• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲಾತಿಗಾಗಿ ಶಾಸಕರು ಧ್ವನಿ ಎತ್ತಲಿ: ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ

Mar 05 2024, 01:35 AM IST
ಅಧಿಕಾರ ಇರಲಾರದ ಸಂದರ್ಭದಲ್ಲಿ ಸಮಾಜದ ಪರವಾಗಿ ನಿಂತು ಮಾತನಾಡಿದವರು ಇಂದು ಅಧಿಕಾರ ಪಡೆದುಕೊಂಡಿದ್ದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎದುರಿಗೆ ಸಮಾಜದ ಮೀಸಲಾತಿಯ ಹೋರಾಟದ ಧ್ವನಿ ಎತ್ತುತ್ತಿಲ್ಲ.

ಅಂತರಂಗದ ಧ್ವನಿಗೆ ಓಗೊಟ್ಟು ಧರ್ಮ ಮಾರ್ಗದಲ್ಲಿ ನಡೆಯಿರಿ: ತರಳಬಾಳು ಸ್ವಾಮೀಜಿ

Mar 05 2024, 01:32 AM IST
ಭಕ್ತರು ದೇಗುಲದ ಗರ್ಭಗುಡಿಯ ಪವಿತ್ರ ತಾಣವಾಗಿ ಭಾವಿಸಿದಂತೆ ತನ್ನ ಮನಸ್ಸು ಶುದ್ಧವಾಗಿಟ್ಟುಕೊಳ್ಳಬೇಕು. ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಎಂಬುದು ತಪ್ಪು ಕಲ್ಪನೆ, ಭಕ್ತರಲ್ಲಿ ಭಕ್ತಿ ಪ್ರತಿಷ್ಠಾಪನೆಯಾದಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುವುದು. ಮನೆಯ ಹೆಣ್ಣು ಮಕ್ಕಳು ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಬಾರದು, ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ತಮ್ಮ ತಮ್ಮ ಸಮಸ್ಯೆಗಳ ಬಗೆಹರಿಸಿಕೊಳ್ಳಬೇಕು.

ವಿರಕ್ತ ಪರಂಪರೆ, ಧರ್ಮಉದ್ಧಾರಕ್ಕೆ ಶಿವಯೋಗ ಮಂದಿರ ಕೊಡುಗೆ ಅಪಾರ: ಬಸವಲಿಂಗ ಸ್ವಾಮೀಜಿ

Mar 05 2024, 01:31 AM IST
ಬಾದಾಮಿ ಸಮೀಪದ ಸುಕ್ಷೇತ್ರ ಮದ್ವೀರಶೈವ ಶಿವಯೋಗಮಂದಿರದಲ್ಲಿ ಕಾರಣಿಕ ಯುಗಪುರುಷ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ, 114ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜರುಗಿತು.

ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ

Mar 05 2024, 01:30 AM IST
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಇಂದಿನಿಂದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವ ಸ್ವಾಮೀಜಿ ಸ್ಮರಣೋತ್ಸವ

Mar 04 2024, 01:18 AM IST
ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಾನುಭವ ಚರವರ್ಯ ಶ್ರೀ ಕರಿಬಸವ ಸ್ವಾಮಿಗಳವರ 231ನೇ ವಾರ್ಷಿಕ ಸ್ಮರಣೋತ್ಸವ ಸೋಮವಾರದಿಂದ ಆರಂಭವಾಗಲಿದೆ.

ಈ ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ: ಶ್ರೀ ವಿಧು ಶೇಖರ ಭಾರತಿ ಸ್ವಾಮೀಜಿ

Mar 04 2024, 01:15 AM IST
ಈ ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ ಎಂದು ಶೃಂಗೇರಿ ಮಠದ ಶ್ರೀ ಮಜ್ಜಗದ್ಗುರು ಶ್ರೀ ವಿಧು ಶೇಖರ ಭಾರತಿ ಸ್ವಾಮೀಜಿ ತಿಳಿಸಿದರು.

ಸಹಕಾರಿ ಕ್ಷೇತ್ರಕ್ಕೆ ಶಿವಪ್ಪರ ಕೊಡುಗೆ ಅಪಾರ: ಸ್ವಾಮೀಜಿ

Mar 03 2024, 01:33 AM IST
ತಿಪಟೂರು: ತಿಪಟೂರಿನ ಮಾಜಿ ಶಾಸಕರಾಗಿದ್ದ ಲಿಂಗೈಕ್ಯ ವಿ.ಎಲ್. ಶಿವಪ್ಪ ಅವರು ಸಮಾಜ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು ಎಂದು ನಗರದ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

2ಎ ಮೀಸಲಾತಿ ಹಕ್ಕೋತ್ತಾಯಕ್ಕಾಗಿ ಹೋರಾಟ: ಬಸವಮೃತ್ಯುಂಜಯ ಸ್ವಾಮೀಜಿ

Mar 02 2024, 01:52 AM IST
ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2ಎ ಮೀಸಲಾತಿ ಬೇಡಿಕೆಗಾಗಿ ಕಳೆದ ಮೂರು ವರ್ಷಗಳಿಂದ ಬಹಳ ದೊಡ್ಡ ಹೋರಾಟ ಕೈಗೊಳ್ಳಲಾಗುತ್ತಿದೆ.

ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಹಿಂಪಡೆಯಿರಿ: ಸೇವಾಲಾಲ್ ಸ್ವಾಮೀಜಿ

Mar 02 2024, 01:50 AM IST
ಬಂಜಾರ ಸಮಾಜ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು.

ಬಿಸಿಲು ಹೆಚ್ಚಿದೆ, ಬರಿಗಾಲಲ್ಲಿ ಪಾದಯಾತ್ರೆ ಬೇಡ: ಹೆಬ್ಬಾಳು ರುದ್ರೇಶ್ವರ ಸ್ವಾಮೀಜಿ

Mar 02 2024, 01:49 AM IST

ಭಕ್ತರು ವರ್ಷದಿಂದ ವರ್ಷಕ್ಕೆ ನಾನು ಎಷ್ಟು ಬದಲಾವಣೆ ಆಗಿದ್ದೇನೆ ಎಂಬುದು ತಿಳಿದುಕೊಳ್ಳಬೇಕು. ಪಾದಯಾತ್ರೆ ಹೋದರೆ ಆಚಾರ ವಿಚಾರದಲ್ಲಿ , ಸನ್ನಡತೆಯಲ್ಲಿ ಏನಾದರೂ ಬದಲಾವಣೆ ಆಗಿದ್ದೇನೆಯೇ ಎಂಬ ಪ್ರಶ್ನೆ ನೀವೇ ಹಾಕಿಕೊಳ್ಳಬೇಕು.  

  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 113
  • next >

More Trending News

Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved