• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಡಿಗೆ: ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿ ಭೇಟಿ

Feb 02 2024, 01:00 AM IST
ಶನೀಶ್ವರ ದೇವಾಲಯಕ್ಕೆ ಆಗಮಿಸಿದ ಸುತ್ತೂರು ಮಹಾ ಸಂಸ್ಥಾನದ ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿಯ ಪಾದಪೂಜೆ ನೆರವೇರಿಸಲಾಯಿತು.

ವಿದ್ಯಾರ್ಥಿಗಳು ಶಿಸ್ತು - ಶ್ರದ್ಧೆ ಅಳವಡಿಸಿಕೊಳ್ಳಿ: ಸ್ವಾಮೀಜಿ

Feb 01 2024, 02:02 AM IST
ಕುದೂರು: ಸಾಹಸಿಯ ಬದುಕಲ್ಲಿ ಶಿಸ್ತಿರುತ್ತೆ. ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು ಮತ್ತು ಶ್ರದ್ಧೆಯನ್ನು ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸೃಷ್ಟಿಸುವವರ ಪಟ್ಟಿಯಲ್ಲಿ ನೀವಿರುತ್ತೀರಿ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಭೂಮಿ ಆರೋಗ್ಯ ಕಾಪಾಡುವುದು ಬಹಳ ಅವಶ್ಯ: ಚನ್ನಮಲ್ಲ ಸ್ವಾಮೀಜಿ

Feb 01 2024, 02:02 AM IST
ಭೂಮಿಯ ಆರೋಗ್ಯ ಕಾಪಾಡುವುದು ಬಹಳ ಅವಶ್ಯವಾಗಿದ್ದು ಭೂಮಿಗೆ ಬರುವ ರೋಗಗಳ ತಡೆಗೆ ಬೇಕಾದ ಔಷಧೋಪಚಾರವನ್ನು ರೈತರು ಮಾಡಬೇಕು.

ಜನರಲ್ಲಿ ಸ್ವಾವಲಂಬಿ ಮನೋಭಾವವಿರಬೇಕು: ವೀರೇಶಾನಂದ ಸರಸ್ವತಿ ಸ್ವಾಮೀಜಿ

Feb 01 2024, 02:01 AM IST
ತುಮಕೂರಿನ ವಿದ್ಯೋದಯ ಕಾಲೇಜಿನಲ್ಲಿ ‘ಯುವ ಸಂವಾದ-ಇಂಡಿಯಾ@2047’ ಆಯೋಜನೆ

ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠ: ಮರಿಬಸವರಾಜ ಸ್ವಾಮೀಜಿ

Feb 01 2024, 02:00 AM IST
ಕವಿತಾಳ ಸಮೀಪದ ಉಟಕನೂರು ಅಡವಿ ಸಿದ್ದೇಶ್ವರ ಮಠದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಧರ್ಮದಿಂದ ನಡೆದು ಮಾನವರೆಲ್ಲರೂ ಒಂದು ಎನ್ನೋಣ: ವಿಜಯಮಹಾಂತ ಸ್ವಾಮೀಜಿ

Jan 31 2024, 02:18 AM IST
ಜಾತಿ ವಿಷ ಇದ್ದಂತೆ, ಧರ್ಮ ಅಮೃತವಿದ್ದಂತೆ. ಹೀಗಾಗಿ ಜಾತಿ ಹಿಡಿದು ಬಡಿದಾಡುವ ಬದಲು ಧರ್ಮದಿಂದ ನಡೆದು ಜಾತ್ಯತೀತರಾಗಿ ಮಾನವರೆಲ್ಲರೂ ಒಂದು ಎನ್ನೋಣ ಎಂದು ಮೈಸೂರ ಮಠದ ವಿಜಯಮಹಾಂತ ಸ್ವಾಮೀಜಿ ಹೇಳಿದರು.

ನೌಕರರಾಗಬೇಡಿ ಉದ್ಯೋಗದಾತರಾಗಿ: ಚಂದ್ರಗುಂಡ ಸ್ವಾಮೀಜಿ

Jan 31 2024, 02:18 AM IST
ಇನ್ನೊಬ್ಬರಲ್ಲಿ ನೌಕರಿ ಮಾಡುವವರಾಗಬಾರದು, ಸಾವಿರಾರು ಜನರಿಗೆ ಉದ್ಯೋಗದಾತರಾಗಬೇಕು.

ಮೊಬೈಲ್‌ ಬಳಕೆ ಮಕ್ಕಳಲ್ಲಿ ಕಡಿಮೆ ಇರಬೇಕು: ಶಶಿಶೇಖರ ಸಿದ್ದಬಸವ ಸ್ವಾಮೀಜಿ

Jan 31 2024, 02:16 AM IST
ಇತ್ತೀಚೆಗೆ ಜನರ ಅತೀ ಹೆಚ್ಚು ಮಟ್ಟದ ಅನ್ವೇಷಣೆಯೆಂದರೆ ಅದು ಮೊಬೈಲ್ ಚಳುವಳಿಯೇ ಆಗಿದೆ. ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವುದರಿಂದ ಅನುಕೂಲ, ಅನಾನುಕೂಲ ಎರಡೂ ಇದೆ. ಯೂಟ್ಯೂಬ್, ಪೇಸ್‌ಬುಕ್, ಟ್ವಿಟರ್, ವ್ಯಾಟ್ಸಪ್‌ ಮುಂತಾದ ಸಾಮಾಜಿಕ ಜಾಲತಾಣಗಳು ಜನರ ಪ್ರತಿಭೆಯನ್ನು ಭಾವನೆಗಳನ್ನು ಹೊರಹಾಕಲು ಸುಂದರವಾದ ವೇದಿಕೆಯೂ ಆಗಿದೆ. ವಿಕೃತ ಮನಸ್ಸುಗಳ ವಿಕೃತ ಅಭಿಪ್ರಾಯಗಳಿಗೂ ವೇದಿಕೆ ಒದಗಿಸುತ್ತದೆ ಎಂದು ಬೂದಿಹಾಳ್ ವಿರಕ್ತ ಮಠದ ಪೀಠಾಧಿಪತಿ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಹೇಳಿದರು. ಅರವಿಂದ ವೈಭವ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ಇದು ಪ್ರಜ್ಞಾಹೀನ ವ್ಯವಸ್ಥೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

Jan 30 2024, 02:08 AM IST
ಬಾದಾಮಿ: ಈಗಿರುವ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾವು ಮಾಡಿದ್ದಲ್ಲ. ಬ್ರಿಟಿಷರು ಮಾಡಿದ ಶಿಕ್ಷಣ ವ್ಯವಸ್ಥೆಯನ್ನು 75 ವರ್ಷಗಳಿಂದ ಮುಂದುರಿಸಿಕೊಂಡು ಹೊರಟಿದ್ದಾರೆ ಎಂದು ಗದಗ ವಿಜಯಪೂರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಭಾನುವಾರ ವಿಶ್ವಚೇತನ ಸಂಸ್ಥೆ ವತಿಯಿಂದ ನಗರದ ಶಿವಯೋಗಮಂದಿರ ಶಾಖಾಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ಭವ್ಯ ಭಾರತ ಉಪನ್ಯಾಸ ನೀಡಿದರು. ಅಮೆರಿಕದವರು ಪ್ರಜ್ಞಾವಂತರಾಗುವುದಕ್ಕೆ ಮತ್ತು ಭಾರತೀಯರು ಪ್ರಜ್ಞಾಹೀನರಾಗುವುದಕ್ಕೆ ಅನೇಕ ಕಾರಣಗಳಿವೆ ಎಂದರು.

ದುಡಿದ ದುಡ್ಡಿಗೆ ದಾನವೇ ರಕ್ಷಣೆ: ಸದಾಶಿವ ಸ್ವಾಮೀಜಿ

Jan 30 2024, 02:07 AM IST
ದುಡಿದ ಹಣ ಮತ್ತು ರಕ್ತ ಯಾವತ್ತೂ ನಿಲ್ಲಬಾರದು, ಚಲನಶೀಲವಾಗಿರಬೇಕು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved