• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗರೀಕರ ಹಕ್ಕು, ಕರ್ತವ್ಯಗಳ ಒಟ್ಟು ದಾಖಲೆಯೆ ಸಂವಿಧಾನ: ಶ್ರೀ ಲಕ್ಷ್ಮೀಸೇನಭಟ್ಟಾರಕ ಸ್ವಾಮೀಜಿ

Jan 28 2024, 01:15 AM IST
ನಾಗರಿಕರ ಹಕ್ಕು ಹಾಗೂ ಕರ್ತವ್ಯಗಳ ಒಟ್ಟು ದಾಖಲೆಗಳೇ ನಮ್ಮ ಸಂವಿಧಾನವಾಗಿದೆ ಎಂದು ಜ್ವಾಲಾಮಾಲಿನಿ ಶಿಕ್ಷಣ ಸಂಸ್ಥೆ ಗೌರವಾಧ್ಯಕ್ಷ ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ತಿಳಿಸಿದರು.

ಮನುಷ್ಯನ ಬದುಕಿನಲ್ಲಿ ಬದಲಾವಣೆ ಅಗತ್ಯ: ಡಾ. ಗುರುಲಿಂಗ ಸ್ವಾಮೀಜಿ

Jan 26 2024, 01:48 AM IST
ಮನುಷ್ಯನಲ್ಲಿ ಬದಲಾವಣೆ ಅಗತ್ಯವಿದೆ. ಬದುಕಿನಲ್ಲಿ ಹೊಸತನದ ಗಾಳಿ ಬೀಸಬೇಕು. ಮನುಷ್ಯನ ಜೀವನ ನಿಂತ ನೀರಾಗಬಾರದು. ನಿಂತ ನೀರು ದುರ್ನಾತ ಬೀರಿದರೆ ಹರಿಯುವ ನೀರು ಸುವಾಸನೆ ಬೀರುತ್ತಿದೆ. ಪ್ರತಿ ಮಾನವನ ಬದುಕು ಸಹ ಇದಕ್ಕೆ ಹೊರತಲ್ಲ ಎಂದು ಹಾವೇರಿ ಜಿಲ್ಲೆ ಅಗಡಿ ಅಕ್ಕಿಮಠದ ಡಾ. ಗುರುಲಿಂಗ ಸ್ವಾಮೀಜಿ ಹೇಳಿದರು.

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಘೋಷಣೆ: ಸರ್ಪಭೂಷಣ ಸ್ವಾಮೀಜಿ ಅಭಿನಂದನೆ

Jan 26 2024, 01:46 AM IST
ಚಾಮರಾಜನಗರ೧೨ನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಸಚಿವ ಸಂಪುಟಕ್ಕೆ ಜಿಲ್ಲಾ ಮಹಾಸಭಾದ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜಿ ಹೇಳಿದರು.

ಡಾ. ಶಿವಾನಂದ ಸ್ವಾಮೀಜಿ ಕಾರ್ಯ ಶ್ಲಾಘನೀಯ: ಡಾ.ಅಜಯಸಿಂಗ್

Jan 25 2024, 02:01 AM IST
ಸೊನ್ನ ಡಾ. ಶಿವಾನಂದ ಸ್ವಾಮೀಜಿಗಳು ಜೀವನದುದ್ದಕ್ಕೂ ಸಾಮಾಜಿಕ ಸೇವೆಯಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ತಾಲೂಕಿನ ಜನತೆಗೆ ಆದರ್ಶಪ್ರಾಯವಾಗಿದೆ. ಮಠದಿಂದ ಘಟ ಬೆಳೆಯಬಾರದು ಘಟದಿಂದ ಮಠ ಬೆಳೆಯಬೇಕು, ಡಾ.ಶಿವಾನಂದ ಶ್ರೀಗಳು ಘಟವಾಗಿ ಮಠವನ್ನು ಬೆಳೆಸುತ್ತ ಬಂದಿದ್ದಾರೆ. ಶ್ರೀಮಠಕ್ಕೆ ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ₹50 ಲಕ್ಷ ಅನುದಾನ ಬಿಡುಗಡೆ ಗೊಳಿಸುವುದಾಗಿ ಶಾಸಕ ಡಾ. ಅಜಯಸಿಂಗ್ ಹೇಳಿದರು.

ಮಕ್ಕಳಲ್ಲಿ ದೇವರ ಕಂಡಿದ್ದ ಶಿವಕುಮಾರ ಶ್ರೀ: ಮಂಜುನಾಥ ಸ್ವಾಮೀಜಿ

Jan 24 2024, 02:04 AM IST
ಬಸವಾದಿ ಪ್ರಥಮರ ಕಾಯಕ ಮತ್ತು ದಾಸೋಹ ಚಿಂತನೆ ಅಳವಡಿಸಿಕೊಂಡು ನಡೆದಾಡುವ ದೇವರೆಂದು ಹೆಗ್ಗಳಿಕೆ ಪಡೆದ ಶ್ರೇಯಸ್ಸು ಶಿವಕುಮಾರ ಶ್ರೀಗಳಿಗೆ ಸಲ್ಲುತ್ತದೆ.

ನಾಡು, ನುಡಿ ಬಗ್ಗೆ ಅಭಿಮಾನವಿರಲಿ: ಡಾ.ಶಿವಕುಮಾರ ಸ್ವಾಮೀಜಿ

Jan 24 2024, 02:03 AM IST
ಬೀದರ್‌ನಲ್ಲಿ ನಡೆದ 50 ಕಡೆ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಗುರುನಾಥ ಕೊಳ್ಳುರು ಚಾಲನೆ. ಕಸಾಪ ಯುವ ಘಟಕದ ನೇತೃತ್ವದಲ್ಲಿ ಕಾರ್ಯಕ್ರಮ

ಶಿವಕುಮಾರ ಸ್ವಾಮೀಜಿ ಆದರ್ಶಗಳು ಅನುಕರಣೀಯ: ಶಾಸಕ

Jan 24 2024, 02:00 AM IST
ದೊಡ್ಡಬಳ್ಳಾಪುರ: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಚಿಂತನೆಗಳು ಮತ್ತು ಬದುಕಿನ ಆದರ್ಶಗಳನ್ನು ಪಾಲಿಸುವುದರಿಂದ ಸದೃಢ ಸಮಾಜ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ: ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ

Jan 23 2024, 01:52 AM IST
ತಮ್ಮ ಮಕ್ಕಳಂತೆ ಶಾಲೆಯಲ್ಲಿರುವ ಮಕ್ಕಳನ್ನು ನೋಡಿದರೆ ಇಂತಹ ಕಾರ್ಯಕ್ರಮ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದ ಅವರು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು.

ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಮಹಾನ್ ಸಾಧಕರು: ಸ್ವಾಮೀಜಿ

Jan 23 2024, 01:45 AM IST
450ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಪ್ರದೇಶದ ಬಡ ಮಕ್ಕಳನ್ನು ವಿದ್ಯಾ ಸಾಗರದಲ್ಲಿ ಮುಳುಗಿಸಿದ ಬಾಲಗಂಗಧರ ಶ್ರೀಗಳು ನಾಡಿನ ಲಕ್ಷಾಂತರ ಮಕ್ಕಳ ಬದುಕಿಗೆ ದಾರಿದೀಪವಾಗಿ ಉಳಿದಿದ್ದಾರೆ. ಅವರ ಸೇವಾ ನೆರಳಿನಲ್ಲಿಯೇ ಪಳಗಿದ ಬಿಜಿಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ಖಾವಿ ಧರಿಸದೇ ಸಂತರಂತೆ ಕೆಲಸ ಮಾಡುತ್ತಿದ್ದಾರೆ.

ಶ್ರೀರಾಮನ ಆದರ್ಶ ಪಾಲಿಸಿದರೆ ನಮ್ಮ ಜೀವನ ಸಾರ್ಥಕ: ಸ್ವಾಮೀಜಿ

Jan 23 2024, 01:45 AM IST
ಚನ್ನಪಟ್ಟಣ ರಸ್ತೆಯ ಭಿಕ್ಷುದ ಮಠದ ಆವರಣದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಅಂಗವಾಗಿ ಭಕ್ತರು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜೈರಾಮ್, ಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗುತ್ತಾ ಭಕ್ತಿ ಭಾವ ಮೆರೆದರು. ಮಕ್ಕಳು ರಾಮಾ, ಸೀತಾ, ಲಕ್ಷ್ಮಣರ ವೇಷ ಧರಿಸಿದು ವಿಶೇಷವಾಗಿ ಆಕರ್ಷಿತರಾಗಿದ್ದರು. ನಂತರ ಬಂದ ಭಕ್ತರಿಗೆ ಮಜ್ಜಿಗೆ ಪಾನಕ ಹಾಗೂ ಫಲಹಾರ ನೀಡಲಾಯಿತು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved