00 AM IST
ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಒಂದು ವೇಳೆ ಚುನಾವಣೆಗೆ ಸ್ಪರ್ಧಿಸಿದರೆ ಖಂಡಿತವಾಗಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಮಕ್ಕಳ ಮೇಲೆ ನಿರ್ಬಂಧ ಹೇರದಿರಿ: ಶಿವಕುಮಾರ ಸ್ವಾಮೀಜಿ

Apr 02 2024, 01:00 AM IST
ಕವಿತಾಳದ ಕಲ್ಮಠದಲ್ಲಿ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವನ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕೊಡೆಕಲ್ ಗುರು ದುರುದುಂಡೇಶ್ವರ ವಿರಕ್ತ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು.

ಮುಂದಿನ ಪೀಳಿಗೆಗೆ ಸಂಸ್ಕ್ರತಿಯನ್ನು ಪರಿಚಯಿಸಿ: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ

Apr 01 2024, 12:56 AM IST
ದಾಬಸ್‌ಪೇಟೆ: ಪುರಾತನ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾದ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜ್ಞಾನದ ಉಗಮ ಸ್ಥಾನ ಉಡುಪಿ ಕ್ಷೇತ್ರ: ಪುತ್ತಿಗೆ ಸ್ವಾಮೀಜಿ

Apr 01 2024, 12:49 AM IST
ಶ್ರೀಕೃಷ್ಣ ಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಆನ್ ಲೈನ್ ವಿಶ್ವ ಗೀತಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂದೇಶ ನೀಡಿದರು.

ರೈತನ ಹಿತ ಕಾಯುವುದೇ ನಮ್ಮ ಜವಾಬ್ದಾರಿ: ಬಸವೇಶ್ವರ ಚೈತನ್ಯ ಸ್ವಾಮೀಜಿ

Apr 01 2024, 12:47 AM IST
ಚನ್ನರಾಯಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆದ ಅಕ್ಷರ ಮಿತ್ರ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಿದ ಡಾ.ಪುನೀತ್ ರಾಜ್‌ಕುಮಾರ್ ೪೯ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಕಾಯಕಯೋಗಿ ಕೃಷಿ ಕ್ಷೇತ್ರದ ಅಪ್ರತಿಮ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನೈತಿಕ ಮೌಲ್ಯಗಳಿದ್ದರೆ ಉತ್ತಮ ಬದುಕು: ಷಡಕ್ಷರ ಮಠದ ರುದ್ರಮುನಿ ಸ್ವಾಮೀಜಿ

Apr 01 2024, 12:46 AM IST
ಅರಸೀಕೆರೆ ತಾಲೂಕಿನ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದಲ್ಲಿ ಮಹದೇಶ್ವರ ಜಾತ್ರೆ ಅಂಗವಾಗಿ ಗುರುವಾರ ರಾತ್ರಿ ನಡೆದ ಧಾರ್ಮಿಕ ಸಮಾರಂಭದಲ್ಲಿ ತಿಪಟೂರಿನ ಷಡಕ್ಷರ ಮಠದ ರುದ್ರಮುನಿ ಸ್ವಾಮೀಜಿ ಭಾಗವಹಿಸಿದರು.

ಶಂಕರಾಚಾರ್ಯರಿಂದ ಸನಾತನ ಧರ್ಮದ ರಕ್ಷಣೆ: ಬ್ರಹ್ಮಾನಂದ ಸ್ವಾಮೀಜಿ

Mar 31 2024, 02:08 AM IST
ವಿನಾಶದ ಅಂಚಿನಲ್ಲಿದ್ದ ಸನಾತನ ಧರ್ಮ ರಕ್ಷಿಸಿದ್ದು ಶಂಕರಾಚಾರ್ಯರು. ಶಂಕರಾಚಾರ್ಯರು ಸನಾತನ ಧರ್ಮದ ವೇದ ಮತ್ತು ಇತಿಹಾಸ ಸಂರಕ್ಷಣೆ ಮಾಡಿ ತನ್ಮೂಲಕ ಧರ್ಮ ಸಂರಕ್ಷಣೆ ಮಾಡದೆ ಹೋಗಿದ್ದರೆ ನಾವು ನಮ್ಮ ಸಂಸ್ಕೃತಿ ಉಳಿಸಿಕೊಳ್ಳುವುದು ಕಷ್ಟವಾಗಿತ್ತು. ಅಂತಹ ಮಹತ್ಕಾರ್ಯ ಮಾಡಿರುವ ಶಂಕರಾಚಾರ್ಯರು ಸದಾ ಸ್ಮರಣೀಯರು.

ಧರ್ಮ, ಸಂಸ್ಕೃತಿ ರಕ್ಷಿಸಿದವರು ನಮಗೆ ಆದರ್ಶವಾಗಲಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Mar 30 2024, 12:56 AM IST
ನಮಗೆ ದೇಶದ ಧರ್ಮ, ಸಂಸ್ಕೃತಿ ರಕ್ಷಿಸಿದವರು ಆದರ್ಶ ಹಾಗೂ ಮಾದರಿಯಾಗಬೇಕು. ಮಹಾಭಾರತ, ರಾಮಾಯಣ ಮೊದಲಾದ ಗ್ರಂಥಗಳು ದ್ವೇಷ ಬಿತ್ತುವ ಕೆಲಸ ಮಾಡಿಲ್ಲ. ಬದಲಾಗಿ ತನ್ನೊಂದಿಗೆ ಇರುವವರ ಸಮಾನತೆಯಿಂದ ನೋಡುವ, ಪ್ರೀತಿ, ವಿಶ್ವಾಸ, ಸಹೋದರತೆಗಳ ಬೆಳೆಸುವ ಕೆಲಸ ಮಾಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 113
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved