• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ರಿವಿಕ್ರಮಾನಂದ ಸರಸ್ವತೀ ಸ್ವಾಮೀಜಿ ಪುಣ್ಯಾರಾಧನೆ

Feb 05 2024, 01:48 AM IST
ಗಂವ್ಹಾರ ಗ್ರಾಮದ ಆರಾದ್ಯ ದೈವ ತ್ರಿವಿಕ್ರಮಾನಂದ ಸರಸ್ವತೀ ಸ್ವಾಮೀಜಿ ಆರಾಧನೆ ಫೆ.5ರಿಂದ 8 ರವರೆಗೆ ವೈಭವದಿಂದ ಜರುಗಲಿದೆ ಎಂದು ಶ್ರೀ ಮಠದ ಶ್ರೀಪಾದ ಭಟ್ಟ ಜೋಶಿ ತಿಳಿಸಿದ್ದಾರೆ.

ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಗೆ ಶ್ರೀ ರಾಘವೇಶ್ವರ ಸ್ವಾಮೀಜಿ ಭೇಟಿ

Feb 05 2024, 01:47 AM IST
ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮೂಡುಬಿದಿರೆ ಆಲಂಗಾರು ಶ್ರೀ ಬಡಗು ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಮೊಕ್ಕಾಂ ನಡೆಸಿದರು.

ಕಾನ್ವೆಂಟ್‌ ಸಂಸ್ಕೃತಿಯಿಂದ ಕನ್ನಡ ಮಾಯ: ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ

Feb 03 2024, 01:50 AM IST
ನಗರ ಪ್ರದೇಶಗಳಲ್ಲಿರುವ ಕಾನ್ವೆಂಟ್‌ ಸಂಸ್ಕೃತಿ ಗ್ರಾಮೀಣ ಪ್ರದೇಶಕ್ಕೂ ಕಾಲಿಟ್ಟಿದ್ದು ಅದು ಹೀಗೆ ಮುಂದುವರೆದರೆ ಕನ್ನಡತನ ಅಳಿಸಿಹೊಗಿ, ಸಂಸ್ಕೃತಿ ಮಾಯವಾಗಲಿದೆ ಎಂದು ಸಾಣೇಹಳ್ಳಿಯ ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕಾಯಕ ಬಿಡುವುದಿಲ್ಲ: ನಂಜಾವಧೂತ ಸ್ವಾಮೀಜಿ

Feb 03 2024, 01:48 AM IST
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ 21ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಮಹಾಮಜ್ಜನ ವೇಳೆ ನಿರಂತರ ಸಾತ್ವಿಕ ಭೋಜನ ವ್ಯವಸ್ಥೆ: ಚಾರುಕೀರ್ತಿ ಸ್ವಾಮೀಜಿ

Feb 03 2024, 01:46 AM IST
ಅಟ್ಟಳಿಗೆ ನಿರ್ಮಾಣ ಕಾರ್ಯ ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದ್ದು, ಬಳಿಕ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡುವ ಯೋಚನೆ ಇದೆ.ಈ ಬಗ್ಗೆ ಬಳಿಕ ಮಾಹಿತಿ ನೀಡಲಾಗುವುದು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ಮಹಾರಾಜರು ಸಭಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಕೊನೆಯ ದಿನ ರಾಜ್ಯದ ರಾಜ್ಯಪಾಲರು ಭಾಗವಹಿಸಲಿದ್ದಾರೆ.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತಮ ಅಡಿಪಾಯ: ಶಿವಸುಜ್ಞಾನತೀರ್ಥ ಸ್ವಾಮೀಜಿ

Feb 03 2024, 01:45 AM IST
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತಮ ಅಡಿಪಾಯ ಹಾಕಿದಾಗ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಸಾಧ್ಯವಾಗಿಲಿದೆ ಎಂದು ಅರೆಮಾದನಹಳ್ಳಿ ಮಹಾ ಸಂಸ್ಥಾನ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ತಿಳಿಸಿದರು. ಅರಕಲಗೂಡಲ್ಲಿ ಜೆಎಸ್‌ಪಿ ಪ್ರಾಥಮಿಕ ಶಾಲೆ 32ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಶರಣರ ಸ್ಮಾರಕಗಳಲ್ಲಿ ತಪ್ಪಾಗಿ ನಮೂದಿಸಿರುವ ನಾಮಫಲಕ ಸರಿಪಡಿಸಿ: ಕೋರಣೇಶ್ವರ ಸ್ವಾಮೀಜಿ

Feb 03 2024, 01:45 AM IST
ಶರಣ ಸ್ಮಾರಕ ಅಭಿವೃದ್ಧಿ ನೆಪದಲ್ಲಿ ಕೆಲವರು ಬಸವಕಲ್ಯಾಣದಲ್ಲಿಯೇ ಅವರ ಇತಿಹಾಸ ತಿರುಚುವ ಕೆಲಸ ಮಾಡುತ್ತಿದ್ದಾರೆ. ಇದು ಬದಲಾಗಬೇಕು. ಇಲ್ಲವಾದಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕಾಗುತ್ತದೆ ಎಂದು ಆಳಂದ ಕೋರಣೇಶ್ವರ ಸ್ವಾಮೀಜಿ ಎಚ್ಚರಿಸಿದ್ದಾರೆ.

ಯಶಸ್ವಿ ಬದುಕಿಗೆ ಕಂಪ್ಯೂಟರ್ ಶಿಕ್ಷಣ ಅವಶ್ಯಕ: ಸದಾಶಿವ ಸ್ವಾಮೀಜಿ

Feb 02 2024, 01:05 AM IST
ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಯಶಸ್ವಿ ಬದುಕನ್ನು ಕಾಣಬೇಕಾದರೆ ಕಂಪ್ಯೂಟರ್ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ.

ಕರ್ನಾಟಕ ದರ್ಶನ ಯೋಜನೆಯಿಂದ ಸ್ಥಳ ಇತಿಹಾಸ, ವೈಶಿಷ್ಟ್ಯಪರಿಚಯ: ಹಿರೇಕಲ್ಮಠ ಸ್ವಾಮೀಜಿ

Feb 02 2024, 01:02 AM IST
ಬಾಲ್ಯದ ದಿನಗಳಲ್ಲಿ ಬಡತನದಿಂದಾಗಿ ಅಕ್ಕಪಕ್ಕದ ಊರು ನೋಡುವುದೂ ಕಷ್ಟವಾಗಿತ್ತು. ಆದರೆ ಇಂದು ಸರ್ಕಾರ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಬಡ ಮಕ್ಕಳು ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಇತಿಹಾಸ, ವೈಶಿಷ್ಟ್ಯಗಳ ಪರಿಚಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಕರ್ನಾಟಕ ದರ್ಶನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ.

ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಬಸವ ಸ್ವಾಮೀಜಿ

Feb 02 2024, 01:01 AM IST
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕಿದೆ. ನಮ್ಮ ದೇಶದ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಸೃಷ್ಠಿ ಮಾಡಿಕೊಳ್ಳುವ ಯುವಕರಿಗೆ ನಮ್ಮ ಸಹಕಾರ ಅಗತ್ಯವಾಗಿದೆ ಎಂದು ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ಬಸವ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved