• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗೀತದಿಂದ ದುಃಖ, ನಿರಾಸೆ ದೂರ: ಮಹಾಲಿಂಗ ಸ್ವಾಮೀಜಿ

Feb 27 2024, 01:33 AM IST
ಕಲೆಗಳು ನಮ್ಮ ಜೀವನದಲ್ಲಿ ನೆಮ್ಮದಿ, ಶಾಂತಿ ಉಂಟು ಮಾಡುತ್ತವೆ. ಕಲೆಯ ಸಾಧನೆ ಮಾಡಿದರೆ ಅದನ್ನು ವ್ಯಕ್ತಿ ಮತ್ತು ಸಮಾಜಕ್ಕೆ ಬೆಳೆಸುತ್ತದೆ

ಬಸವಣ್ಣ ವಿಶ್ವವನ್ನೆ ಬೆಳಗಿದ ತತ್ವಕಾರ: ವಿರೂಪಾಕ್ಷ ಸ್ವಾಮೀಜಿ

Feb 26 2024, 01:34 AM IST
ಬಸವಕಲ್ಯಾಣದಲ್ಲಿ 20 ದಿನಗಳ ಬಸವ ಪುರಾಣ ಪ್ರವಚನದ ಉದ್ಘಾಟನೆ ಸಮಾರಂಭ ಜರುಗಿತು.

ಸಂಸ್ಕಾರವಂತ ಯುವಕ, ಯುವತಿಯರು ದೇಶದ ಸಂಪತ್ತು: ಕಣ್ವಕುಪ್ಪೆ ನಾಲ್ವಡಿ ಶಾಂತಲಿಂಗ ಸ್ವಾಮೀಜಿ

Feb 26 2024, 01:34 AM IST
ಮಕ್ಕಳಿಗೆ ಜಂಕ್ ಫುಡ್ ಬದಲು ಸಾತ್ವಿಕ ಆಹಾರ ಸೇವನೆಗೆ ಒತ್ತು ಕೊಟ್ಟು ಮಕ್ಕಳ ಬುದ್ಧಿ ಮತ್ತು ಮನಸ್ಸು ವಿಕಸಿತಗೊಳ್ಳುತ್ತದೆ. ವಿದ್ಯೆ-ಧ್ಯಾನ-ಶಕ್ತಿ ಹೊಂದಿದವರಿಗಿಂತಲೂ ಆರೋಗ್ಯವಂತ ಮತ್ತು ಸಂಸ್ಕಾರವಂತ ಯುವಕ, ಯುವತಿಯರು ದೇಶದ ಸಂಪತ್ತು. ದೇಶವು ಸಂಸ್ಕೃತಿ-ಸಂಸ್ಕಾರ-ಸಂಪ್ರದಾಯ-ವಿಶಿಷ್ಟ ಪರಂಪರೆ ಮತ್ತು ಆಧ್ಯಾತ್ಮಿಕತೆ ಮೂಲಕ ವಿಶ್ವಕ್ಕೆ ಗುರುವಾಗಿ ಮೆರೆದ ದೇಶವೆನಿಸಿದ್ದು ಇಂತಹ ಪುಣ್ಯಭೂಮಿಯಲ್ಲಿ ಜನಿಸಿದ್ದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು.

ಸೂಳೆಕೆರೆಗೆ ಭದ್ರಾನಾಲೆಯಿಂದ ನೀರು ಹರಿಸಿ: ಶ್ರೀ ಗುರುಬಸವ ಸ್ವಾಮೀಜಿ

Feb 26 2024, 01:32 AM IST
ದೇಶದ ಎರಡನೇ ಅತಿದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಕೆರೆಯು ದಿನದಿಂದ ದಿನಕ್ಕೆ ಬತ್ತಿಹೋಗುತ್ತಿದೆ ಈ ಕೆರೆಯಿಂದಲೇ ಅನ್ಯ ಜಿಲ್ಲೆಯ ಜನರು ಸಹಾ ಕುಡಿಯುವ ನೀರಿಗಾಗಿ ನೀರನ್ನು ಪಡೆಯುತ್ತಿದ್ದು ಇಂತಹ ಜೀವ ಜಲವಾಗಿರುವ ಕೆರೆಗೆ ಎರಡು ದಿನಗಳ ಕಾಲ ಸಂಪೂರ್ಣವಾಗಿ ಭದ್ರಾನಾಲೆಯ ನೀರನ್ನು ಹರಿಸಬೇಕು ಇಲ್ಲವಾದರೆ ಉಗ್ರಸ್ವರೋಪದ ಹೋರಾಟ ಅನಿವಾರ್ಯ.

ಕೃಷಿ ಕಾಯಕ ಶ್ರೇಷ್ಠ-ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ

Feb 26 2024, 01:31 AM IST
ಅನ್ನನೀಡುವ ಅನ್ನದಾತರು ಮಾಡುವ ಅತ್ಯಂತ ಶ್ರೇಷ್ಠ ಕಾಯಕವೆಂದರೆ ಕೃಷಿ ಕಾಯಕವಾಗಿದೆ. ಕೃಷಿ ಕಾಯಕ ಮಾಡುವವರ ತನು ಮನ ಭಾವನೆಗಳು ಶುದ್ಧವಾಗಿರುತ್ತವೆ. ಹಾಗಾಗಿ ಅವರು ಶ್ರೇಷ್ಠ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ನೈಜ ನಾಯಕರಾದ ರೈತರು, ಯೋಧರ ಸದಾ ಗೌರವಿಸಿ: ಕೃಷ್ಣಾನಂದ ಸ್ವಾಮೀಜಿ

Feb 25 2024, 01:53 AM IST
ರಾಜಕಾರಣಿಗಳು ಪರಸ್ಪರ ಟೀಕಿಸಿ ಅಧಿಕಾರಕ್ಕೆ ಬರುವ ಬಗ್ಗೆ ಯೋಚಿಸುತ್ತಾರೆ, ಆದರೆ ಯೋಧರು ಅಥವಾ ರೈತರಾಗಲಿ ಯಾವುದೇ ಆಸೆ, ಆಮಿಷಕ್ಕೆ ಒಳಪಡದೇ ಅನ್ನ ನೀಡುವ ರೈತ ಹಾಗೂ ದೇಶ ರಕ್ಷಿಸುವ ಯೋಧರು ನಮ್ಮ ನಿಜವಾದ ಹೀರೋಗಳು ಅವರ ನಾವು ಸ್ಮರಿಸಲೇಬೇಕು. ಸಿನಿಮಾ ನಾಯಕರ ಅನುಸರಿಸುವ ಮಕ್ಕಳು ಯೋಧರ ಹಾಗೂ ರೈತರ ಅನುಸರಿಸದಿರುವುದು ದುರಂತವೇ ಸರಿ.

ಚುಟುಕುಗಳ ಅರ್ಥೈಸಿಕೊಂಡಾಗ ಅರ್ಥಪೂರ್ಣ ವಿವರಣೆ ಸಿಗಲು ಸಾಧ್ಯ-ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ

Feb 25 2024, 01:52 AM IST
ಮೂರು ಸಾಲಿನಲ್ಲಿ ಬರೆಯುವಂತಹ ಚುಟುಕುಗಳನ್ನು ನಾವು ಅರ್ಥೈಸಿಕೊಂಡು ಹೋದಾಗ ಅರ್ಥಪೂರ್ಣವಾದ ವಿವರಣೆ ಸಿಗಲಿಕ್ಕೆ ಸಾಧ್ಯವಾಗುತ್ತದೆ ಎಂದು ಬನ್ನಿಕೊಪ್ಪ ಹಾಗೂ ಮೈಸೂರಿನ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ವಿದೇಶದ ಸಮ್ಮೇಳನದಿಂದ ಕನ್ನಡ ಭಾಷೆ ವೃದ್ಧಿ: ಆದಿಚುಂಚನಗಿರಿಯ ಶಂಭುನಾಥ ಸ್ವಾಮೀಜಿ ಅಭಿಪ್ರಾಯ

Feb 25 2024, 01:50 AM IST
ಹೊರ ದೇಶಗಳು ಹಾಗೂ ಇತರೆ ರಾಜ್ಯಗಳಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡಲು ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದರೆ ಕನ್ನಡ ಸಾಹಿತ್ಯ, ಕಲೆ ಬೆಳೆಸಲು ಅನುಕೂಲವಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಜಿಲ್ಲೆಯ ೫೦ ಶಾಲೆಗಳಿಗೆ ದೂರ ತರಂಗ ಶಿಕ್ಷಣ: ಜಪಾನಂದ ಸ್ವಾಮೀಜಿ

Feb 25 2024, 01:46 AM IST
ತಂತ್ರಜ್ಞಾನ ಆಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಅತ್ಯಗತ್ಯ ಎಂಬುದನ್ನು ಮನಗಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ.

ಪರಿಶುದ್ಧ ಭಕ್ತಿಯಿಂದ ದೈವ ಸಾಕ್ಷಾತ್ಕಾರ: ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

Feb 24 2024, 02:36 AM IST
ಬೀರೂರು ಪಟ್ಟಣದ ಅಶೋಕ ನಗರ ಅಂಚೇರ ಬೀದಿಯಲ್ಲಿ ದುರ್ಗಾಪರಮೇಶ್ವರಿ ದೇವಾಲಯ ಲೋಕಾರ್ಪಣೆ, ಮಹಾಕುಂಭಾಭಿಷೇಕ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 113
  • next >

More Trending News

Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved