• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿನವ ಗುರುಲಿಂಗ ಜಂಗಮ ಸ್ವಾಮೀಜಿ ನಾಡಿಗೆ ಮಾದರಿ

Feb 13 2024, 12:50 AM IST
ಪೂಜ್ಯರು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಸುಮಾರು 50 ಮಠಗಳನ್ನು ಕಟ್ಟುವ ಜೊತೆಗೆ ಜನರನ್ನು ಕಟ್ಟುವ ಕಾರ್ಯ ಹಾಗೂ ಒಳ್ಳೆಯ ಸಂಸ್ಕಾರ ಕೊಡುವ ಕಾರ್ಯ ಮಾಡಿದ್ದಾರೆ.

ಪೋಷಕರು, ಗುರುಗಳ ಗೌರವದಿಂದ ಕಾಣಿರಿ: ಓಂಕಾರ ಸ್ವಾಮೀಜಿ

Feb 13 2024, 12:50 AM IST
ಹಿಂದೆ ರಾಗ, ದ್ವೇಷ, ಅಸೂಯೆಗಳು ದೂರವಾಗಿದ್ದವು ಅದರಲ್ಲಿ ಮಠ, ದೇವಾಲಯಗಳ ಪಾತ್ರ ಪ್ರಮುಖವಾಗಿದ್ದವು. ಪ್ರಸ್ತುತ ದುರಾಚಾರ, ದ್ವೇಷ, ಅಶಾಂತಿ, ಕೊಲೆ, ಸುಲಿಗೆ, ವಾಮಮಾರ್ಗ, ದುರ್ವಿಚಾರಗಳು ಸಮಾಜದಲ್ಲಿ ತಾಂಡವವಾಡುತ್ತಿದ್ದು, ಸ್ವಾರ್ಥ ಹೆಚ್ಚಾಗಿದೆ, ನೆಮ್ಮದಿಯಿಲ್ಲದಾಗಿದೆ, ದುಡಿದ ಹಣವೆಲ್ಲಾ ನ್ಯಾಯಾಲಯ, ವಕೀಲರಿಗೆ ಹಾಕುವುದಾಗಿದೆ.

ಭಕ್ತರಲ್ಲಿ ಧಾರ್ಮಿಕತೆ ಬೆಳೆಸಿದ ಬಸವಲಿಂಗೇಶ್ವರ ಸ್ವಾಮೀಜಿ

Feb 13 2024, 12:46 AM IST
ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಬಸಲಿಂಗೇಶ್ವರ ಸ್ವಾಮೀಜಿಗಳ ೨೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದಲ್ಲಿ ಚಿಕ್ಕಮ್ಯಾಗೇರಿ-ಇಟಗಿ ಹಿರೇಮಠದ ಡಾ. ಗುರುಶಾಂತವೀರ ಸ್ವಾಮೀಜಿ ಭಾಗವಹಿಸಿ ಮಾತನಾಡಿ, ಶ್ರೀಗಳ ಸೇವೆ ಸ್ಮರಿಸಿದರು.

ಮಕ್ಕಳ ಕಾರ್ಯಚಟುವಟಿಕೆಗಳ ಬಗ್ಗೆ ಪೋಷಕರು ಗಮನಹರಿಸಿ: ಡಾ.ಚನ್ನಮಲ್ಲಿಕಾರ್ಜುನ ಸ್ವಾಮೀಜಿ

Feb 13 2024, 12:46 AM IST
ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವ ಜೊತೆಗೆ ಮಕ್ಕಳ ಸಚ್ಚಾರಿತ್ರ್ಯ ನಡವಳಿಕೆಗೆ ಬುನಾದಿ ಹಾಕಲು ಹಲವು ಕಾರ್ಯಕ್ರಮಗಳ ಉಚಿತವಾಗಿ ಹಮ್ಮಿಕೊಳ್ಳುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಕ್ಕಳ ಜೊತೆ ಪಾಲ್ಗೊಳ್ಳಬೇಕೆಂದು ಸಲಹೆ ನೀಡಿದರು. ಭಕ್ತರ ಉದಾರತೆಯಿಂದ ಶ್ರೀಮಠದ ಎಲ್ಲಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನಡೆಯುತ್ತಿವೆ. ಸಮಯವು ಹೇಗಾದರೂ ಕಳೆದು ಹೋಗುತ್ತದೆ ಒಳ್ಳೆಯ ಉದ್ದೇಶಗಳಿಗಾಗಿ ಎಲ್ಲರೂ ಸಮಯದ ಸದ್ಭಳಕೆ ಮಾಡಿಕೊಳ್ಳಿ.

ಅಳಿವಿನ ಆಂಚಿನಲ್ಲಿರುವ ನಾಟಕ ಉಳಿಸಲು ಮುಂದಾಗಿ: ಮಹಾಂತ ಸ್ವಾಮೀಜಿ

Feb 12 2024, 01:39 AM IST
ನಾಟಕಗಳು ಮನರಂಜನೆಯ ಜತೆಗೆ ದಣಿದ ದೇಹಕ್ಕೆ ಕೊಂಚಮಟ್ಟಿಗೆ ಶಾಂತಿ, ನೆಮ್ಮದಿ ನೀಡಿ ಮನಸ್ಸನ್ನು ಪ್ರಶಾಂತಗೊಳಿಸುವ ಮಹತ್ತರ ವೇದಿಕೆಯಾಗಿವೆ.

ವಿಶ್ವಾಸ ದೃಢಪಡಿಸಲು ಕ್ರೀಡಾಕೂಟ ಸಹಕಾರಿ: ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ

Feb 12 2024, 01:32 AM IST
ತೆಂಕಿಲ ವಿವೇಕಾನಂದ ಶಾಲೆಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ - 2024 ಇದರ ಸಭಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಮಕ್ಕಳಿಗೆ ಸಂಸ್ಕಾರ ಕಲಿಸಲು ಸಂಡೆ ಸ್ಕೂಲ್: ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ

Feb 12 2024, 01:32 AM IST
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು, ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಲು ಮಕ್ಕಳಲ್ಲಿ ಧೈರ್ಯ, ಸ್ಥೈರ್ಯ, ಸಾಹಸ ಮನೋಭಾವ ಬೆಳೆಸಲು ತಂದೆ, ತಾಯಿ ಆಸಕ್ತಿ ವಹಿಸಬೇಕು ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜಾತ್ರೆ ಜಾತಿ, ಮತ ಮೀರಿದ ಸಂಸ್ಕೃತಿ ಪ್ರತೀಕ: ಸದಾಶಿವ ಸ್ವಾಮೀಜಿ

Feb 12 2024, 01:32 AM IST
ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳು ಇಲ್ಲದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಗ್ರಾಮದ ರೈತರು ಜಾತ್ರೆ ಕೊನೆ ದಿನ ಬೆಳಗ್ಗೆಯಿಂದ ಸಂಜೆ ವರೆಗೆ ಸ್ವಯಂ ಪ್ರೇರಿತರಾಗಿ ತಾವು ಮನೆಯಲ್ಲಿ ಸಾಕಾಣಿಕೆ ಮಾಡಿದ ಎಂಟು ಜೋಡಿ ಎತ್ತುಗಳನ್ನು ತಂದು ಸಾಂಕೇತಿಕವಾಗಿ ಜಾತ್ರಾ ಮೈದಾನದಲ್ಲಿ ಕಟ್ಟಿ ಹಾಕಿದರು.

ಸ್ವದೇಶಿ ಚಿಂತನೆ, ವಸ್ತುಗಳ ಬಳಕೆ ಸ್ವಾಭಿಮಾನ ಪ್ರತೀಕ: ಬೇಲಿಮಠದ ಶಿವರುದ್ರ ಸ್ವಾಮೀಜಿ

Feb 12 2024, 01:30 AM IST
ಸ್ವದೇಶಿ ಜಾಗರಣ ಮಂಚ್ ವತಿಯಿಂದ ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಸ್ವದೇಶಿ ಮೇಳ’ ಸಮಾರೋಪ ಸಮಾರಂಭ ನಡೆಯಿತು.

14ರಿಂದ ಡಾ.ಶಿವಕುಮಾರ ಸ್ವಾಮೀಜಿ ಜಯಂತಿ ಮಹೋತ್ಸವ

Feb 11 2024, 01:45 AM IST
ಜಯಂತ್ಯುತ್ಸವಕ್ಕೆ ದೇಶದ ವಿವಿಧೆಡೆಯಿಂದ 25 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಡಾ. ಶಿವಕುಮಾರ ಸ್ವಾಮೀಜಿಯವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 103
  • next >

More Trending News

Top Stories
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved